Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನ ಸಾಮಾನ್ಯರ ಬದುಕು ದುರ್ಬರ:...

ಜನ ಸಾಮಾನ್ಯರ ಬದುಕು ದುರ್ಬರ: ಎಸ್.ಆರ್.ಹಿರೇಮಠ್

ವಾರ್ತಾಭಾರತಿವಾರ್ತಾಭಾರತಿ2 Oct 2019 9:00 PM IST
share
ಜನ ಸಾಮಾನ್ಯರ ಬದುಕು ದುರ್ಬರ: ಎಸ್.ಆರ್.ಹಿರೇಮಠ್

ಬೆಂಗಳೂರು, ಅ. 2: ಯಾವುದೇ ಅರ್ಥವ್ಯವಸ್ಥೆ ಜನ ಕೇಂದ್ರಿತವಾಗಿರಬೇಕೇ ಹೊರತು, ಬಂಡವಾಳಶಾಹಿ ಕೇಂದ್ರಿತವಾಗಿರಬಾರದು. ಆದರೆ, ಇವತ್ತಿನ ಅರ್ಥ ವ್ಯವಸ್ಥೆಯಲ್ಲಿ ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದು, ಉಳಿದವರ ಜೀವನವೇ ದುರ್ಬರವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ಗ್ರಾಮ ಸೇವಾ ಸಂಘ ಆಯೋಜಿಸಿರುವ ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹದ ಉಪವಾಸ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಂಡವಾಳಶಾಹಿ ಆರ್ಥಿಕತೆಯಿಂದ ಅತಿ ಮಹತ್ವವಾದ ಪರಿಸರದ ಮೇಲೂ ಸಾಕಷ್ಟು ಹಾನಿಯಾಗಿದೆ. ಇದನ್ನು ವಿಜ್ಞಾನಿಗಳು, ಪರಿಸರವಾದಿಗಳು ಹೇಳಿದರೂ ಇವತ್ತಿನ ಅಧಿಕಾರಿಗಳಿಗೆ ಅದು ಅರ್ಥವಾಗುತ್ತಿಲ್ಲ. ಪರಿಸರ, ಸಂಸ್ಕೃತಿ ಮತ್ತು ಸಮಾಜದ ನಡುವೆ ಒಂದು ಮಧುರ ಸಂಬಂಧ ಮೂಡುವಂತಹ ಅಭಿವೃದ್ಧಿ ವಿಕಾಸದ ಕಲ್ಪನೆಯಲ್ಲಿ ನಾವು ಮುಂದೆ ಹೋಗಬೇಕು ಎಂದು ಅವರು ಹೇಳಿದರು.

ದುರಾಸೆ ಮತ್ತು ಇವತ್ತಿನ ಅರ್ಥವ್ಯವಸ್ಥೆ ನಮ್ಮನ್ನು ಮತ್ತು ನಮ್ಮ ಪರಿಸರವನ್ನು ವಿಷಮ ಪರಿಸ್ಥಿತಿಗೆ ದೂಡಿದೆ. ಗಾಂಧಿ ಹೇಳಿದ ಅರ್ಥ ವ್ಯವಸ್ಥೆಯನ್ನು ಮತ್ತು ಇವತ್ತಿನ ಪರಿಸ್ಥಿತಿಯನ್ನು ನಾವೆಲ್ಲ ಅರ್ಥಮಾಡಿಕೊಂಡು ನಮ್ಮ ಸಾಮೂಹಿಕ ಶಕ್ತಿಯನ್ನು ಬಳಸಿ ಪವಿತ್ರ ಆರ್ಥಿಕ ವ್ಯವಸ್ಥೆ ಕಡೆಗೆ ಹೋಗುವುದು ಗಂಭೀರ ಅವಶ್ಯಕತೆ ಇದೆ ಎಂದವರು ಹೇಳಿದರು.

ಗ್ರಾಕೂಸ್ ಸಂಘಟನೆಯ ಅಭಯ್ ಕುಮಾರ್ ಮಾತನಾಡಿ, ಹಳ್ಳಿಗಳಲ್ಲೂ ನಿರುದ್ಯೋಗ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಸುಶಿಕ್ಷಿತರಿಗೂ ಉದ್ಯೋಗ ಸಿಗದೆ ಪರದಾಡುವಂತಾಗಿದೆ. ಪರಿಸರ ಹಾನಿಯಿಲ್ಲದೆ ಜೀವನೋಪಾಯಗಳನ್ನು ಹಳ್ಳಿಗಳಲ್ಲೆ ಕಂಡುಕೊಳ್ಳುವ ಬಗ್ಗೆ ಗಾಂಧಿ ಕನಸು ಕಾಣುತ್ತಿದ್ದರು. ನಮ್ಮ ಬದುಕುಗಳನ್ನು ಸುಸ್ಥಿರವಾಗಿ ಕಟ್ಟಿಕೊಳ್ಳುವ ಅಭಿವೃದ್ಧಿ ಮತ್ತು ಜೀವನೋಪಾಯಕ್ಕೆ ಇರುವುದು ಇದೊಂದೇ ದಾರಿ ಎಂದರು.

ಗ್ರಾಮ ಸೇವಾ ಸಂಘದ ಸಂಚಾಲಕ ಅಭಿಲಾಷ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಅಭಯ ಕುಮಾರ್, ಸಾಮಾಜಿಕ ಕಾರ್ಯಕರ್ತೆ ಕುಸುಮಾ ಶಾನುಭಾಗ್ ಮತ್ತು ಕಲಾವಿದ ಹನುಮಂತು ಈಶ್ವರ್ ಮೊದಲ ದಿನದ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದರು.

‘ಗಾಂಧಿ ಸೇವಾ ಪ್ರಶಸ್ತಿ’ ಪುರಸ್ಕೃತ, ಸಮಾಜಸೇವಕ ಜಿ.ಎಸ್.ಜಯದೇವ್, ಕರ್ನಾಟಕ ರಾಷ್ಟ್ರ ಸಮಿತಿ ಸಂಸ್ಥಾಪಕ ರವಿಕೃಷ್ಣಾರೆಡ್ಡಿ, ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ದಂಪತಿ, ಹಿರಿಯ ಪತ್ರಕರ್ತ ರವೀಂದ್ರ ತ್ರಿಪಾಠಿ, ಆರ್ಥಿಕತಜ್ಞ ವೆಂಕಟನಾಥನ್, ಗಾಂಧಿವಾದಿ ಪ್ರಸನ್ನ ಪಾಲ್ಗೊಂಡಿದ್ದರು.

ನಾಳೆ ವಂದನಾಶಿವ

‘ಜನಕೇಂದ್ರಿತ ಅರ್ಥ ವ್ಯವಸ್ಥೆಗೆ ಆಗ್ರಹಿಸಿ ನಾಳಿನ(ಎರಡನೆ ದಿನ) ಉಪವಾಸ ಸತ್ಯಾಗ್ರಹದಲ್ಲಿ ಖ್ಯಾತ ಪರಿಸರವಾದಿ ವಂದನಾಶಿವ ಅವರು ಭಾಗವಹಿಸಲಿದ್ದಾರೆ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X