Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಹೊಸ ಮಿನಿ SUV S-Presso ಕಾರು...

ಮಂಗಳೂರು: ಹೊಸ ಮಿನಿ SUV S-Presso ಕಾರು ಮಾರುಕಟ್ಟೆಗೆ

ವಾರ್ತಾಭಾರತಿವಾರ್ತಾಭಾರತಿ3 Oct 2019 10:03 PM IST
share
ಮಂಗಳೂರು: ಹೊಸ ಮಿನಿ SUV S-Presso ಕಾರು ಮಾರುಕಟ್ಟೆಗೆ

ಮಂಗಳೂರು, ಅ.3: ನಗರದ ಮಾರುತಿ ಸುಝಕಿ ಕಾರುಗಳ ಅಧಿಕೃತ ಮಾರಾಟಗಾರರು, ಸೇವಾದಾರರಾದ ಮಾಂಡೋವಿ ಮೋಟಾರ್ಸ್‌ನ ಹಂಪನಕಟೆಯ ಶೋರೂಂನಲ್ಲಿ ಗುರುವಾರ ಹೊಸ ಮಿನಿ SUV S-Presso  ಕಾರನ್ನು ಬ್ಯಾಂಕ್ ಆಫ್ ಬರೋಡಾದ ಉಪ ವಲಯದ ಮುಖ್ಯಸ್ಥ ರಾಮಚಂದರ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಚಲನಚಿತ್ರ ನಿರ್ಮಾಪಕ ಮುಕೇಶ್ ಹೆಗ್ಡೆ, ‘ಲುಂಗಿ’ ಕನ್ನಡ ಚಲನಚಿತ್ರದ ನಟ ಪ್ರಣವ್ ಹೆಗ್ಡೆ, ಮಾಂಡೋವಿ ಮೋಟಾರ್ಸ್‌ನ ನಿರ್ದೇಶಕ ಆರೂರು ಸಂಜಯ್ ರಾವ್, ಸರ್ವೀಸ್ ಹಾಗೂ ಸ್ಪೇರ್ಸ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ನೆರೆಂಕಿ ಪಾರ್ಶ್ವನಾಥ್, ಸೇಲ್ಸ್ ಹಾಗೂ ಮಾರ್ಕೆಟಿಂಗ್ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಶಶಿಧರ್ ಕಾರಂತ್, ಹಿರಿಯ ಸೇಲ್ಸ್ ಮ್ಯಾನೇಜರ್ ಕಿಶನ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

ಕಾರಿನ ವೈಶಿಷ್ಟತೆ

ಹೊಸ ಕಾರು 5ನೇ ಜೆನರೇಶನ್ ಹಾರ್ಟೆಕ್ ಪ್ಲಾಟ್‌ಫಾರ್ಮ್‌ನಲ್ಲಿ ರೂಪಿಸಲಾಗಿದೆ. ಈ ಕಾರು 1.0 ಲೀ. ಪೆಟ್ರೋಲ್ ಇಂಜಿನ್, 10+ ಸೇಫ್ಟಿ ಫೀಚರ್ಸ್‌, ಎಬಿಎಸ್ ವಿದ್ ಇಬಿಡಿ, ಡ್ರೈವರ್ ಹಾಗೂ ಕೋ-ಡ್ರೈವರ್ ಏರ್‌ಬ್ಯಾಗ್, ಇಸ್ಪೈರ್ಡ್ ಬೋಲ್ಡ್ ಫ್ರಂಟ್ ಫೇಶಿಯಾ, ಡೈನಾಮಿಕ್ ಸೆಂಟರ್ ಕನ್ಸೋಲ್, ಹೈ ಗ್ರೌಂಡ್ ಕ್ಲಿಯರೆನ್ಸ್, ಟ್ವಿನ್ ಚೇಂಬರ್ ಹೆಡ್ ಲ್ಯಾಂಪ್ಸ್, ಸ್ಕ್ವೇರ್ ವೀಲ್ಹ್ ಆರ್ಚ್ ವಿದ್ 14 ಟಯರ್, ಸಿಗ್ನೇಚರ್ ಸಿ ಶೇಪಡ್ ಟೈಲ್ ಲ್ಯಾಂಪ್ಸ್, ಸೈಡ್ ಬಾಡಿ ಕ್ಲಾಡಿಂಗ್, ಸ್ಮಾರ್ಟ್ ಪ್ಲೇ ಸ್ಟೂಡಿಯೊ, ಸ್ಟೇರಿಂಗ್ ಮೌಂಟೆಡ್ ಕಂಟ್ರೋಲ್, ಎಫರ್ಟ್‌ಲೆಸ್ಸ್ ಎಜಿಎಸ್, ಸ್ಮಾರ್ಟ್ ಪ್ಲೇ ಡಾಕ್, ಸ್ಪೇಶಿಯಸ್ ಕ್ಯಾಬಿನ್ ವಿದ್ ಬೆಸ್ಟ್ ಇನ್ ಇಟ್ಸ್ ಕ್ಲಾಸ್ ರೇರ್ ಲೆಗ್ ರೂಂ, ಹೈ ಸೀಟಿಂಗ್ ಪೊಸಿಶನ್ ವಿದ್ ಗುಡ್ ರೋಡ್ ವ್ಯೆ, ಗುಡ್ ಲಗ್ಗೇಜ್ ವಾಲ್ಯೂಮ್‌ಗಳಂಹ ಅತ್ಯಾಧುನಿಕ ವೈಶಿಷ್ಟಗಳನ್ನೊಳಗೊಂಡಿದೆ. ಕಾರು 21.4ರ ಮೈಲೇಜ್ ನೀಡುತ್ತದೆ. ಈ ಕಾರಿನ ಎಕ್ಸ್ ಶೋರೂಂ ಬೆಲೆ 3.69 ಲಕ್ಷ ರೂ.ನಿಂದ ಆರಂಭವಾಗುತ್ತದೆ.

ಬೃಹತ್ ಡೀಲರ್ ಸಂಸ್ಥೆ: ಮಾಂಡೋವಿ ಮೋಟಾರ್ಸ್‌ ರಾಜ್ಯದಲ್ಲೇ ಬಹುದೊಡ್ಡ ಮಾರುತಿ ಸುಝಕೀ ಕಾರುಗಳ ಡೀಲರ್ ಸಂಸ್ಥೆಯಾಗಿದೆ. ರಾಜ್ಯದ ನಾಲ್ಕು ನಗರಗಳಲ್ಲಿ ಒಂಬತ್ತು ಶೋರೂಂ, ಒಂಬತ್ತು ಇ-ಔಟ್‌ಲೆಟ್ಸ್, ನಾಲ್ಕು ಆರ್-ಔಟ್‌ಲೆಟ್ಸ್, 28 ವರ್ಕ್‌ಶಾಪ್ಸ್, ಐದು ಟ್ರೂ-ವ್ಯಾಲ್ಯೂ ಶೋರೂಂ ಹಾಗೂ ಆರು ಮಾರುತಿ ಡ್ರೈವಿಂಗ್ ಸ್ಕೂಲ್‌ಗಳನ್ನು ಹೊಂದಿದೆ. 2,800ಕ್ಕೂ ಹೆಚ್ಚು ನುರಿತ ಸಿಬ್ಬಂದಿ ಒಳಗೊಂಡಿದೆ.
ಗ್ರಾಹಕರು ಮಾರುತಿ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಟೆಸ್ಟ್‌ಡ್ರೈವ್‌ಗಾಗಿ ನಗರದ ಬಲ್ಮಠ ರಸ್ತೆಯಲ್ಲಿರುವ ಮಾಂಡೋವಿ ಮೋಟಾರ್ಸ್‌ನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X