Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಸ್ಲೆ, ಅಂಗ ಸಂಸ್ಥೆ ಶಿಶುಗಳ ಮೇಲೆ...

ನೆಸ್ಲೆ, ಅಂಗ ಸಂಸ್ಥೆ ಶಿಶುಗಳ ಮೇಲೆ ನಡೆಸಿದ ಸಂಶೋಧನೆ ರದ್ದುಗೊಳಿಸಲು ವೈದ್ಯಕೀಯ ಮಂಡಳಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Sept 2019 11:25 PM IST
share
ನೆಸ್ಲೆ, ಅಂಗ ಸಂಸ್ಥೆ ಶಿಶುಗಳ ಮೇಲೆ ನಡೆಸಿದ ಸಂಶೋಧನೆ ರದ್ದುಗೊಳಿಸಲು ವೈದ್ಯಕೀಯ ಮಂಡಳಿ ಸೂಚನೆ

ಹೊಸದಿಲ್ಲಿ, ಸೆ. 26: ವಿವಿಧ ಶ್ರೇಣಿಯ ಶಿಶು ಆಹಾರಗಳನ್ನು ಉತ್ಪಾದಿಸುವ ನೆಸ್ಲೆ ಹಾಗೂ ಅದರ ಅಂಗ ಸಂಸ್ಥೆ ನೆಸ್ಟೆಕ್ ನಿಧಿ ಹೂಡಿದ ಶಿಶು ಆಹಾರದ ಮೇಲಿನ ಎರಡು ವೈದ್ಯಕೀಯ ಪ್ರಯೋಗಗಳ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ದಂಡ ವಿಧಿಸುವಂತೆ ಶಿಫಾರಸು ಮಾಡಿದೆ.

 ‘ಬ್ರೆಸ್ಟ್‌ಫೀಡಿಂಗ್ ಪ್ರಮೋಷನ್ ನೆಟ್‌ವರ್ಕ್ ಆಫ್ ಇಂಡಿಯಾ’ (ಬಿಪಿಎನ್‌ಐ)ದ ಶಿಶುತಜ್ಞ ಡಾ. ಅರುಣ್ ಗುಪ್ತಾ ಪ್ರಶ್ನೆ ಎತ್ತಿದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ. ಬದಲಿ ಶಿಶು ಹಾಲು (ಐಎಂಎಸ್) ಕಾಯ್ದೆ ಅನುಸರಣೆ ಹಾಗೂ ಅನುಸರಣೆ ಮಾಡದೇ ಇರುವುದನ್ನು ಪರಿಶೀಲಿಸಲು ಸರಕಾರ ಬಿಪಿಎನ್‌ಐಗೆ ಸೂಚಿಸಿತ್ತು. ನೆಸ್ಲೆ ಹಾಗೂ ಅದರ ಅಂಗ ಸಂಸ್ಥೆಯಾದ ನೆಸ್ಟೆಕ್ ಐಎಂಎಸ್ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಎಂದು ಗುಪ್ತಾ ಐಸಿಎಂಆರ್‌ಗೆ ಪತ್ರ ಬರೆದಿದ್ದರು. ನೆಸ್ಲೆ ಪ್ರಾಯೋಜಿಸಿದ ಒಂದು ಪ್ರಯೋಗ ಅವಧಿಪೂರ್ವ ಶಿಶುಗಳ ಬೆಳವಣಿಗೆಗೆ ಸಂಬಂಧಿಸಿದ್ದು. ಇದಕ್ಕೆ ಸ್ವತಂತ್ರ ನೀತಿ ಸಮಿತಿ ಸ್ವಷ್ಟವಾಗಿ ಅನುಮತಿ ನಿರಾಕರಿಸಿದೆ. ಇನ್ನೆರೆಡು ಪ್ರಯೋಗವನ್ನು ನೆಸ್ಲೆಯ ಅಂಗ ಸಂಸ್ಥೆ ನೆಸ್ಟೆಕ್ ಪ್ರಾಯೋಜಿಸಿದೆ.

ಪೌಷ್ಠಿಕ ಆಹಾರ ಸೇವಿಸುವ ಹಾಗೂ ಪೌಷ್ಠಿಕ ಆಹಾರ ಸೇವಿಸದ ತಾಯಿಯ ಹಾಲಿನ ಸಂಯೋಜನೆ ಕುರಿತು, ಮಕ್ಕಳಿಗೆ ಆಹಾರ ನೀಡುವ ಅಭ್ಯಾಸ ಹಾಗೂ ಪೌಷ್ಠಿಕ ಆಹಾರದ ಕುರಿತು ಈ ಅಧ್ಯಯನ ಇದೆ. ಬೆಂಗಳೂರಿನ ಕ್ಲೌಡ್‌ನೈನ್ ಆಸ್ಪತ್ರೆ, ಕೋಲ್ಕತ್ತಾದ ಇನ್‌ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್, ಬೆಂಗಳೂರಿನ ಮಣಿಪಾಲ ಆಸ್ಪತ್ರೆ, ಹೊಸದಿಲ್ಲಿಯ ಶ್ರೀ ಗಂಗಾರಾಮ್ ಆಸ್ಪತ್ರೆ, ಕೋಲ್ಕತ್ತಾದ ಕಲ್ಕತ್ತಾ ಮೆಡಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸೇರಿದಂತೆ ಐದು ಪ್ರಮುಖ ಆಸ್ಪತ್ರೆಗಳಲ್ಲಿ ನೆಸ್ಲೆ ಅಧ್ಯಯನ ನಡೆಸಿದೆ. ನೆಸ್ಟೆಕ್ ಅಧ್ಯಯನದಲ್ಲಿ ಮೈಸೂರು, ಪುಣೆ, ಬೆಂಗಳೂರು, ದಿಲ್ಲಿ, ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದ ಸಂಸ್ಥೆಗಳು ಭಾಗವಹಿಸಿವೆ.

 ಈಗ ಐಸಿಎಂಆರ್ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಹಾಗೂ ಆ ಪ್ರಯೋಗಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತದ ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿಗೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X