Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸತ್ಯ ಆಲಿಸುವ ಮನೋಭಾವ ಬೆಳೆಸಿಕೊಳ್ಳಿ:...

ಸತ್ಯ ಆಲಿಸುವ ಮನೋಭಾವ ಬೆಳೆಸಿಕೊಳ್ಳಿ: ಪ್ರಧಾನಿಗೆ ಸ್ವಾಮಿ ಕರೆ

ವಾರ್ತಾಭಾರತಿವಾರ್ತಾಭಾರತಿ1 Oct 2019 8:54 AM IST
share
ಸತ್ಯ ಆಲಿಸುವ ಮನೋಭಾವ ಬೆಳೆಸಿಕೊಳ್ಳಿ: ಪ್ರಧಾನಿಗೆ ಸ್ವಾಮಿ ಕರೆ

ಹೊಸದಿಲ್ಲಿ, ಅ.1: "ಪ್ರಧಾನಿ ನರೇಂದ್ರ ಮೋದಿಯವರೇ, ದೇಶದ ಆರ್ಥಿಕತೆಯನ್ನು ಸಂಕಷ್ಟದಿಂದ ಪಾರುಮಾಡಲು ನೀವು ಚಾಲನೆ ನೀಡಬಯಸಿದ್ದರೆ, ಅಹಿತಕರ ಸತ್ಯ ಒಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಿ ಮತ್ತು ಸರ್ಕಾರದ ಅರ್ಥಶಾಸ್ತ್ರಜ್ಞರನ್ನು ಬೆದರಿಸುವುದು ನಿಲ್ಲಿಸಿ"- ಇದು ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣ್ಯನ್‌ಸ್ವಾಮಿ ನೀಡಿದ ಸ್ಪಷ್ಟ ಸಲಹೆ.

"ಮೋದಿಯವರು ಸರ್ಕಾರ ನಡೆಸುವ ವಿಧಾನವೆಂದರೆ, ಕೆಲವು ಮಂದಿಯಷ್ಟೇ ನಿಗದಿತ ಗೆರೆ ದಾಟಿ ಹೊರಬರಲು ಸಾಧ್ಯ. ಆದರೆ ಇಂಥದ್ದನ್ನು ಮಾಡಬಾರದು ಎಂದು ಅವರಿಗೆ ತಿಳಿಹೇಳುವುದನ್ನು ಅವರು ಉತ್ತೇಜಿಸಬೇಕು. ಆದರೆ ಅವರು ಇನ್ನೂ ಆ ಮನೋಪ್ರವೃತ್ತಿ ಬೆಳೆಸಿಕೊಂಡಿಲ್ಲ" ಎಂದು ಸ್ವಾಮಿ ಹೇಳಿದ್ದಾರೆ.

ದೇಶದ ಜಿಡಿಪಿ ಪ್ರಗತಿ ಆರು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಸಂದರ್ಭದಲ್ಲಿ ಪ್ರಗತಿಗೆ ಉತ್ತೇಜನ ನೀಡಲು ದೊಡ್ಡ ಪ್ರಮಾಣದ ತೆರಿಗೆ ವಿನಾಯ್ತಿ ನೀಡುವುದೂ ಸೇರಿದಂತೆ ಅಸಂಪ್ರದಾಯಿಕ ವಿಧಾನಗಳನ್ನು ಅನುಸರಿಸುತ್ತಿರುವ ಸಂದರ್ಭದಲ್ಲೇ ಆಡಳಿತ ಪಕ್ಷದ ಮೇಲ್ಮನೆ ಸದಸ್ಯರೊಬ್ಬರು ಪ್ರಧಾನಿಯವರನ್ನು ನೇರವಾಗಿ ಆಕ್ಷೇಪಿಸಿದ್ದಾರೆ.

ನೋಟು ರದ್ದತಿಯನ್ನು ಕೂಡಾ ಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಹಣಕಾಸು ಸಚಿವಾಲಯ, ವಾಸ್ತವ ಸಮಸ್ಯೆಗಳನ್ನು ನಿಜವಾಗಿ ಬಿಂಬಿಸದೇ, ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳದಿರುವುದು, ಗೊಂದಲಕಾರಿಯಾಗಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯನ್ನು ದಿಢೀರನೇ ಆರಂಭಿಸಿರುವುದು ಆರ್ಥಿಕತೆಯ ಇಂದಿನ ಸಂಕಷ್ಟಕ್ಕೆ ಕಾರಣ ಎಂದು ಅವರು ವಿಶ್ಲೇಷಿಸಿದ್ದಾರೆ.

ಉನ್ನತ ಪ್ರಗತಿಗೆ ಅಗತ್ಯವಾದ ನೀತಿಗಳ ಅರಿವು ಕೂಡಾ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದ್ದಾರೆ. "ಇಂದಿನ ಪರಿಸ್ಥಿತಿಯಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ನೀತಿಗಳು ಬೇಕಾಗಿವೆ. ಆದರೆ ಇಂದು ಅದು ಕಾಣಿಸುತ್ತಿಲ್ಲ. ಸರ್ಕಾರ ನೇಮಿಸಿಕೊಂಡ ಅರ್ಥಶಾಸ್ತ್ರಜ್ಞರು ಪ್ರಧಾನಿಗೆ ಸತ್ಯ ಹೇಳಲು ಹೆದರುತ್ತಿದ್ದಾರೆ; ಸ್ವತಃ ಪ್ರಧಾನಿ ಕೂಡಾ ಕೇವಲ ಸೂಕ್ಷ್ಮ ಯೋಜನೆಗಳಿಗಷ್ಟೇ ಗಮನಹರಿಸುತ್ತಿದ್ದಾರೆ" ಎಂದು ಪುಸಕ್ತ ಬಿಡುಗಡೆ ಸಮಾರಂಭದಲ್ಲಿ ಮಾತನಾಡುವ ವೇಳೆ ಸ್ಪಷ್ಟಪಡಿಸಿದರು.

ಮೋದಿಯವರು ಕೇವಲ ಸೂಕ್ಷ್ಮ ಅಥವಾ ಏಕಮುಖಿ ಸಮಸ್ಯೆಗಳಾದ ಬಡಮಹಿಳೆಯರಿಗೆ ಅಡುಗೆ ಅನಿಲ ವಿತರಿಸುವ ಉಜ್ವಲಾ ಯೋಜನೆಯಂಥ ಕ್ರಮಗಳಿಗಷ್ಟೇ ಗಮನಹರಿಸಿದ್ದಾರೆ. ಆದರೆ ಆರ್ಥಿಕತೆಗೆ ಹಲವು ಆಯಾಮಗಳನ್ನು ಒಳಗೊಂಡ ಬಹುಮುಖಿ ದೃಷ್ಟಿಕೋನ ಅಗತ್ಯ ಎಂದು ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X