Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : ಹೆದ್ದಾರಿಯ ಐದು ಅಂಗಡಿಗಳಿಗೆ...

ವಿಟ್ಲ : ಹೆದ್ದಾರಿಯ ಐದು ಅಂಗಡಿಗಳಿಗೆ ನುಗ್ಗಿ ಕಳವು

ವಾರ್ತಾಭಾರತಿವಾರ್ತಾಭಾರತಿ29 Sept 2019 10:37 PM IST
share
ವಿಟ್ಲ : ಹೆದ್ದಾರಿಯ ಐದು ಅಂಗಡಿಗಳಿಗೆ ನುಗ್ಗಿ ಕಳವು

ವಿಟ್ಲ : ಹೆದ್ದಾರಿ ಅಕ್ಕಪಕ್ಕದ ಐದು ಅಂಗಡಿಗಳ ಬಾಗಿಲು ಹಾಗು ಶಟರ್ ಗಳ ಬೀಗ ಮುರಿದು, ಹಣ ಮತ್ತು ಸಿಗರೇಟ್  ಕಳ್ಳತನ ಮಾಡಿದ ಘಟನೆ ಅಡ್ಯನಡ್ಕ ಪೇಟೆಯಲ್ಲಿ ರವಿವಾರ ನಡೆದಿದೆ.

ಅಡ್ಯನಡ್ಕ ಮೇಗಿನಪೇಟೆಯ ವಾಸುದೇವ ನಾಯಕ್ ಅವರಿಗೆ ಸೇರಿದ ದಿನಸಿ ಅಂಗಡಿಯಿಂದ 60 ಸಾವಿರ ರೂ. ನಗದು, 30ಸಾವಿದ ರೂ. ಮೌಲ್ಯದ ಸಿಗರೇಟ್, ಸಿಸಿ ಕ್ಯಾಮೆರಾ ಸಂಪರ್ಕಿಸಿದ್ದ ಕಂಪೂಟರ್ ಮಾನಿಟರ್ ಅನ್ನು ಕಳವು ಗೈಯಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಅಡ್ಯನಡ್ಕ ಪೇಟೆಯ ದೇವಾನಂದ ಶೆಣೈ ಎಂಬವರ ದಿನಸಿ ಅಂಗಡಿಯ ಬಾಗಿಲ ಕೀ ತುಂಡರಿಸಿ 500 ರೂ. ಚಿಲ್ಲರೆ ಹಣ ಕಳವು ಮಾಡಕಾಗಿದೆ. ಮುಂಭಾಗದಲ್ಲಿರುವ ಶೇಖರ್ ಕೆ. ಎಂಬವರ ಸ್ಟುಡಿಯೋ ಶಟರ್ ಬೀಗ ಮುರಿದು ಡಬ್ಬಗಳಲ್ಲಿಟ್ಟಿದ್ದ ನಾಣ್ಯ ಸೇರಿ 10 ಸಾವಿರ ಕಳವು ಮಾಡಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಅಡ್ಯನಡ್ಕ ರಿಕ್ಷಾ ನಿಲ್ದಾಣದ ಮುಂಭಾಗದಲ್ಲಿರುವ ರಾಧಾಕೃಷ್ಣ ನಾಯಕ್ ಎಂಬವರ ಬ್ಯಾಗ್ ಅಂಗಡಿ ಶಟರ್ ತೆರೆದ ಹಣಕ್ಕಾಗಿ ಜಾಲಾಡಿದ್ದಾರೆ. ಟೇಬಲ್ ಡ್ರಾಯರ್ ನಲ್ಲಿದ್ದ ದಾಖಲೆಗಳನ್ನು ತೆಗೆದು ಹುಡುಕಾಡಿ ವಿಫಲ ಯತ್ನ ನಡೆದಿದೆ.

ಅಡ್ಯನಡ್ಕ ಶಾಲೆಯ ಸಮೀಪದಲ್ಲಿರುವ ರೋಹಿತಾಶ್ವ ಎಂಬವರಿಗೆ ಸೇರಿದ ದಿನಸಿ ಅಂಗಡಿಯಿಂದ 10 ರೂ. ಕಾಯಿನ್ ಮತ್ತು ನೋಟು, 20 ನೋಟುಗಳ ಕಟ್ಟು, ರೂಮ್ ಬಾಡಿಗೆ ತೆಗೆದಿಟ್ಟ ಹಣ ಸಹಿತ 20 ಸಾವಿರ ರೂ. ಕಳವಾಗಿರುವ ಬಗ್ಗೆ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು. ಶ್ವಾನ ದಳ ಪೇಟೆಯಲ್ಲಿ ಪ್ರತಿ ಅಂಗಡಿಯ ಬಳಿಗೆ ಹೋಗಿದ್ದು, ಸಾರ್ವಜನಿಕ ಶೌಚಾಲಯದ ತನಕವೂ ಹೋಗಿ ನಿಂತಿದೆ. ಸಿಸಿ ಕ್ಯಾಮೆರಾ ವೊಂದರಲ್ಲಿ  ಚಲನವಲನ ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ಇದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಡಿಶನಲ್ ಎಸ್ ಪಿ ಡಾ. ವಿಕ್ರಮ್ ಅಮ್ಟೆ, ಎಎಸ್‍ಪಿ ಸೈದುಲು ಅಡಾವತ್, ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಎ ಎಸ್ ಐ ದನಂಜಯ, ಪ್ರೊಬೇಷನರಿ ಎಸ್ ಐ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X