Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫ್ಯಾಸಿಸ್ಟ್ ನೀತಿಗಳಿಂದಾಗಿ ಭಾರತದಲ್ಲಿ...

ಫ್ಯಾಸಿಸ್ಟ್ ನೀತಿಗಳಿಂದಾಗಿ ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಎಂ.ಕೆ.ಫೈಝಿ

ವಾರ್ತಾಭಾರತಿವಾರ್ತಾಭಾರತಿ2 Oct 2019 8:15 PM IST
share
ಫ್ಯಾಸಿಸ್ಟ್ ನೀತಿಗಳಿಂದಾಗಿ ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಎಂ.ಕೆ.ಫೈಝಿ

ರಿಯಾದ್: ಇಂಡಿಯನ್ ಸೋಷಿಯಲ್ ಫೋರಂ ರಿಯಾದ್ ಕೇಂದ್ರ ಸಮಿತಿ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ.ಫೈಝಿಯವರು ಭಾರತವು ಇಂದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಎದುರುಸುತ್ತಿದ್ದು, ಕೇಂದ್ರ ಸರಕಾರದ ದ್ವಂದ್ವ ನೀತಿಗಳು ನಾಗರಿಕರ ಜೀವನವನ್ನು ಅಪಾಯಕ್ಕೆ ದೂಡುತ್ತಿದ್ದು ಇದರ ವಿರುದ್ಧ ಸಂಘಟಿತ ಹೋರಾಟದ ಅಗತ್ಯ ಇದೆ ಎಂದು ಹೇಳಿದರು.

ಮೋದಿ ಸರ್ಕಾರದ ಎರಡನೆಯ ಅವಧಿಯಲ್ಲಿ ಅಂಗೀಕರಿಸಿದ ಹೆಚ್ಚಿನ ಮಸೂದೆಗಳು ಮುಸ್ಲಿಮರನ್ನು ಗುರಿಯಾಗಿಸಿವೆ ಮತ್ತು ಹಿಂದೂ ರಾಷ್ಟ್ರ ಎಂಬ ಆರೆಸ್ಸೆಸ್ ದೀರ್ಘಕಾಲದ ಕನಸನ್ನು ನನಸು ಮಾಡುವ ಪ್ರಯತ್ನದಲ್ಲಿದೆ ಎಂದು ಅವರು ಟೀಕಿಸಿದರು. ದೇಶದ ಉತ್ಪಾದನಾ ವಲಯವು ಕ್ಷೀಣಿಸುತ್ತಿದ್ದು ಜನ ಸಾಮಾನ್ಯರ ಮೇಲೆ ಅನಗತ್ಯ ಒತ್ತಡ ಹೇರುತ್ತಿದ್ದು ಕೇಂದ್ರ ಸರಕಾರ ಮಾತ್ರ ಕಾರ್ಪೊರೇಟ್ ಸಂಸ್ಥೆಗಳ ಅಧೀನದಲ್ಲಿರುವಂತೆ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ. ಸರಕಾರವು ತನ್ನ  ಆರ್ಥಿಕ ನೀತಿಗಳನ್ನು ಸರಿಪಡಿಸದಿದ್ದಲ್ಲಿ ದೇಶವು ಮುಂದೆ ದಿವಾಳಿಯ ಹಂತಕ್ಕೆ ತಲುಪುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.

ಇಂಡಿಯನ್ ಸೋಷಿಯಲ್‌ ಪೋರಂ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ರಶೀದ್ ಖಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕೇರಳ, ತಮಿಳುನಾಡು, ಕರ್ನಾಟಕ ರಾಜ್ಯ ಸಮಿತಿಗಳು ಮತ್ತು ಅಲ್ ಖರ್ಜ್, ಬುರೈದಾ ಘಟಕಗಳು ಇದೇ ಸಂಧರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ.ಫೈಝಿಯವರಿಗೆ ಸಹ ಸನ್ಮಾನವನ್ನು ಆಯೋಜಿಸಿದ್ದವು. ಕೇರಳ ರಾಜ್ಯ ಅಧ್ಯಕ್ಷರಾದ ನೂರುದ್ದೀನ್ ತಿರೂರ್, ಪ್ರಧಾನ ಕಾರ್ಯದರ್ಶಿ ಅನ್ಸಾರ್ ಚಂಗನಸ್ಸೆರಿ, ಕರ್ನಾಟಕ ರಾಜ್ಯ ಅಧ್ಯಕ್ಷರಾದ ಸಾಬಿತ್ ಹಸನ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್, ತಮಿಳುನಾಡು ರಾಜ್ಯ ಉಪಾಧ್ಯಕ್ಷ ಮುಹಮ್ಮದ್ ಅಲಿ ಬಾಬು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಫತರುದ್ದೀನ್ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X