Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಮಾಣಿಕತೆ ಮೆರೆದ ಕೇರಳದ ಹಿರಿಯ...

ಪ್ರಾಮಾಣಿಕತೆ ಮೆರೆದ ಕೇರಳದ ಹಿರಿಯ ನಾಗರಿಕ

ವಾರ್ತಾಭಾರತಿವಾರ್ತಾಭಾರತಿ5 Oct 2019 9:23 PM IST
share
ಪ್ರಾಮಾಣಿಕತೆ ಮೆರೆದ ಕೇರಳದ ಹಿರಿಯ ನಾಗರಿಕ

ಮಂಗಳೂರು, ಅ.5: ನಗರದ ಸೆಂಟ್ರಲ್ ರೈಲು ನಿಲ್ದಾಣ ಸಂಪರ್ಕ ರಸ್ತೆಯಲ್ಲಿ ಬಿದ್ದು ಸಿಕ್ಕಿದ್ದ ನಗದು ಹಣ ಮತ್ತು ಇತರ ಹಲವು ದಾಖಲೆಗಳನ್ನು ಒಳಗೊಂಡ ಪರ್ಸ್‌ನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿ ಅದು ವಾರಸುದಾರರಿಗೆ ತಲುಪುವಂತೆ ವ್ಯವಸ್ಥೆ ಮಾಡುವ ಮೂಲಕ ಹಿರಿಯ ನಾಗರಿಕ ರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಕಾಸರಗೋಡಿನ ಅಶ್ವಿನಿನಗರದ ಜಯಪ್ರಕಾಶ್ ಶೆಣೈ (64) ಪ್ರಾಮಾಣಿಕತೆ ಮೆರೆದವರು. ಮಂಗಳೂರು ತಾಲೂಕು ಹರೇಕಳ ಪಂಜಿಮಾಡಿಯ ಮುಹಮ್ಮದ್ ಸಕೀರ್ (28) ಕಳೆದುಕೊಂಡ ಪರ್ಸ್ ಮರಳಿ ಪಡೆದವರು.

ಅ.4ರಂದು ಬೆಳಗ್ಗೆ 8:45ಕ್ಕೆ ಜಯಪ್ರಕಾಶ್ ಶೆಣೈ ಅವರಿಗೆ ಸೆಂಟ್ರಲ್ ರೈಲು ನಿಲ್ದಾಣ ಸಂಪರ್ಕ ರಸ್ತೆಯಲ್ಲಿ ಪರ್ಸ್ ಸಿಕ್ಕಿದ್ದು, ಅದರಲ್ಲಿ 67,685 ರೂ. ನಗದು, ನಾಲ್ಕು ಎಟಿಎಂ ಕಾರ್ಡ್‌ಗಳು, ಎರಡು ಡ್ರೈವಿಂಗ್ ಲೈಸನ್ಸ್‌ಗಳಿದ್ದವು. ಅದನ್ನು ಅವರು ಸೆಂಟ್ರಲ್ ರೈಲು ನಿಲ್ದಾಣದ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್) ಇನ್‌ಸ್ಪೆಕ್ಟರ್ ಮನೋಜ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಇನ್‌ಸ್ಪೆಕ್ಟರ್ ಅವರು ಪರ್ಸ್‌ನಲ್ಲಿದ್ದ ವಿಳಾಸದ ಮೂಲಕ ಅದರ ವಾರಸುದಾರ ಮುಹಮ್ಮದ್ ಸಕೀರ್ ಅವರನ್ನು ಸಂಪರ್ಕಿಸಿ ಪರ್ಸ್ ಸಿಕ್ಕಿರುವ ವಿಷಯ ತಿಳಿಸಿದ್ದರು. 11 ಗಂಟೆ ವೇಳೆಗೆ ಸಕೀರ್ ಆರ್‌ಪಿಎಫ್ ಕಚೇರಿಗೆ ಭೇಟಿ ನೀಡಿ ಪರ್ಸ್‌ನ ಗುರುತನ್ನು ಪತ್ತೆ ಹಚ್ಚಿದರು. ಸೂಕ್ತ ಪರಿಶೀಲನೆಯ ಬಳಿಕ ಪರ್ಸ್‌ನ್ನು ಸಕೀರ್‌ಗೆ ಮರಳಿಸಲಾಯಿತು.

ಇದೇ ವೇಳೆ ರೈಲು ನಿಲ್ದಾಣದ ಡೆಪ್ಯುಟಿ ಸ್ಟೇಷನ್ ಮ್ಯಾನೇಜರ್ ಕಿಶನ್ ಸಮಕ್ಷಮ ಆರ್‌ಪಿಎ್ ಇನ್‌ಸ್ಪೆಕ್ಟರ್ ಮನೋಜ್‌ಕುಮಾರ್ ಅವರು ಪ್ರಾಮಾಣಿಕತೆ ಮರೆದ ಹಿರಿಯ ನಾಗರಿಕ ಜಯ ಪ್ರಕಾಶ್ ಶೆಣೈ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.

ರೈಲು ನಿಲ್ದಾಣದಲ್ಲಿ ಅಥವಾ ಆವರಣದಲ್ಲಿ ಸೊತ್ತುಗಳನ್ನು ಕಳೆದುಕೊಂಡರೆ ಅಥವಾ ಯಾವುದೇ ಸಮಸ್ಯೆಗಳಿದ್ದರೆ ಆರ್‌ಪಿಎ್ ಹೆಲ್ಪ್‌ಲೈನ್ (ಉಚಿತ) ನಂ. 182 ಸಂಪರ್ಕಿಸಬಹುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X