Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಟಿಪಿ ಚಾಲೆಂಜರ್: ಸುಮಿತ್ ಸೆಮಿ...

ಎಟಿಪಿ ಚಾಲೆಂಜರ್: ಸುಮಿತ್ ಸೆಮಿ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ5 Oct 2019 11:39 PM IST
share
ಎಟಿಪಿ ಚಾಲೆಂಜರ್: ಸುಮಿತ್ ಸೆಮಿ ಫೈನಲ್‌ಗೆ

ಕ್ಯಾಂಪಿನಾಸ್(ಬ್ರೆಝಿಲ್), ಅ.5: ಭಾರತದ ಉದಯೋನ್ಮುಖ ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಶನಿವಾರ ಎಟಿಪಿ ಚಾಲೆಂಜರ್ ಕ್ಯಾಂಪಿನಾಸ್‌ನಲ್ಲಿ ಸೆಮಿ ಫೈನಲ್ ತಲುಪಿದ್ದಾರೆ. ಪುರುಷರ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಅರ್ಜೆಂಟೀನದ ಫ್ರಾನ್ಸಿಸ್ಕೋ ಸೆರುಂಡೊಲೊರನ್ನು 7-6(2), 7-5 ಸೆಟ್‌ಗಳಿಂದ ಮಣಿಸಿದ ನಗಾಲ್ ಎರಡು ವಾರಗಳಲ್ಲಿ ಎರಡನೇ ಬಾರಿ ಅಂತಿಮ-4ರ ಸುತ್ತಿನಲ್ಲಿ ಕಾಣಿಸಿಕೊಂಡಿದ್ದಾರೆ.

ನಗಾಲ್ ಸೆಮಿ ಫೈನಲ್‌ನಲ್ಲಿ ಅರ್ಜೆಂಟೀನದ ಜುಯಾನ್ ಫಿಕೊವಿಚ್ ಸವಾಲು ಎದುರಿಸಲಿದ್ದಾರೆ.

ಈ ವಾರಾರಂಭದಲ್ಲಿ ಅರ್ಜೆಂಟೀನದ ಫಕುಂಡೊ ಬಾಗ್ನಿಸ್‌ರನ್ನು 6-4, 6-2 ನೇರ ಸೆಟ್‌ಗಳಿಂದ ಸೋಲಿಸಿದ್ದ ನಡಾಲ್ ಬ್ಯುನಸ್ ಐರಿಸ್ ಎಟಪಿ ಚಾಲೆಂಜರ್ ಪ್ರಶಸ್ತಿ ಜಯಿಸಿದ್ದರು. ಇದು ಅವರ ಎರಡನೇ ಚಾಲೆಂಜರ್ ಪ್ರಶಸ್ತಿಯಾಗಿತ್ತು. ಈ ಸಾಧನೆಯ ಮೂಲಕ ಎಪಿಟಿ ರ್ಯಾಂಕಿಂಗ್‌ನಲ್ಲಿ 26 ಸ್ಥಾನ ಭಡ್ತಿ ಪಡೆದು 135ನೇ ಸ್ಥಾನಕ್ಕೇರಿದರು. ನಗಾಲ್ 2017ರಲ್ಲಿ ಬೆಂಗಳೂರು ಚಾಲೆಂಜರ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಜಯಿಸಿದ್ದರು. ಆಗಸ್ಟ್‌ನಲ್ಲಿ ನಡೆದ ಯುಎಸ್ ಓಪನ್‌ನಲ್ಲಿ ಸ್ವಿಸ್ ದಂತಕತೆ ರೋಜರ್ ಫೆಡರರ್‌ರನ್ನು ಮೊದಲ ಸುತ್ತಿನಲ್ಲಿ ಎದುರಿಸಿದ್ದ ನಡಾಲ್ 6-4, 1-6, 2-6, 4-6 ಸೆಟ್‌ಗಳಿಂದ ಸೋತಿದ್ದರೂ ಉತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದರು. ಮೊದಲ ಸೆಟ್‌ನ್ನು 6-4 ಅಂತರದಿಂದ ಗೆದ್ದುಕೊಂಡಿದ್ದ ನಗಾಲ್ 20 ವರ್ಷಗಳ ಬಳಿಕ ಗ್ರಾನ್‌ಸ್ಲಾಮ್ ಟೂರ್ನಿಯ ಪ್ರಮುಖ ಸುತ್ತಿನಲ್ಲಿ ಸೆಟ್ ಗೆದ್ದುಕೊಂಡ ಭಾರತದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X