Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾರ್ಶ್ವವಾಯು ತಡೆಗೆ ಕಾರ್ಡಿಯಾಕ್...

ಪಾರ್ಶ್ವವಾಯು ತಡೆಗೆ ಕಾರ್ಡಿಯಾಕ್ ಅಕ್ಲೂಡರ್ ಚಿಕಿತ್ಸಾ ವಿಧಾನ ಬಳಕೆ

ವಾರ್ತಾಭಾರತಿವಾರ್ತಾಭಾರತಿ26 Sept 2019 10:15 PM IST
share
ಪಾರ್ಶ್ವವಾಯು ತಡೆಗೆ ಕಾರ್ಡಿಯಾಕ್ ಅಕ್ಲೂಡರ್ ಚಿಕಿತ್ಸಾ ವಿಧಾನ ಬಳಕೆ

ಬೆಂಗಳೂರು, ಸೆ. 26: ಪದೇ ಪದೇ ಮರುಕಳಿಸುವ ಪಾರ್ಶ್ವವಾಯು (ಸ್ಟ್ರೋಕ್) ಆಘಾತವನ್ನು ತಡೆಗಟ್ಟಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಕಾರ್ಡಿಯಾಕ್ ಅಕ್ಲೂಡರ್ ಎಂಬ ಚಿಕಿತ್ಸಾ ವಿಧಾನವನ್ನು ಮೊದಲ ಬಾರಿಗೆ ಬಳಸಿದೆ.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಹೃದಯ ರೋಗಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ರಂಜನ್ ಶೆಟ್ಟಿ ಮಾತನಾಡಿ, ಪಾರ್ಶ್ವವಾಯು ಆಘಾತ ಸಾವು ಮತ್ತು ವೈಕಲ್ಯತೆಗೆ ಕಾರಣವಾಗುತ್ತದೆ. ಈ ಆಘಾತಕ್ಕೆ ಪ್ರಾಥಮಿಕ ಕಾರಣ ಎಂದರೆ ಏಟ್ರಿಯಲ್ ಫೈಬ್ರಿಲೇಷನ್ ಆಗಿರುತ್ತದೆ. ಈ ಸ್ಥಿತಿಯಲ್ಲಿ ಹೃದಯದ ಮೇಲ್ಭಾಗದ ಗೂಡು (ಏಟ್ರಿಯಮ್)ಗಳು ಸರಿಯಾಗಿ ಸಂಕುಚಿತವಾಗುವುದಿಲ್ಲ. ಇದರಿಂದ ರಕ್ತ ಗಡ್ಡೆ ಕಟ್ಟುತ್ತದೆ. ಈ ಗಡ್ಡೆಗಳು ದೇಹದ ಯಾವುದೇ ಭಾಗಕ್ಕೆ ತೆರಳಬಹುದಾಗಿರುತ್ತದೆ. ಇದು ಮೆದುಳಿನ ರಕ್ತ ಪೂರೈಕೆಗೆ ಅಡ್ಡಿವುಂಟು ಮಾಡಿದಾಗ ಪಾರ್ಶ್ವವಾಯುವಿಗೆ ದಾರಿಯಾಗುತ್ತದೆ ಎಂದರು.

ಅಲ್ಲದೆ, 90 ವರ್ಷದ ವಯಸ್ಸಿನವರೊಬ್ಬರು ಪಾರ್ಶ್ವವಾಯು ಆಘಾತಕ್ಕೆ ಗುರಿಯಾಗಿದ್ದರು. ಅವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತೆಗೆ ಬಂದಾಗ ಅವರ ಸ್ಥಿತಿಯನ್ನು ಪರಿಗಣಿಸಿ ಪಾರ್ಶ್ವವಾಯು ಆಘಾತ ಕಡಿಮೆ ಮಾಡಿ ರಕ್ತ ತಿಳಿಗೊಳಿಸಲು ಔಷಧಗಳನ್ನು ನೀಡಲಾಗಿತ್ತು. ಆದರೆ ಔಷಧಗಳಿಂದ ಅವರಿಗೆ ಸಂಕೀರ್ಣ ತೊಂದರೆಗಳು ಉಂಟಾಗುತ್ತಿದ್ದವು. ಆದ್ದರಿಂದ ರಕ್ತ ಗಡ್ಡೆ ಕಟ್ಟುವುದನ್ನು ತಡೆಯುವುದರಿಂದ ಎಡ ಏಟ್ರಿಯಾ ಭಾಗವನ್ನು ಮುಚ್ಚಿಹಾಕುವುದು ಅನಿರ್ವಾಯ ಆಗಿತ್ತು. ಇದರಿಂದ ರಕ್ತದ ಗಡ್ಡೆಗಳು ಹೊರಬರದಂತೆ ತಡೆಯಲಾಗಿತ್ತು ಎಂದು ಹೇಳಿದರು.

ಹೀಗಾಗಿ ಕಾರ್ಡಿಯಾಕ್ ಅಕ್ಲೂಡರ್ ನವೀನ ಮತ್ತು ಪರಿಣಾಮಕಾರಿ ಉಪಕರಣವೊಂದನ್ನು ಬಳಸಿ ಎಡ ಏಟ್ರಿಯಾ (ಅಪೆಂಡೇಜ್) ಭಾಗವನ್ನು ಮುಚ್ಚಲಾಯಿತು. ಹೀಗೆ ಅಪೆಂಡೇಜ್‌ನ್ನು ಮುಚ್ಚಿದ ನಂತರ ರಕ್ತ ತಿಳಿಗೊಳಿಸಲು ಔಷಧಗಳನ್ನು ನಿಲ್ಲಿಸುವುದರೊಂದಿಗೆ ಭವಿಷ್ಯದ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲಾಯಿತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X