Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದ 47 ಶಾಲೆಗಳಲ್ಲಿ ಶೀಘ್ರ...

ಬೆಂಗಳೂರು ನಗರದ 47 ಶಾಲೆಗಳಲ್ಲಿ ಶೀಘ್ರ ಸೌರ ಚಾವಣಿ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ29 Sept 2019 11:03 PM IST
share
ಬೆಂಗಳೂರು ನಗರದ 47 ಶಾಲೆಗಳಲ್ಲಿ ಶೀಘ್ರ ಸೌರ ಚಾವಣಿ ಅಳವಡಿಕೆ

ಬೆಂಗಳೂರು, ಸೆ.29: ಬೆಂಗಳೂರು ನಗರದಲ್ಲಿನ ಸರಕಾರಿ ಶಾಲೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ ಮುಂದಾಗಿದ್ದು 47 ಶಾಲೆಗಳಲ್ಲಿ ಸೌರ ಚಾವಣಿ ಅಳವಡಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್)ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯು(ಟೆರಿ) ಶಾಲೆಗಳಲ್ಲಿ ಸೌರ ಚಾವಣಿ ಅಳವಡಿಸುವ ಯೋಜನೆ ಅನುಷ್ಠಾನಕ್ಕೆ ಮುಂದಾಗಿವೆ.

ಈಗಾಗಲೇ ಮೊದಲ ಹಂತದಲ್ಲಿ 13 ಶಾಲೆಗಳಲ್ಲಿ ಸೌರ ಚಾವಣಿ ಅಳವಡಿಕೆ ಕಾರ್ಯ ಮುಕ್ತಾಯವಾಗಿದ್ದು, ಎರಡನೆ ಹಂತದಲ್ಲಿ 12 ಘಟಕಗಳು ನಿರ್ಮಾಣ ಹಂತದಲ್ಲಿದ್ದರೆ, ಮೂರನೆ ಹಂತದಲ್ಲಿ 22 ಸೌರ ಚಾವಣಿಗಳ ಅಳವಡಿಕೆಗೆ ಕೆಲಸ ನಡೆಯುತ್ತಿದೆ. 47 ಸೌರ ಚಾವಣಿಗಳಿಂದ 480 ಕಿಲೋ ವ್ಯಾಟ್ ವಿದ್ಯುತ್ ಸೌರ ವಿದ್ಯುತ್ ಉತ್ಪಾದಿಸುವ ಗುರಿ ಇದ್ದು, ಬೆಸ್ಕಾಂ ಯೋಜನೆಗೆ ಸಹಕಾರ ನೀಡಿದೆ.

ಶಾಲೆಗಳಿಂದ ಈಗ 200 ಕಿಲೊವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮವಾಗಿ 100 ಮತ್ತು 180 ಕಿಲೊ ವಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ಟೆರಿಯ ದಕ್ಷಿಣ ಪ್ರಾದೇಶಿಕ ಕೇಂದ್ರದ ಹಿರಿಯ ಸಂಚಾಲಕ ಸೆಂಥಿಲ್ ಕುಮಾರ್ ಹೇಳುತ್ತಾರೆ. ಇಂಧನ ಉಳಿತಾಯದ ಬಗ್ಗೆ ಶಾಲಾ ಮ್ಕಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಬೆಸ್ಕಾನಿಂದ ಟೆರಿಗೆ ಟೆಂಡರ್ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಇದನ್ನು ಗಮನಿಸಿದ ಎಚ್‌ಎಎಲ್, ಜಾಗೃತಿಯ ಜೊತೆಗೆ ಸೌರ ವಿದ್ಯುತ್ ಉತ್ಪಾದಿಸುವ ಕಾರ್ಯ ಕೈಗೆತ್ತಿಕೊಳ್ಳಲು ಕೋರಿತು.

ವಲಯದಲ್ಲಿ ಹೆಚ್ಚು ಫಲಿತಾಂಶ ಹೊಂದಿರುವ ಸರಕಾರಿ ಶಾಲೆಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಶಾಲೆಯ ವಿದ್ಯುತ್ ಬೇಡಿಕೆ ಎಷ್ಟಿದೆ, ಸೌರ ಚಾವಣಿ ಅಳವಡಿಸಲು ಆ ಶಾಲೆಯ ಮೇಲೆ ಸ್ಥಳವಿದೆಯೇ ಮತ್ತು ಅದು ಸೂಕ್ತವಾಗಿದೆಯೇ (ನೆರಳು ಬೀಳದಂತೆ) ಎಂಬ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಆಯ್ಕೆ ಮಾಡಲಾಗಿದೆ.

ಸ್ಥಳೀಯರಿಗೆ ಉದ್ಯೋಗ ಸೃಷ್ಟಿ: 5 ಕಿಲೊವ್ಯಾಟ್‌ನಿಂದ 10ಕಿಲೊವಾಟ್‌ವರೆಗೆ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಸೌರ ಫಲಕಗಳನ್ನು ಈ ಚಾವಣಿಯಲ್ಲಿ ಬಳಸಲಾಗಿದೆ. ಸಣ್ಣ ವರ್ತಕರಿಂದ ಈ ಫಲಕಗಳನ್ನು ಖರೀದಿಸಲಾಗಿದೆ. ಇದರ ನಿರ್ವಹಣೆಗೆ ಇಬ್ಬರು ಬೇಕಾಗುತ್ತದೆ. ಸದ್ಯ, ಟೆರಿಯೇ ನಿರ್ವಹಣೆ ಜವಾಬ್ದಾರಿ ನೋಡಿಕೊಳ್ಳುತ್ತದೆ. ಸ್ಥಳೀಯ ಯುವಕರು ಇದರ ನಿರ್ವಹಣೆ ಕೆಲಸ ಕಲಿತರೆ ಅವರಿಗೆ ಉದ್ಯೋಗ ಸಿಗಲಿದೆ.

ಶಾಲೆಗೆ ಆದಾಯ: ಸೌರ ಚಾವಣಿಯು ಆಯಾ ಶಾಲೆಗೆ ಅಲ್ಪ ಆದಾಯದ ಮೂಲವಾಗಿಯೂ ಕೆಲಸ ಮಾಡುತ್ತಿವೆ. ಇಲ್ಲಿ ಉತ್ಪಾದನೆಯಾಗುವ ಸೌರವಿದ್ಯುತ್ ಅನ್ನು ಬೆಸ್ಕಾಂಗೆ ಗ್ರಿಡ್‌ಗೆ ಮಾರುವ ಅವಕಾಶ ಶಾಲೆಗಳಿಗೆ ಇದೆ. ಯುನಿಟ್‌ಗೆ ಮೂರು ರೂ. ಗಳು ಸಿಗುತ್ತದೆ. ಅಂದರೆ, ಒಂದು ಶಾಲೆ ತಿಂಗಳಿಗೆ ಗರಿಷ್ಠ 16 ಸಾವಿರ ಪಡೆಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X