Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನಾನು ನನ್ನ ಚೇಂಬರ್‌ನಲ್ಲಿಯೇ ಅದನ್ನು...

‘ನಾನು ನನ್ನ ಚೇಂಬರ್‌ನಲ್ಲಿಯೇ ಅದನ್ನು ಅನುಭವಿಸುತ್ತಿದ್ದೇನೆ ’

ಲೈಂಗಿಕ ಕಿರುಕುಳ ಕುರಿತು ಮಹಿಳಾ ಐಎಎಸ್ ಅಧಿಕಾರಿಯ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ27 Sept 2019 9:07 PM IST
share
‘ನಾನು ನನ್ನ ಚೇಂಬರ್‌ನಲ್ಲಿಯೇ ಅದನ್ನು ಅನುಭವಿಸುತ್ತಿದ್ದೇನೆ ’

ಹೊಸದಿಲ್ಲಿ,ಸೆ.27: ಲೈಂಗಿಕ ಕಿರುಕುಳ ಕುರಿತು ಟ್ವೀಟ್‌ವೊಂದಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ಐಎಎಸ್ ಅಧಿಕಾರಿ,ಉತ್ತರ ದಿಲ್ಲಿ ಮಹಾನಗರ ಪಾಲಿಕೆಯ ಆಯುಕ್ತೆ ವರ್ಷಾ ಜೋಶಿ ಅವರು,‘ ತಾವೇನು ಮಾಡುತ್ತಿದ್ದೇವೆ ಎನ್ನವುದು ಗೊತ್ತಿಲ್ಲದ ’ ಪುರುಷರಿಂದ ತನ್ನ ಚೇಂಬರ್‌ನಲ್ಲಿ ಸ್ಥಳಾವಕಾಶ ಉಲ್ಲಂಘನೆಯ ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ.

ದಿಲ್ಲಿಯ ಬಡಾವಣೆಯೊಂದರಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಕುರಿತು ಪೋಸ್ಟ್‌ವೊಂದನ್ನು ವರ್ಷಾರಿಗೆ ಟ್ಯಾಗ್ ಮಾಡಿದ್ದ ಮಹಿಳೆಯೋರ್ವರು,‘ಈ ರಸ್ತೆಯಲ್ಲಿ ಓಡಾಡುವುದು ಮಹಿಳೆಯರಿಗೆ ಕಷ್ಟವಾಗಿದೆ. ಇಲ್ಲಿ ಕುಳಿತುಕೊಂಡಿರುವ ಜನರು ಮಹಿಳೆಯರನ್ನು ಕಾಮದೃಷ್ಟಿಯಿಂದ ನೋಡುತ್ತಾರೆ. ದಿನವಿಡೀ ಈ ಜನರು ಹುಕ್ಕಾ ಸೇದುತ್ತಿರುತ್ತಾರೆ,ಇಸ್ಪೀಟ್ ಆಡುತ್ತಿರುತ್ತಾರೆ. ಈ ವಿಷಯವನ್ನು ನಾನು ಹಿಂದೆಯೂ ಎತ್ತಿದ್ದೆ,ಆದರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ನಿಮ್ಮ ಜನರಿಗೆ ನೆರವಾಗಲು ತಕ್ಷಣ ಕ್ರಮ ಕೈಗೊಳ್ಳಿ ’ ಎಂದು ಟ್ವೀಟಿಸಿದ್ದರು.

ಪೋಸ್ಟ್ ಅನ್ನು ಮರುಟ್ವೀಟಿಸಿರುವ ವರ್ಷಾ,‘ಇದು ವಾಸ್ತವದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಾದ ವಿಷಯವಾಗಿದ್ದು,ಉತ್ತರ ಭಾರತದಾದ್ಯಂತ ಮಹಿಳೆಯರು ದಿನದ 24 ಗಂಟೆಯೂ ಎದುರಿಸುತ್ತಿರುವ ಸವಾಲು ಆಗಿದೆ. ನನ್ನದೇ ಚೇಂಬರ್‌ನಲ್ಲಿ ನಾನದನ್ನು ಅನುಭವಿಸುತ್ತಿದ್ದೇನೆ. ತಾವೇನು ಮಾಡುತ್ತಿದ್ದೇವೆ ಎನ್ನುವುದು ಗೊತ್ತಿರದ ಪುರುಷರಿಂದ ನನ್ನ ಚೇಂಬರ್‌ನಲ್ಲಿ ದುರ್ನಡತೆ,ಜಾಗದ ಉಲ್ಲಂಘನೆಯನ್ನು ಎದುರಿಸುತ್ತಿದ್ದೇನೆ. ಪರಿಹಾರಗಳೇನು? ’ಎಂದು ಯಾವುದೇ ಸಂಸ್ಥೆ ಅಥವಾ ವ್ಯಕ್ತಿಯನ್ನು ಹೆಸರಿಸದೆ ನೋವು ತೋಡಿಕೊಂಡಿದ್ದಾರೆ.

ಪರಿಹಾರವನ್ನು ಕೋರಿರುವ ಜೋಶಿಯವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬಳಕೆದಾರರೋರ್ವರು,‘ನೆರೆಹೊರೆಯ ಮಹಿಳೆಯರು ಮನೆಗಳಿಂದ ಹೊರಗೆ ಬಂದು ಸಾರ್ವಜನಿಕ ಸ್ಥಳದಲ್ಲಿ ಸೇರುವಂತೆ ಮಾತನಾಡುತ್ತ,ನಗೆಯಾಡುತ್ತ ಅಥವಾ ತಮ್ಮ ಆಯ್ಕೆಯ ಕೆಲಸವನ್ನು ಮಾಡುತ್ತಿರುವಂತೆ ನಾವು ಮಾಡಲು ಸಾಧ್ಯವಾದರೆ ಕೆಲವು ಬದಲಾವಣೆೆಗಳನ್ನು ನಾವು ನಿರೀಕ್ಷಿಸಬಹುದು. ಜನರ ವರ್ತನೆಯನ್ನು ಬದಲಿಸುವುದು ಕಷ್ಟ ಎನ್ನುವುದು ನನಗೆ ಗೊತ್ತು,ಆದರೆ ಒಂದು ಬಾರಿಗೆ ಒಂದು ಕಡೆಯಲ್ಲಿ ಈ ಪ್ರಯತ್ನವನ್ನು ನಾವು ಮಾಡಬಹುದಾಗಿದೆ ’ಎಂದಿದ್ದಾರೆ.

While this could indeed be a matter for the police, its a challenge women face 24/7 across North India. I face it in my own office chamber- misbehaviour, entitled behaviour, and violation of my space by men who simply do not understand what they are doing. What are the solutions? https://t.co/levsfQ1INB

— Varsha Joshi (@suraiya95) September 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X