Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಟಿಡಿಎಫ್ ನಲ್ಲಿ ನವರಾತ್ರಿಯ...

ಮಂಗಳೂರು: ಟಿಡಿಎಫ್ ನಲ್ಲಿ ನವರಾತ್ರಿಯ ಆಭರಣ ಆಕರ್ಷಣೆ

ವಾರ್ತಾಭಾರತಿವಾರ್ತಾಭಾರತಿ30 Sept 2019 10:52 PM IST
share
ಮಂಗಳೂರು: ಟಿಡಿಎಫ್ ನಲ್ಲಿ ನವರಾತ್ರಿಯ ಆಭರಣ ಆಕರ್ಷಣೆ

ಮಂಗಳೂರು, ಸೆ.30: ಪ್ರತಿ ವರ್ಷ ನವರಾತ್ರಿ ಸಂದರ್ಭ ಆಭರಣ ವಿನ್ಯಾಸಗಾರರು ವಿನೂತನ ಆಭರಣಗಳನ್ನು ರಚಿಸಲು ಈ ಸಾಂಪ್ರದಾಯಿಕ ಹಾಗೂ ಫ್ಯಾಶನನ್ನು ಸಂಯೋಜಿಸುವ ಕಾರ್ಯ ಮಾಡುತ್ತಾರೆ. ಈ ನಿಟ್ಟನಲ್ಲಿ ಟಿಡಿಎಫ್ ಕೂಡಾ ವಿಶೇಷ ನವರತ್ನಗಳ ಸೆಟ್ ಗಳನ್ನು ಪ್ರಸ್ತುತಪಡಿಸುತ್ತದೆ.

 ನೆಕ್ಲೇಸ್,  ಕಲಾತ್ಮಕ ವಿನ್ಯಾಸದ ನವರತ್ನದ ಕಿವಿಯೋಲೆ, ಬ್ರೇಸ್‌ಲೆಟ್‌ಗಳು ಮತ್ತು ಉಂಗುರಗಳನ್ನು ಖರೀದಿಸಬಹುದು. ನವರಾತ್ರಿಯ ಶುಭ ಸಂದರ್ಭದಲ್ಲಿ ಪೋಲ್ಕಿ ಮತ್ತು ಮೀನಕರಿ ಚಂದೇಲಿಯರ್ ಕಿವಿಯೋಲೆಗಳ ಜತೆಗೆ ಪರಿಪೂರ್ಣ ಜುಮ್ಕಿಗಳು ಕೂಡಾ ಲಭ್ಯ. ಇದಲ್ಲದೆ ಯಾವ ಕಾಲಕ್ಕೂ ಸರಿ ಹೊಂದುವ ಹೃದಯದ ಬೇಡಿಕೆಯಾದ 24 ಕ್ಯಾರೇಟ್ ಚಿನ್ನದಲ್ಲಿ ಮಾಡಿದಂತಹ ಮೋತಿಫ್ ಆಭರಣಗಳು ಈ ಬಾರಿಯ ವಿಶೇಷ.

ನವರಾತ್ರಿಯಲ್ಲಿ ಕೆಲವೊಂದು ವಿಶೇಷ ರಿಯಾಯಿತಿಗಳೊಂದಿಗೆ ಟಿಡಿಎಫ್‌ನ ಶುಭ ನವರಾತ್ರಿ ರಿಯಾಯಿತಿಗಳಿಂದ ವಂಚಿತರಾಗದಿರಿ. ಎಲ್ಲಾ ಆಭರಣಗಳ ಮೇಲೆ ಶೇ. 100ರವರೆಗೆ ಮೇಕಿಂಗ್ ಚಾರ್ಜ್‌ನಲ್ಲಿ ರಿಯಾಯಿತಿ ಮತ್ತು ನಿಮ್ಮ ಹಳೆಯ ಚಿನ್ನವನ್ನು ಶೂನ್ಯ ಕಡಿತದೊಂದಿಗೆ ವಿನಿಮಯ ಮಾಡಿಕೊಳ್ಳಬಹುದು.

* ಪ್ರಮುಖ ಜುವೆಲ್ಲರ್‌ಗಳೊಂದಿಗೆ ಮುಂಬೈ(ಬಾಂದ್ರಾ, ಅಂಧೇರಿ ಮತ್ತು ವಾಶಿ) ಮತ್ತು ಮಂಗಳೂರಿನಲ್ಲಿ ನಾಲ್ಕು ಮಳಿಗೆಗಳಲ್ಲಿ.
* ಅತ್ಯಾಧುನಿಕ ಉತ್ಪಾದನಾ ಘಟಕದ ಸಹಾಯದಿಂದ ಬೆಲೆ ಮತ್ತು ಗುಣಮಟ್ಟ ನಿಯಂತ್ರಣಕ್ಕೆ ಆದ್ಯತೆ
* ಸರ್ಟಿಫೈಡ್ ವಜ್ರಗಳು ಮತ್ತು ಹಾರ್ಲ್‌ಮಾರ್ಕ್‌ಯುಕ್ತ ಆಭರಣಗಳು
* ಸಂಪೂರ್ಣ ಮರು ಖರೀದಿ ಮತ್ತು ವಿನಿಮಯ ಗ್ಯಾರಂಟಿ

ಟಿಡಿಎಫ್ ಪ್ರಮಾಣೀಕೃತ, ಶ್ರೇಣೀಕೃತ ಮತ್ತು ಕರಕುಶಲ ಆಭರಣಗಳನ್ನು ಮಾತ್ರವೇ ನೀಡುತ್ತದೆ. ಹಬ್ಬದ ಋತುವಿನಂತೆಯೇ ಆಭರಣಗಳು ಕೂಡಾ ಶುದ್ಧ, ಸೊಗಸು ಮತ್ತು ಆಕರ್ಷಕ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ. 

ಫಳ್ನೀರ್‌ನ ಅಥೆನಾ ಆಸ್ಪತ್ರೆ ಬಳಿಯ ಮಾರ್ಸ್ ಚೇಂಬರ್ಸ್‌ನಲ್ಲಿರುವ ಟಿಡಿಎಫ್‌ನ ಮಂಗಳೂರು ಮಳಿಗೆಗೆ ಭೇಟಿ ಕೊಡಬಹುದು ಎಂದು ಪ್ರಕಟನೆ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9972548543 ಕರೆ ಮಾಡಬಹುದುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X