Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಾರುನ್ನೂರ್ 5ನೇ ವಾರ್ಷಿಕ, ಮೀಲಾದ್...

ದಾರುನ್ನೂರ್ 5ನೇ ವಾರ್ಷಿಕ, ಮೀಲಾದ್ ಸಮಾವೇಶ- ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ3 Oct 2019 11:18 PM IST
share
ದಾರುನ್ನೂರ್ 5ನೇ ವಾರ್ಷಿಕ, ಮೀಲಾದ್ ಸಮಾವೇಶ- ಸ್ವಾಗತ ಸಮಿತಿ ರಚನೆ

ದುಬೈ : ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ಣ ಮೂಡಬಿದ್ರಿ ಇದರ ಯು ಎ ಇ ಕಲ್ಚರಲ್ ಸೆಂಟರ್ ತನ್ನ  5 ನೇ ವಾರ್ಷಿಕ ಸಮ್ಮೇಳನ ಮತ್ತು ಮೇಹಫಿಲ್ ಏ ಮೀಲಾದುನ್ನಬಿ – 2019  ಸಮಾವೇಶವನ್ನು ನ.22 ರಂದು ಆಚರಿಸುವುದಾಗಿ ಸಂಶುದ್ದೀನ್ ಸೂರಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಾಹುಲ್ ಬಿ.ಸಿ ರೋಡ್ ದುಆ ಬಳಿಕ  ಸಯ್ಯದ್ ಆಸ್ಕರ್ ಅಲಿ ತಂಞಳ್ ಉದ್ಘಾಟನೆಗೈದರು. ಬಳಿಕ 5 ನೇ ವಾರ್ಷಿಕ ಸಮ್ಮೇಳನ ಮತ್ತು ಮೆಹಫಿಲ್ ಏ  ಮೀಲಾದುನ್ನಬಿ – 2019 ಕಾರ್ಯಕ್ರಮದ ರೂಪು ರೇಷೆಯನ್ನು ಸಿದ್ಧಪಡಿಸಲಾಯಿತು.

ಬೆಳಿಗ್ಗೆ  10 ರಿಂದ ರಾತ್ರಿ 11 ಗಂಟೆಯವರೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮಕ್ಕಳಿಗೆ , ವಯಸ್ಕರಿಗೆ ಮತ್ತು ಮಹಿಳೆಯರಿಗೆ ಧರ್ಮದ ಚೌಕಟ್ಟಿನೊಳಗೆ ಹಲವು  ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಬುರ್ಧಾ ಮಜ್ಲಿಸ್ ಮತ್ತು ದಫ್ ಕಾರ್ಯ ಕ್ರಮಗಳನ್ನು ನಡೆಸಲಾಗುವುದು. ಮುಖ್ಯ ಪ್ರಭಾಷಕರಾಗಿ ಕುಮ್ಮನಮ್ ನಿಝಾಮುದ್ದೀನ್ ಅಲ್ ಅಝ್ ಹರಿ ಅಲ್ ಖಾಸಿಮಿ ಉಸ್ತಾದರು ಆಗಮಿಸಲಿರುವರು. ದಾರುನ್ನೂರ್ ಯು ಎ ಇ ಯಲ್ಲಿ ಕಳೆದ 5 ವರ್ಷಗಳಿಂದ ನಡೆಸಿದ ಕಾರ್ಯಕ್ರಮಗಳನ್ನು ಪ್ರತಿಬಿಂಬಿಸುವ ಸ್ಮರಣ ಸಂಚಿಕೆಯನ್ನು ಹೊರತರಲಾಗುವುದು. ಕಾರ್ಯಕ್ರಮ ನಡೆಯಲ್ಪಡುವ ಸ್ಥಳದ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು. 

ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಸ್ವಾಗತ ಸಮಿತಿಯೊಂದನ್ನು ರಚಿಸಲಾಯಿತು.

ಉಪದೇಶಕರು: ಸಯ್ಯದ್ ಅಸ್ಕರ್ ಅಲಿ ತಂಞಳ್ ಕೋಲ್ಪೆ , ಮಹಮ್ಮದ್ ಮುಸ್ತಾಕ್ ಕದ್ರಿ ,  ಸಂಶುದ್ದೀನ್ ಸೂರಲ್ಪಾಡಿ ,  ಸಲೀಂ ಅಲ್ತಾಫ್ ಫರಂಗಿಪೇಟೆ , ರವೂಫ್ ಹಾಜಿ ಕೈಕಂಬ  ಅಬ್ದುಲ್ ಸಲಾಂ ಬಪ್ಪಳಿಗೆ, ಚೇರ್ಮೇನ್  :  ಬದ್ರುದ್ದೀನ್ ಹೆಂತಾರ್, ಕಾರ್ಯದರ್ಶಿ :  ಮಹಮ್ಮದ್ ರಫೀಕ್ ಸುರತ್ಕಲ್, ಕೋಶಾಧಿಕಾರಿ :  ಸಿರಾಜ್ ಬಿ.ಸಿ ರೋಡ್, ಕನ್ವೀನರ್ ಗಳು:  ಮಹಮ್ಮದ್ ರಫೀಕ್ ಆತೂರು, ಮಹಮ್ಮದ್ ಮಾಡಾವು , ಸಾಜಿದ್  ಬಜ್ಪೆ, ಸಮೀರ್ ಇಬ್ರಾಹಿಂ ಕಲ್ಲರೆ,   ಹನೀಫ್ ಕೆ.ಪಿ ಮೂಡಬಿದ್ರಿ ,  ನವಾಝ್ ಬಿ.ಸಿ ರೋಡ್ ,  ಅಶ್ರಫ್ ಪರ್ಲಡ್ಕ ,  ಅಶ್ರಫ್ ಬಾಳೆಹೊನ್ನೂರ್ ,  ಅನ್ಸಾಫ್ ಪಾತೂರು ,  ಸಫಾ ಇಸ್ಮಾಯಿಲ್ ಬಜ್ಪೆ,  ಅಶ್ರಫ್ ಪಾವೂರ್,  ನಾಸಿರ್ ಬಪ್ಪಳಿಗೆ ,  ಅಬ್ದುಲ್ ರಝಾಕ್ ಸೊಂಪಾಡಿ ,  ಅಶ್ರಫ್ ಬಾಂಬಿಲ ,  ನವಾಝ್ ಮನಲ್ ,  ಅಬೂಬಕ್ಕರ್ ಸಿದ್ದೀಕ್ ಮೂಡಬಿದ್ರಿ  ,  ಉಸ್ಮಾನ್ ಕೆಮ್ಮಿಂಜೆ ,  ಇಫ್ತಿಕಾರ್ ಅಡ್ಯಾರ್ ಕಣ್ಣೂರ್ , ಸಾಹುಲ್ ಬಿ.ಸಿ ರೋಡ್,  ಅಬ್ದುಲ್ ರಝಾಕ್ ಕರೈ ,  ಸುಹೈಲ್ ಚೊಕ್ಕಬೆಟ್ಟು ,  ತಾಹಿರ್ ಹೆಂತಾರ್ ,  ಇಸ್ಮಾಯಿಲ್ ಮುಂಧೀರ್ ತೋಡಾರ್ ,  ಮುನೀರ್ ಕಾಂಞಂಗಾಡ್,  ಜಬ್ಬಾರ್ ಕಲ್ಲಡ್ಕ,  ಉಸ್ಮಾನ್ ಮರೀಲ್ ,  ರಿಯಾಝ್ ಪಟ್ಟಾಡಿ ,  ಇಬ್ರಾಹಿಂ ಕುಂಡಾಜೆ ,  ಜಾಬಿರ್ ಬಪ್ಪಳಿಗೆ ,  ಮಹಮ್ಮದ್ ಶಬೀರ್ ಫರಂಗಿಪೇಟೆ,  ಸಂಶುದ್ದೀನ್ ಹಮೀದ್ ಮೂಡಬಿದ್ರಿ ಮೊದಲಾದವರನ್ನು ಆರಿಸಲಾಯಿತು.

 ಮಹಮ್ಮದ್ ರಫೀಕ್ ಆತೂರು ಸ್ವಾಗತಿಸಿ, ಅಶ್ರಫ್ ಪರ್ಲಡ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X