Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದರೇನು ಭಿಕಾರಿಗಳಲ್ಲ, ಪುಕ್ಕಟ್ಟೆ...

ಸಂಸದರೇನು ಭಿಕಾರಿಗಳಲ್ಲ, ಪುಕ್ಕಟ್ಟೆ ಬಿದ್ದಿಲ್ಲ: ಸಂಸದ ರಮೇಶ್ ಜಿಗಜಿಣಗಿ

ವಾರ್ತಾಭಾರತಿವಾರ್ತಾಭಾರತಿ2 Oct 2019 9:51 PM IST
share
ಸಂಸದರೇನು ಭಿಕಾರಿಗಳಲ್ಲ, ಪುಕ್ಕಟ್ಟೆ ಬಿದ್ದಿಲ್ಲ: ಸಂಸದ ರಮೇಶ್ ಜಿಗಜಿಣಗಿ

ವಿಜಯಪುರ, ಅ. 2: ಸಂಸದರು ಭಿಕಾರಿಗಳಲ್ಲ, ಲೋಕಸಭಾ ಸದಸ್ಯರೇನು ಪುಕ್ಕಟ್ಟೆ ಬಿದ್ದಿಲ್ಲ. ಮತ ಹಾಕಿದವರು, ಹಾಕದಿರುವವರೆಲ್ಲ ಸೇರಿ ನಮ್ಮನ್ನು ಬೈದರೆ ನಮ್ಮ ಗತಿಯೇನು? ಎಂದು ಸಂಸದ ರಮೇಶ್ ಜಿಗಜಿಣಗಿ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಸಂಸದರು ಸ್ವಾಭಿಮಾನಿಗಳಿದ್ದೇವೆ. ನಾವೂ ನಿಮ್ಮಂತೆ ಮನುಷ್ಯರೇ? ಪ್ರವಾಹ ಪರಿಹಾರ ಕಾರ್ಯ ಎಂದರೆ ನಮ್ಮ ಮನೆ ಕೆಲಸ ಇದ್ದಂತೆ ಎಂಬುದು ನಮಗೂ ಗೊತ್ತು. ಆ ಕಾರ್ಯದಲ್ಲೆ ನಾವು ಮಗ್ನರಾಗಿದ್ದೇವೆ ಎಂದು ಹೇಳಿದರು.

ನಮಗೇನು ದನಗಳು ಮತ ಹಾಕಿಲ್ಲ, ಜನಗಳೆ ಓಟು ಹಾಕಿದ್ದಾರಲ್ಲವೇ? ನೆರೆ ಸಂತ್ರಸ್ತರು ಕೊಂಚ ಸಮಾಧಾನದಿಂದ ಇರಬೇಕು. ನಾವೆಲ್ಲರೂ ಪರಿಹಾರಕ್ಕೆ ಪ್ರಯತ್ನ ನಡೆಸಿದ್ದೇವೆ ಎಂದ ಅವರು, ನಿನ್ನೆಯೆಷ್ಟೇ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಸದಾನಂದಗೌಡರ ಜತೆ ಮಾತನಾಡಿದ್ದೇನೆ ಎಂದರು.

ನಮ್ಮ ಮೇಲೆ ಸುಖಾಸುಮ್ಮನೆ ಅಪವಾದಗಳು ಬರುತ್ತಿವೆ. ಪ್ರಧಾನಿ ಮೋದಿ ಭೇಟಿಗೆ ಸಮಯ ತೆಗೆದುಕೊಂಡು ಎಲ್ಲ ಸಂಸದರ ನಿಯೋಗ ಹೋಗೋಣ ಎಂದು ಮನವಿ ಮಾಡಿದ್ದೇನೆ. ಪರಿಹಾರ ಕೊಡಬಾರದು ಎನ್ನುವುದು ಯಾರ ಅಭಿಪ್ರಾಯವೂ ಅಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ನೆರೆ ಪರಿಸ್ಥಿತಿಯ ವೇಳೆ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಖುದ್ದು ಪರಿಶೀಲನೆ ನಡೆಸಿದ್ದಾರೆ. ಆದರೂ, ಪ್ರಧಾನಿ ಏಕೆ ಸ್ಪಂದಿಸಿಲ್ಲ ಎಂಬುದು ಗೊತ್ತಿಲ್ಲ. ಕರ್ನಾಟಕ ರಾಜ್ಯಕ್ಕೂ ಪ್ರಧಾನಿ ಮೋದಿ ಸ್ಪಂದಿಸಲಿದ್ದಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಕೇಂದ್ರದಿಂದ ಪರಿಹಾರ ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹೇಳಿಲ್ಲ. ಸರಕಾರ ನಮ್ಮದೆ ಇದೆ. ಬಹಿರಂಗವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಈಗಾಗಲೇ ಸಂಸದರೆಲ್ಲ ಸೇರಿ ಪ್ರಧಾನಿಗೆ ಹೇಳಿದ್ದೇವೆ. ಕೆಲವರು ಇದೇ ವಿಚಾರವನ್ನು ಅಪಪ್ರಚಾರ ಮಾಡಿ ದುರುಪಯೋಗ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ಹೊರಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X