Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ ಪ್ರಯುಕ್ತ ಭಾರತೀಯ...

ಮೈಸೂರು ದಸರಾ ಪ್ರಯುಕ್ತ ಭಾರತೀಯ ವಾಯುಪಡೆಯಿಂದ ಏರ್ ಶೋ

ಬಾನಂಗಳದಲ್ಲಿ ರೋಮಾಂಚನಕಾರಿ ಪ್ರದರ್ಶನ ನೀಡಿದ ಯೋಧರು

ವಾರ್ತಾಭಾರತಿವಾರ್ತಾಭಾರತಿ2 Oct 2019 11:47 PM IST
share
ಮೈಸೂರು ದಸರಾ ಪ್ರಯುಕ್ತ ಭಾರತೀಯ ವಾಯುಪಡೆಯಿಂದ ಏರ್ ಶೋ

ಮೈಸೂರು,ಅ.2: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಇಂಡಿಯನ್ ಏರ್ ಫೋರ್ಸ್ ಸಹಯೋಗದಲ್ಲಿ ನಗರದ ಬನ್ನಿಮಂಟಪ ಮೈದಾನದಲ್ಲಿ ನಡೆದ ಏರ್ ಶೋ ಕಾರ್ಯಕ್ರಮ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.

ಭಾರತೀಯ ವಾಯು ಪಡೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಬುಧವಾರ ಮೊದಲಿಗೆ ಹೆಲಿಕ್ಯಾಪ್ಟರ್ ಮೂಲಕ ಗುಲಾಬಿ ಹೂಗಳನ್ನು ಮೈದಾನಕ್ಕೆ ಚೆಲ್ಲುತ್ತಾ ಮೈದಾನದ ಸುತ್ತಪ್ರದರ್ಶನ ಮಾಡುವ ಮೂಲಕ ಪೆಟಲ್ ರಾಪಿಂಗ್ ಮಾಡಲಾಯಿತು. ನಂತರ ಭಾರತೀಯ ಯುದ್ಧ ವಿಮಾನದ ಮೂಲಕ ಯುದ್ಧದ ಸಮಯದಲ್ಲಿ ವಾಯುಪಡೆ ಹೇಗೆ ಕಾರ್ಯಾಚರಣೆ ಮಾಡಲಿದೆ ಎಂಬುದನ್ನು ತೋರಿಸುವ ಸಲುವಾಗಿ ಆಪರೇಷನ್ ಕಾರ್ಯಾಚರಣೆ ಮಾಡಿ ಯುದ್ಧ ವಿಮಾನದಿಂದ 6 ಜನ ಯೋಧರು ಹಗ್ಗದ ಮೂಲಕ ಮೈದಾನಕ್ಕಿಳಿಯುವ ದೃಶ್ಯ ನೋಡುಗರ ಮೈನವಿರೇಳಿಸಿತು.

ಅಂತಿಮ ಹಂತವಾಗಿ ಸುಮಾರು 7 ಸಾವಿರ ಅಡಿಗಳಿಂದ ವಾಯುಸೇನೆಯ 10 ವೀರರು ಪ್ಯಾರಾಚೂಟ್ ಮೂಲಕ ಮೈದಾನಕ್ಕೆ ಧುಮುಕಿದ ಸ್ಕೈ ಡೈವಿಂಗ್ ಸಾಹಸ ದೃಶ್ಯ ನೆರೆದಿದ್ದ ಪ್ರೇಕ್ಷಕರ ಎದೆ ಬಡಿತ ಹೆಚ್ಚಿಸಿತ್ತು. ಈ ಪ್ಯಾರಾಚೂಟ್ ಮೂಲಕ ಮಾಸ್ಟರ್ ವಾರಂಟ್ ಆಫೀಸರ್ ಎಸ್.ಎಸ್ ಯಾದವ್, ಸ್ಕ್ವಾರ್ಡನ್ ಲೀಡರ್ ಅಫ್ತಬ್ ಖಾನ್, ಜೂನಿಯರ್ ವಾರಂಟ್ ಆಫಿಸರ್ ಮುಖೇಶ್, ಸರ್ಜಂಟ ಸಲಾರಿಯಾ ಚೌಹಾಣ್, ಕರ್ನಾಟಕದ ಯಾದವ್, ಅವಿನಾಶ್ ಹಾಗೂ ಅನ್ಸಾರಿ ಎಂಬ ವೀರರು ಆಕಾಶ ಗಂಗಾ ಪಡೆ ತಂಡದ ಹೆಸರಿನಿಂದ ಪ್ಯಾರಾಚೂಟ್ ಮೂಲಕ ಧುಮುಕಿದರು.

ಬಳಿಕ ಮೈಸೂರಿನ ಎರಡು ಅಗ್ನಿಶಾಮಕ ದಳದ ವಾಹನಗಳು ವಿವಿಧ ರೀತಿಯ ನೀರಿನ ಪ್ರಾತ್ಯಕ್ಷಿಕೆಯನ್ನು ನಡೆಸುವ ಮೂಲಕ ಮೈದಾನದಿಂದ ಆಕಾಶದೆತ್ತರಕ್ಕೆ ನೀರಿನ ಚಿಲುಮೆ ಚಿಮ್ಮುವ ರೀತಿ ಪ್ರದರ್ಶನ ಮಾಡಿ ಎಲ್ಲರ ಮನ ಗೆದ್ದರು. ವಾಯುಪಡೆ ಯೋಧರ ಸಾಹಸಕ್ಕೆ ಪ್ರೇಕ್ಷಕರು ಮೂಕ ವಿಸ್ಮಿತರಾದರು.

ಜಿಲ್ಲಾಡಳಿತದ ವತಿಯಿಂದ ಭಾರತೀಯ ವಾಯು ಸೇನೆಯ 23 ಯೋಧರಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ದಸರಾ ಪರಂಪರೆ ತಿಳಿಸುವ ಪಾರಿತೋಷಕಗಳನ್ನು ಸಹ ಜಿಲ್ಲಾಧಿಕಾರಿ ಅಭಿರಾಮ್.ಜಿ ಶಂಕರ್ ಅವರು ನೀಡಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಚಿವ ಸಿ.ಸಿ ಪಾಟೀಲ್, ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ನಗರ ಪೊಲೀಸ್ ಕಮಿಷನರ್ ಕೆ.ಟಿ ಬಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ನಿವೃತ್ತ ವಿಂಗ್ ಕಮ್ಯಾಂಡರ್ ಶ್ರೀಕುಮಾರ್, ಸ್ಕ್ವಾಡ್ರನ್ ಲೀಡರ್ ನಿತೀಶ್, ಮುಡಾ ಆಯುಕ್ತ ಪಿ.ಎಸ್ ಕಾಂತರಾಜ್, ಡಿ.ಸಿ.ಪಿ ಮುತ್ತುರಾಜು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X