Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾನವ ಕುಲದ ಉಳಿವಿಗೆ ಸಾಗರಗಳ ರಕ್ಷಣೆ...

ಮಾನವ ಕುಲದ ಉಳಿವಿಗೆ ಸಾಗರಗಳ ರಕ್ಷಣೆ ಅಗತ್ಯ: ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ25 Sept 2019 7:56 PM IST
share
ಮಾನವ ಕುಲದ ಉಳಿವಿಗೆ ಸಾಗರಗಳ ರಕ್ಷಣೆ ಅಗತ್ಯ: ವಿಶ್ವಸಂಸ್ಥೆ

ಮೊನಾಕೊ (ಪ್ರಿನ್ಸಿಪಾಲಿಟಿ ಆಫ್ ಮೊನಾಕೊ), ಸೆ. 25: ಜಾಗತಿಕ ತಾಪಮಾನವು ಸಾಗರಗಳು ಮತ್ತು ಭೂಮಿಯ ಶೀತಲೀಕೃತ ಪ್ರದೇಶಗಳನ್ನು ನಾಶಗೊಳಿಸುತ್ತಿದೆ ಹಾಗೂ ಈ ಪ್ರಕ್ರಿಯೆ ಯಾವ ಪ್ರಮಾಣದಲ್ಲಿ ನಡೆಯುತ್ತಿದೆಯೆಂದರೆ ಅದು ಮಾನವ ಕುಲಕ್ಕೆ ನೇರವಾಗಿ ಬೆದರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಬುಧವಾರ ಎಚ್ಚರಿಸಿದೆ.

ಕುಸಿಯುತ್ತಿರುವ ಮಂಜುಗಡ್ಡೆ ಹಾಳೆಗಳು, ಏರುತ್ತಿರುವ ಸಾಗರಗಳು, ಕರಗುತ್ತಿರುವ ಹಿಮನದಿಗಳು, ಸಾಗರದ ಮೃತ ವಲಯಗಳು, ವಿಷಯುಕ್ತ ಪಾಚಿಗಳು- ಇವುಗಳ ಪರಿಣಾಮದಿಂದಾಗಿ ಮೀನಿನ ಸಂಕುಲಗಳು ನಾಶಗೊಳ್ಳುತ್ತಿವೆ, ಸಿಹಿನೀರಿನ ನವೀಕರಣ ಮೂಲಗಳನ್ನು ಹಾಳುಗೆಡವುತ್ತಿವೆ ಹಾಗೂ ಸಾಗರಗಳಲ್ಲಿ ರೂಪುಗೊಳ್ಳುತ್ತಿರುವ ಭಯಾನಕ ಚಂಡಮಾರುತಗಳು ಪ್ರತಿ ವರ್ಷ ಹಲವಾರು ಬೃಹತ್ ನಗರಗಳ ಮೇಲೆ ದಾಂಧಲೆಗೈಯುತ್ತಿವೆ ಎಂದು ಹವಾಮಾನ ಬದಲಾವಣೆ ಕುರಿತ 195 ದೇಶಗಳ ಅಂತರ್‌ಸರಕಾರೀ ಸಮಿತಿಯ ವರದಿಯೊಂದು ತಿಳಿಸಿದೆ.

► 2050ರ ವೇಳೆಗೆ ಬೃಹತ್ ನಗರಗಳಲ್ಲಿ ಬೃಹತ್ ಪ್ರಾಕೃತಿಕ ವಿಕೋಪ

ಇಂಗಾಲದ ಡೈ ಆಕ್ಸೈಡ್ ಹೊರಸೂಸುವ ಪ್ರಮಾಣವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿದರೂ, 2050ರ ವೇಳೆಗೆ, ಜಗತ್ತಿನ ಹೆಚ್ಚಿನ ಕರಾವಳಿ ನಗರಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಶತಮಾನಕ್ಕೊಮ್ಮೆ ಎದುರಿಸುತ್ತಿದ್ದ ಪ್ರಾಕೃತಿಕ ವಿಕೋಪಗಳನ್ನು ಪ್ರತಿ ವರ್ಷ ಎದುರಿಸುತ್ತವೆ ಎಂದು ಮೊನಾಕೊದಲ್ಲಿ ಬುಧವಾರ ಬಿಡುಗಡೆ ಮಾಡಲಾದ ವಿಶ್ವಸಂಸ್ಥೆಯ ವರದಿ ಎಚ್ಚರಿಸಿದೆ.

 ಈ ಶತಮಾನದ ಮಧ್ಯದ ವೇಳೆಗೆ, 100 ಕೋಟಿಗೂ ಅಧಿಕ ಜನರು ಚಂಡಮಾರುತ, ಬೃಹತ್ ಪ್ರವಾಹ ಮತ್ತು ಇತರ ಪಾಕೃತಿಕ ವಿಕೋಪಗಳಿಗೆ ಸುಲಭವಾಗಿ ತುತ್ತಾಗುವ ಪ್ರದೇಶಗಳಲ್ಲಿ ವಾಸಿಸಲಿದ್ದಾರೆ ಎಂದು ಹವಾಮಾನ ಬದಲಾವಣೆ ಕುರಿತ ಅಂತರ್‌ಸರಕಾರೀ ಸಮಿತಿಯ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X