Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಬಂದೋಬಸ್ತ್ ಗೆ ಬಂದ ಉ.ಕ....

ದಸರಾ ಬಂದೋಬಸ್ತ್ ಗೆ ಬಂದ ಉ.ಕ. ಪೊಲೀಸರಿಂದ ಊಟಕ್ಕೆ ಪರದಾಟ: ಆರೋಪ

ವಾರ್ತಾಭಾರತಿವಾರ್ತಾಭಾರತಿ3 Oct 2019 11:14 PM IST
share
ದಸರಾ ಬಂದೋಬಸ್ತ್ ಗೆ ಬಂದ ಉ.ಕ. ಪೊಲೀಸರಿಂದ ಊಟಕ್ಕೆ ಪರದಾಟ: ಆರೋಪ

ಮೈಸೂರು,ಅ.3: ದಸರಾ ಬಂದೋಬಸ್ತ್ ಗೆ ಬಂದಿರುವ ಪೊಲೀಸರು ಊಟಕ್ಕಾಗಿ ಯಾತನೆ ಪಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯದ ವಿವಿಧ ಕಡೆಗಳಿಂದ ಮೈಸೂರು ದಸರಾ ಬಂದೋಬಸ್ತ್ಗಾಗಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಸಾಕಷ್ಟು ಮಂದಿ ಉತ್ತರ ಕರ್ನಾಟಕ ಭಾಗದ ಪೊಲೀಸರು ಬಂದೋಬಸ್ತ್ಗಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.

ಉತ್ತರ ಕರ್ನಾಟಕ ಭಾಗದ ಬೆಳಗಾಂ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಸೇರಿದಂತೆ ಅನೇಕ ಕಡೆಗಳಿಂದ ಪೊಲೀಸರು ಆಗಮಿಸಿದ್ದಾರೆ. ಅವರಿಗೆ ನಿತ್ಯ ದಿನ ಭತ್ಯೆ ಮತ್ತು ಸಂಚಾರ ಭತ್ಯೆಯನ್ನು ನೀಡಲಾಗುತ್ತದೆ. ಆದರೆ ಅವರು ದಿನದ ಊಟಕ್ಕೆ ಪರದಾಡುವಂತಾಗಿದೆ ಎಂದು ಆರೋಪಿಸಲಾಗಿದೆ.

'ಮೈಸೂರು ನಗರ ಪೊಲೀಸರು ಊಟಕ್ಕೇನು ಕೊರತೆ ಮಾಡಿಲ್ಲ, ನಿತ್ಯ ಅನ್ನ ಸಾಂಬಾರ್ ನೀಡುತ್ತಾರೆ. ಆದರೆ ಉತ್ತರ ಕರ್ನಾಟಕದ ಪೊಲೀಸರಿಗೆ ಇಲ್ಲಿನ ಊಟಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ದಿನ ನಿತ್ಯ ಜೋಳದ ರೊಟ್ಟಿ, ಚಪಾತಿ ತಿಂದು ಅಭ್ಯಾಸ ಆಗಿರುವ ಪೊಲೀಸರಿಗೆ ಇಲ್ಲಿನ ಅನ್ನ, ಸಾಂಬಾರ್ ಅಷ್ಟಾಗಿ ಹಿಡಿಸುತ್ತಿಲ್ಲ ಎನ್ನಲಾಗಿದೆ. 

ಬೆಳಗಾಂ ಮೂಲದ ಹೆಸರು ಹೇಳಲಿಚ್ಚಿಸದ ಸಹಾಯಕ ಪೊಲೀಸ್ ಉಪನಿರೀಕ್ಷಕರ ಪ್ರಕಾರ, ನಮಗೆ ತಂಗಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಇಲ್ಲಿನ ಊಟ ನಮಗೆ ಅಡ್ಜಸ್ಟ್ ಆಗುತಿಲ್ಲ, ಪ್ರತಿ ದಿನ ಅನ್ನ ಸಾಂಬಾರ್ ನೀಡಲಾಗುತ್ತದೆ. ಇದಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತಿಲ್ಲ, ನಾವು ಉತ್ತರ ಕರ್ನಾಟಕದ ಊಟ ಎಲ್ಲಿ ಮಾಡುತ್ತಾರೊ ಆ ಹೋಟೆಲ್‍ಗೆ ಹೋಗಿ ಊಟ ಮಾಡುತ್ತಿದ್ದೇವೆ. ಹೋಟೆಲ್‍ಗೆ ಹೋಗಿ ಊಟ ಮಾಡಲು ತೊಂದರೆ ಇಲ್ಲ, ಆದರೆ ನಾವು ಕರ್ತವ್ಯದ ಮೇಲೆ ಇದ್ದಾಗ ಅದೇ ಹೋಟೆಲ್‍ಗೆ ಹುಡುಕಿಕೊಂಡು ಹೋಗಲು ಸಾಧ್ಯವಿಲ್ಲ, ಹಾಗಾಗಿ ನಮಗೆ ಊಟಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಕಡೆ ಇಲ್ಲಿನ ಪೊಲೀಸರು ಬಂದೋಬಸ್ತ್ಗೆ ಬಂದರೆ ಇವರಿಗೆ ಹೊಂದಿಕೊಳ್ಳುವಂತಹ ಊಟವನ್ನು ಕೊಡುತ್ತೇವೆ. ಅದೇ ರೀತಿ ನಮಗೆ ನಮ್ಮ ಭಾಗದ ಊಟವನ್ನು ನೀಡಿದರೆ ಅನುಕೂಲವಾಗುತ್ತದೆ ಎಂದು ವಿನಂತಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X