Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉಪಯೋಗಕ್ಕಿಲ್ಲದ ಎಟಿಎಂಗಳು

ಉಪಯೋಗಕ್ಕಿಲ್ಲದ ಎಟಿಎಂಗಳು

-ಮುಹಮ್ಮದ್ ಶರೀಫ್, ಕಾಡುಮಠ-ಮುಹಮ್ಮದ್ ಶರೀಫ್, ಕಾಡುಮಠ4 Oct 2019 11:55 PM IST
share

ಮಾನ್ಯರೇ,

ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ, ಜಂಕ್ಷನ್ ಸೇರಿದಂತೆ ಹಲವು ಬ್ಯಾಂಕ್‌ಗಳ ಎಟಿಎಂಗಳಿವೆ. ಆದರೆ ಅವು ಯಾವುವೂ ಸರಿಯಾಗಿ ಕಾರ್ಯಾಚರಿಸುತ್ತಿಲ್ಲ. ಬಹುತೇಕ ಎಟಿಎಂಗಳು ಸರಿ ಇಲ್ಲ. ಸರಿ ಇರುವ ಎಟಿಂಗಳಲ್ಲಿ ಹಣ ಇರುವುದಿಲ್ಲ.

ಮುಡಿಪು- ಬಾಕ್ರಬೈಲು ಮಾರ್ಗವಾಗಿ, ಸಾಲೆತ್ತೂರು, ಪರ್ತಿಪ್ಪಾಡಿ, ಕೊಡುಂಗಾಯಿ, ಕಡಂಬು ಮೂಲಕ ವಿಟ್ಲಕ್ಕೆ ಬರುವ ದಾರಿಯಲ್ಲಿ ಸಾಲೆತ್ತೂರಿನಲ್ಲಿ ಮಾತ್ರ ಒಂದೇ ಒಂದು ಎಟಿಎಂ ಇದ್ದು, ಸಿಂಡಿಕೇಟ್ ಬ್ಯಾಂಕ್ ನ ಈ ಎಟಿಎಂ, ಬ್ಯಾಂಕ್ ಮುಚ್ಚುವ ಹೊತ್ತಿನಲ್ಲಿ ಮುಚ್ಚುತ್ತದೆ. ಬ್ಯಾಂಕ್ ತೆರೆಯುವಾಗಲಷ್ಟೇ ತೆರೆಯುತ್ತದೆ. ಒಂದು ವೇಳೆ ಈ ಎಟಿಎಂ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರೆ ಸಾಲೆತ್ತೂರಿನ ಜನತೆ ಒಂದೋ ವಿಟ್ಲಕ್ಕೆ ಅಥವಾ ಮುಡಿಪು ಕಡೆಗೆ ಹೋಗಬೇಕು. ವಿಟ್ಲಕ್ಕೆ ಹೋದರೂ ಅಲ್ಲಿರುವ ಏಳೆಂಟು ಎಟಿಎಂಗಳು ಕೂಡಾ ಸರಿ ಇರದೆ, ಸರಿ ಇದ್ದವುಗಳಲ್ಲಿ ಸಮರ್ಪಕ ಹಣ ಇರದೆ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ.

ಇತ್ತ ಇರಾ, ಮಂಚಿ, ಕುಕ್ಕಾಜೆ ಕಡೆಗೆ ಹೊರಟರೆ, ಅಲ್ಲಿಯೂ ಒಂದೇ ಒಂದು ಎಟಿಎಂ ಇಲ್ಲ. ಅಲ್ಲಿನ ಜನರೂ ಎಟಿಎಂಗಾಗಿ ಮುಡಿಪು ಕಡೆಗೆ ಹೋಗುವ ಪರಿಸ್ಥಿತಿ ಇದೆ. ತುರ್ತಾಗಿ ಹಣ ಬೇಕಾದರೆ ಒದ್ದಾಡುವ ಪರಿಸ್ಥಿತಿ ಇದೆ. ನೇರವಾಗಿ ಬ್ಯಾಂಕ್ ಗೆ ಹೋಗಿ ಹಣ ಪಡೆಯುವುದಾದರೂ, ಎಟಿಎಂನ ಸಮಸ್ಯೆಯಿಂದಲೇ ಬ್ಯಾಂಕ್‌ನಲ್ಲೂ ದೊಡ್ಡ ಸರತಿ ಸಾಲು ಇರುತ್ತದೆ. ಅಲ್ಲಿ ಹಣಕ್ಕಾಗಿ ಕಾದು ಕಾದು ಹೈರಾಣಾಗಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮನೆಗೆ ಅಗತ್ಯ ದಿನಸಿ ಸಾಮಾನುಗಳನ್ನು ಖರೀದಿಸಲು ಕೆಲವೊಮ್ಮೆ ಸಮಸ್ಯೆ ಉಂಟಾಗುತ್ತದೆ. ಕೈಯಲ್ಲಿ ದುಡ್ಡು ಇಲ್ಲದೆ, ಬ್ಯಾಂಕ್ ಖಾತೆಯಲ್ಲಿ ಇರುವುದರಿಂದ ವ್ಯಾಪಾರಸ್ಥರ ಬಳಿ ಸಾಲ ಪಡೆಯಬೇಕಾಗಿ ಬರುತ್ತದೆ. ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಯಾರೂ ಸಾಲ ನೀಡುವ ಸ್ಥಿತಿಯಲ್ಲಿ ಇಲ್ಲ. ಇಂತಹ ಸಮಸ್ಯೆಯನ್ನು ಬಗೆಹರಿಸಲು ಪ್ರತೀ ಅಂಗಡಿಗಳಲ್ಲಿ ಆನ್ ಲೈನ್ ಸೇವೆಯ ವ್ಯವಸ್ಥೆ ಕಡ್ಡಾಯಗೊಳಿಸುವುದು ಉತ್ತಮ. ಇಲ್ಲದಿದ್ದರೆ ಪ್ರತೀ ಊರಿನಲ್ಲಿ ಅಥವಾ ಇಂತಿಷ್ಟು ದೂರಕ್ಕೆ ಎಟಿಎಂ ಸೌಲಭ್ಯ ಇರುವಂತೆ ವ್ಯವಸ್ಥೆ ಮಾಡಿಕೊಟ್ಟರೆ ಜನರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗಬಹುದು. ಈ ನಿಟ್ಟಿನಲ್ಲಿ, ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕಾಗಿ ವಿನಂತಿ.

share
-ಮುಹಮ್ಮದ್ ಶರೀಫ್, ಕಾಡುಮಠ
-ಮುಹಮ್ಮದ್ ಶರೀಫ್, ಕಾಡುಮಠ
Next Story
X