Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪದಕ ಗೆಲ್ಲದೇ ಇದ್ದರೂ ಕ್ರೀಡಾಭಿಮಾನಿಗಳ...

ಪದಕ ಗೆಲ್ಲದೇ ಇದ್ದರೂ ಕ್ರೀಡಾಭಿಮಾನಿಗಳ ಮನ ಗೆದ್ದ ಅಥ್ಲೀಟ್

ಮನಕಲಕುವ ಘಟನೆಗೆ ಸಾಕ್ಷಿಯಾದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍

ವಾರ್ತಾಭಾರತಿವಾರ್ತಾಭಾರತಿ28 Sept 2019 4:47 PM IST
share
ಪದಕ ಗೆಲ್ಲದೇ ಇದ್ದರೂ ಕ್ರೀಡಾಭಿಮಾನಿಗಳ ಮನ ಗೆದ್ದ ಅಥ್ಲೀಟ್

ದೋಹಾ: ದೋಹಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಶುಕ್ರವಾರ  5,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕ್ರೀಡಾಭಿಮಾನಿಗಳು ಮನಕಲಕುವ ಘಟನೆಯೊಂದಕ್ಕೆ ಸಾಕ್ಷಿಯಾದರು.

ಗಿನಿ-ಬಿಸ್ಸಾವೊ ಇಲ್ಲಿನ 26 ವರ್ಷದ ಅಥ್ಲೀಟ್ ಬ್ರೈಮಾ ಸುಂಕರ್ ದಾಬೊ ಶುಕ್ರವಾರದ ಸ್ಪರ್ಧೆಯಲ್ಲಿ ಯಾವುದೇ ಪದಕ ಗೆಲ್ಲದೇ ಇದ್ದರೂ  ಕ್ರೀಡಾಭಿಮಾನಿಗಳ ಮನಸ್ಸುಗಳನ್ನು ತಮ್ಮ ಮಾನವೀಯ ಕಾರ್ಯದ ಮೂಲಕ ಗೆದ್ದೇ ಬಿಟ್ಟರು.

ಓಟದ ಕೊನೆಯ ಹಂತದಲ್ಲಿ ಎದುರಾಳಿ ಜೊನಾಥನ್ ಬುಸ್ಬಿ ಅವರು ಅನಾರೋಗ್ಯಕ್ಕೀಡಾಗಿದ್ದಾರೆ  ಹಾಗೂ ಇನ್ನೇನು ಅವರು ಕುಸಿದು ಬೀಳಬಹುದು ಎಂದು ಅರಿತು ತಕ್ಷಣ ಅವರತ್ತ ಧಾವಿಸಿ ಅವರನ್ನು ಗಟ್ಟಿಯಾಗಿ ಹಿಡಿದು  ತಮ್ಮ ಜತೆ ಅವರನ್ನೂ ಫಿನಿಶಿಂಗ್ ಲೈನ್  ತಲುಪುವಂತೆ ಮಾಡಿದರು.

ಅಂದ ಹಾಗೆ ಇಬ್ಬರೂ ಪ್ರಥಮ ಸ್ಥಾನ ಪಡೆದ ಇಥಿಯೋಪಿಯಾದ ಸೆಲೆಮೊನ್ ಬರೇಗಾ ಅವರಿಗಿಂತ ಸುಮಾರು 5 ನಿಮಿಷ ಹಿಂದಿದ್ದರು ಹಾಗೂ ಕೇವಲ ಕ್ರೀಡಾ ಸ್ಫೂರ್ತಿಯಿಂದ ಓಟ ಪೂರೈಸಲು ಮುಂದಕ್ಕೆ ಓಡುತ್ತಿದ್ದಾಗ ಈ ಘಟನೆ ನಡೆದಿದೆ. ಸುಮಾರು 200 ಮೀಟರ್ ತನಕ ಬ್ರೈಮಾ ಅವರು ಬುಸ್ಬಿ (33) ಅವರನ್ನು ಗಟ್ಟಿಯಾಗಿಯೇ ಹಿಡಿದು ಸಾಗಿದ್ದರು. ಫಿನಿಶಿಂಗ್ ಲೈನ್ ತಲುಪುತ್ತಿದ್ದಂತೆಯೇ ಕುಸಿದು ಬಿದ್ದ ಬುಸ್ಬಿ ಅವರನ್ನು ಅಲ್ಲಿಂದ  ಗಾಲಿ ಕುರ್ಚಿಯಲ್ಲಿ  ಕರೆದುಕೊಂಡು ಹೋಗಲಾಯಿತು.

"ಆತನಿಗೆ ರೇಸ್ ಪೂರ್ತಿಗೊಳಿಸಲು ಸಹಾಯ ಮಾಡುವುದಷ್ಟೇ  ನನ್ನ ಉದ್ದೇಶವಾಗಿತ್ತು. ಆ ಸಂದರ್ಭದಲ್ಲಿ ಬೇರೆ ಯಾರೇ ಆಗಿದ್ದರೂ ಹೀಗೆಯೇ ಮಾಡುತ್ತಿದ್ದರು.'' ಎಂದು ಪೋರ್ಚುಗಲ್ ನಲ್ಲಿ ವಿದ್ಯಾರ್ಥಿಯಾಗಿರುವ ಡಾಬೊ ಹೇಳಿದ್ದಾರೆ.

ಡಾಬೊ ಈ ಸ್ಪರ್ಧೆಯನ್ನು 18 ನಿಮಿಷ 10.87 ಸೆಕೆಂಡುಗಳಲ್ಲಿ ಪೂರ್ತಿಗೊಳಿಸಿದ್ದು ಇದು ಅವರ ಅತ್ಯುತ್ತಮ ಸಾಧನೆಯಾಗಿದೆ. ಆದರೆ ಬುಸ್ಬಿ ಅವರನ್ನು  ಅನರ್ಹಗೊಳಿಸಲಾಗಿದೆ.

Wonderful moment of sportsmanship in the 5000m heats at the World Championships as Guinea-Bassau's Braima Dabo helps Aruba's Jonathan Busby to the finish line.pic.twitter.com/m9WC7AVwtv

— Balls.ie (@ballsdotie) September 27, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X