Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾಹನ ದಟ್ಟಣೆ ನಿವಾರಣೆಗೆ ಸಾರ್ವಜನಿಕರಿಂದ...

ವಾಹನ ದಟ್ಟಣೆ ನಿವಾರಣೆಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಪೊಲೀಸ್ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ5 Oct 2019 10:10 PM IST
share
ವಾಹನ ದಟ್ಟಣೆ ನಿವಾರಣೆಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಪೊಲೀಸ್ ಇಲಾಖೆ

ಬೆಂಗಳೂರು, ಅ.5: ನಗರದಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆಯುಳ್ಳ 40 ಸ್ಥಳಗಳನ್ನು ಗುರುತಿಸಿರುವ ಪೊಲೀಸ್ ಇಲಾಖೆ, ಸಂಚಾರ ದಟ್ಟಣೆ ನಿವಾರಣೆಗೆ ಅಗತ್ಯವಿರುವ ಸಲಹೆ-ಸೂಚನೆ ನೀಡುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಂಚಾರಕ್ಕೆ ಅಡಚಣೆಯುಂಟಾಗುತ್ತಿರುವ ಸಿಲ್ಕ್ ಬೋರ್ಡ್ ಜಂಕ್ಷನ್, ಕೃಪಾನಿಧಿ ಕಾಲೇಜು ಜಂಕ್ಷನ್, ಕೆಆರ್ ಮಾರುಕಟ್ಟೆ ಜಂಕ್ಷನ್, ಟ್ರಿನಿಟಿ ವೃತ್ತ ಜಂಕ್ಷನ್, ಹೆಬ್ಬಾಳ ಮೇಲ್ಸೇತುವೆ ಜಂಕ್ಷನ್, ಯಲಹಂಕ ಬೈಪಾಸ್, ಮೇಖ್ರಿ ವೃತ್ತ ಜಂಕ್ಷನ್‌ಗಳಂತಹ ಸಂಚಾರ ದಟ್ಟಣೆ ಪ್ರದೇಶಗಳನ್ನೂ ಸೇರಿದಂತೆ ಒಟ್ಟು 40 ಸಂಚಾರ ದಟ್ಟಣೆ ಪ್ರದೇಶಗಳನ್ನು ಪೊಲೀಸ್ ಇಲಾಖೆ ಪಟ್ಟಿ ಮಾಡಿ ಸಂಚಾರ ದಟ್ಟಣೆ ನಿವಾರಣೆಗೆ ಸಾರ್ವಜನಿಕರ ಸಲಹೆ- ಸೂಚನೆ ಕೋರಿದೆ.

ವಾಹನ ದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಂಚಾರ ದಟ್ಟಣೆ ನಿವಾರಣೆಗೆ ನೆರವಿಗೆ ಬರಬೇಕಿದೆ. ಈ ಸಂಬಂಧ ಅಗತ್ಯ ಸಲಹೆಗಳನ್ನು ಇ-ಮೇಲ್, ವಾಟ್ಸ್ ಆ್ಯಪ್, ಎಸ್‌ಎಂಎಸ್, ಟ್ವೀಟ್ ಅಥವಾ ಫೇಸ್‌ಬುಕ್‌ಗಳ ಮೂಲಕ ಸಾರ್ವಜನಿಕರಿಂದ ನಿರೀಕ್ಷಿಸಲಾಗುತ್ತಿದೆ ಎಂದು ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಆಯುಕ್ತರ ಟ್ವೀಟ್‌ಗೆ ಉತ್ತರಿಸಿರುವ ಕೆಲ ಸಾರ್ವಜನಿಕರು, ಎಲ್ಲೆಂದರಲ್ಲಿ ಬಿಎಂಟಿಸಿ, ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್‌ಗಳು ನಿಲುಗಡೆಯಾಗುತ್ತಿರುವುದರಿಂದ ಸಂಚಾರ ದಟ್ಟಣೆಗೆ ಪ್ರಮುಖ ಕಾರಣವಾಗಿದೆ. ಹೆಬ್ಬಾಳ ಮೇಲ್ಸೇತುವೆ ಜಂಕ್ಷನ್ ಬಳಿ 4 ಪಥದ ರಸ್ತೆಯನ್ನು ಏಕಾಏಕಿ 2 ಪಥದ ರಸ್ತೆಯನ್ನಾಗಿ ಪರಿವರ್ತಿಸಿರುವುದು ಸಂಚಾರ ದಟ್ಟಣೆಗೆ ಕಾರಣವಾದರೆ, ತುಮಕೂರು ರಸ್ತೆಯಲ್ಲಿ ಸಿಗ್ನಲ್ ಬಳಿ ಕೆಎಸ್ಸಾರ್ಟಿಸಿ ಬಸ್‌ಗಳ ನಿಲುಗಡೆ ಮಾಡುತ್ತಿರುವುದು ಸಂಚಾರ ದಟ್ಟಣೆಗೆ ಮತ್ತೊಂದು ಕಾರಣ ಎಂದಿದ್ದಾರೆ. ಹೀಗೆ ಸಾರ್ವಜನಿಕರಿಂದ ಹಲು ಸಲಹೆ ಸೂಚನೆಗಳು ಬರುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X