Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮನ್ನು ಟೀಕಿಸುವವರ ಭಾಷಣಕ್ಕೆ ಮೋದಿಯೇ...

ನಮ್ಮನ್ನು ಟೀಕಿಸುವವರ ಭಾಷಣಕ್ಕೆ ಮೋದಿಯೇ ಬಂಡವಾಳ: ಚಕ್ರವರ್ತಿ ಸೂಲಿಬೆಲೆಗೆ ಪ್ರತಾಪ್ ಸಿಂಹ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ3 Oct 2019 8:40 PM IST
share
ನಮ್ಮನ್ನು ಟೀಕಿಸುವವರ ಭಾಷಣಕ್ಕೆ ಮೋದಿಯೇ ಬಂಡವಾಳ: ಚಕ್ರವರ್ತಿ ಸೂಲಿಬೆಲೆಗೆ ಪ್ರತಾಪ್ ಸಿಂಹ ತಿರುಗೇಟು

ಬೆಂಗಳೂರು, ಅ.2: ನಮ್ಮನ್ನು ಟೀಕಿಸುವವರ ಭಾಷಣಕ್ಕೆ ಮೋದಿಯೇ ಬಂಡವಾಳ ಎಂದು ಯುವ ಬೀಗ್ರೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ತನ್ನ ಪೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ವಿಡಿಯೋ ಪೋಸ್ಟ್ ಮಾಡಿರುವ ಅವರು, ನಾನು, ಭಗವಂತ ಕೂಬಾ, ತೇಜಸ್ವಿ ಸೂರ್ಯ ಹಾಗೂ ಕೆಲ ಸಂಸದರು ಗೆದ್ದಿದ್ದು ಮೋದಿಯವರ ಹೆಸರಿನಿಂದಲೇ ಎಂದು ನಿಷ್ಕಳ್ಮಷ ಭಾವದಿಂದ ಒಪ್ಪಿಕೊಳ್ಳುತ್ತೇನೆ. ಮೋದಿಯನ್ನು ಪ್ರಶ್ನಿಸುವವರನ್ನು ನಾವು ಪ್ರಶ್ನಿಸಿದರೆ ಅದು ಮೋದಿಯ ಮೇಲಿನ ಅಭಿಮಾನದಿಂದ ಮಾಡುವ ಟೀಕೆ ಎಂದು ಭಾವಿಸುವುದು ಬೇಡ ಎಂದು ಅವರು ಹೇಳಿದರು.

ಪ್ರವಾಹ ಪೀಡಿದ ಪ್ರದೇಶಗಳ ಎಲ್ಲಾ ಮನೆಗಳಿಗೆ ತಕ್ಷಣಕ್ಕೆ ಕೊಡಬೇಕಾದ ಪರಿಹಾರವನ್ನು ಮೋದಿ ನೀಡಿದ್ದಾರೆ. ಆದರೆ ಅವರು ಯಾವುದೇ ರಾಜ್ಯಗಳ ನಡುವೆ ತಾರತಮ್ಯ ಮಾಡಿಲ್ಲ. ಕರ್ನಾಟಕದ ಎಲ್ಲ ವಿಚಾರವಾಗಿ ಮೋದಿ ನಮ್ಮ ಪರ ಇದ್ದಾರೆ. ಅವರು ಯಾವತ್ತೂ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ. ಬೇರೆ ರಾಜ್ಯಗಳಿಗೆ ಪರಿಹಾರ ಕೊಟ್ಟು ಕರ್ನಾಟಕಕ್ಕೆ ಕೊಟ್ಟಿಲ್ಲ ಎಂದಾದರೆ ನೀವು ಟೀಕಿಸಿ. ಆದರೆ ನಮ್ಮಂತೆಯೇ ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ತಮಿಳುನಾಡು, ಗುಜರಾತ್‌ ರಾಜ್ಯದವರು ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ನಮಗೆ ಕೊಟ್ಟಿಲ್ಲ ಎಂದಾದರೆ ಪ್ರಶ್ನಿಸಲಿ ಎಂದು ಹೇಳಿದರು.

ನಾವೆಲ್ಲಾ ಮೋದಿಯ ಹೆಸರಿನಿಂದ ಗೆದ್ದಿದ್ದು ನಿಜ. ಆದರೆ ಹೀಗೆ ಹೇಳುವವರ ಭಾಷಣಕ್ಕೆ ಮೋದಿಯೇ ಬಂಡವಾಳ. ಮೋದಿಯ ಹೆಸರೇಳಿಕೊಂಡರೆ ಮಾತ್ರ ಅವರಿಗೆ ಅಸ್ತಿತ್ವ ಎಂದು ಅವರು ಚಕ್ರವರ್ತಿ ಸೂಲಿಬೆಲೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು. 

ಇವರು ಭಾಷಣ ಶುರುಮಾಡುವುದಕ್ಕಿಂತ ಮುಂಚೆಯೇ ನಾನು ಮೋದಿಯ ಆತ್ಮಕಥೆ ಬರೆದಿದ್ದೇನೆ. 2004ರಿಂದಲೇ ನಾನು ಮೋದಿ ಅಭಿಮಾನಿ. ಇವರ ಟೀಕೆ ವಿವೇಚನ ರಹಿತವಾಗಿದೆ ಎಂದ ಅವರು, ಸದಾನಂದಗೌಡ, ರಮೇಶ್ ಜಿಗಜಣಗಿ, ನಳಿನ್ ಕುಮಾರ್ ಕಟೀಲ್ ಮುಂತಾದ ಸಂಸದರು ಮೋದಿಯವರು ರಾಷ್ಟ್ರ ರಾಜಕಾರಣಕ್ಕೆ ಬರುವ ಮೊದಲೇ ಸಂಸದರಾಗಿದ್ದಾರೆ. ಟೀಕೆ ಮಾಡುವವರು ಇದನ್ನು ನೆನಪಿಸಲಿ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X