Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಭೂಮಿ ಕ್ಷೇತ್ರದಲ್ಲಿ ಸಾಹಿತ್ಯದ...

ರಂಗಭೂಮಿ ಕ್ಷೇತ್ರದಲ್ಲಿ ಸಾಹಿತ್ಯದ ಸಂಪರ್ಕ ಹೆಚ್ಚು: ರತಾ್ನ ಪಾಠಕ್ ಶಾ

ವಾರ್ತಾಭಾರತಿವಾರ್ತಾಭಾರತಿ6 Oct 2019 7:42 PM IST
share
ರಂಗಭೂಮಿ ಕ್ಷೇತ್ರದಲ್ಲಿ ಸಾಹಿತ್ಯದ ಸಂಪರ್ಕ ಹೆಚ್ಚು: ರತಾ್ನ ಪಾಠಕ್ ಶಾ

ಮಣಿಪಾಲ, ಅ.6: ಇಂದು ಅಭಿನಯ ತರಬೇತಿ ಕೇಂದ್ರವನ್ನು ನಿರ್ವಹಿಸು ವುದು ಬಹಳ ಕಷ್ಟ. ಆದುದರಿಂದ ಮಹಿಳೆಯರು ಮುಂಬೈಯಲ್ಲಿರುವ ಅಭಿನಯ ತರಬೇತಿಗೆ ಹೋಗುವಾಗ ಬಹಳಷ್ಟು ಯೋಚನೆ ಮಾಡಬೇಕಾಗು ತ್ತದೆ ಎಂದು ರಂಗಭೂಮಿ ಕಲಾವಿದೆ ಹಾಗೂ ಹಿರಿಯ ಚಲನ ಚಿತ್ರ ನಟಿ, ನಿರ್ದೇಶಕಿ ರತ್ನಾ ಪಾಠಕ್ ಶಾ ಹೇಳಿದ್ದಾರೆ.

ಮಣಿಪಾಲದ ಫಯರ್‌ಸೈಡ್ ಚಾಟ್ ವಿದ್ಯಾರ್ಥಿಗಳ ಸಂಘಟನೆಯ ವತಿಯಿಂದ ರವಿವಾರ ಮಣಿಪಾಲ ವ್ಯಾಲಿ ವ್ಯೆ ಹೊಟೇಲ್‌ನ ಸಭಾಂಗಣದಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ರಂಗಭೂಮಿ ಹಿನ್ನೆಲೆಯ ಕುಟುಂಬದಿಂದ ಬಂದ ನನ್ನ, ತಾಯಿ ಮತ್ತು ಸಹೋದರಿಯರು ರಂಗ ಚಟುವಟಿಕೆಗಳಲ್ಲಿಯೇ ತೊಡಗಿಸಿಕೊಂಡವರು. ರಂಗಭೂಮಿ ಚಟುವಟಿಕೆಗಳಿಂದ ಸಾಹಿತ್ಯದ ಸಂಪರ್ಕ ಹೆಚ್ಚಾಗಿ ಸಿಗುತ್ತದೆ. ಆದರೆ ಚಲನಚಿತ್ರದಲ್ಲಿ ಸಾಹಿತ್ಯದ ಸಂಪರ್ಕ ತೀರಾ ಕಡಿಮೆ ಯಾಗಿರುತ್ತೆ ಎಂದು ಅವರು ಅಭಿಪ್ರಾಯ ಪಟ್ಟರು.

ಚಲನಚಿತ್ರ ಅಥವಾ ರಂಗಭೂಮಿ ಕ್ಷೇತ್ರಗಳಲ್ಲಿ ನಾವು ತಂಡ ಸ್ಫೂರ್ತಿಯಲ್ಲಿ ಕೆಲಸ ಮಾಡಬೇಕು. ಹೊಸ ರೀತಿಯಲ್ಲಿ ಚಿಂತನೆ ಮಾಡಬೇಕು. ಆ ಮೂಲಕ ನಮ್ಮ ಕಲ್ಪನೆಗಳನ್ನು ಸಾಕಾರಗೊಳಿಸಬೇಕು. ಯಾವುದೇ ನಿರ್ಣಯ ತೆಗೆದುಕೊಳ್ಳು ವಾಗ ಕನಸು ಕಾಣಬೇಕಾದ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.

ಸಂವಾದ ಕಾರ್ಯಕ್ರಮವನ್ನು ಅನನ್ಯ ರಾವ್ ನಡೆಸಿಕೊಟ್ಟರು. ಐಎಂ ಎಫ್‌ಎಸ್ ಸೆಂಟರ್‌ನ ಮುಖ್ಯಸ್ಥೆ ಶರ್ಮಿಳಾ ಸಾಲಿಗ್ರಾಮ, ತಿಂಕ್ ಟ್ಯಾಂಕ್ ಬೋಧಕ ಸಲಹೆಗಾರ ಅನೀಶ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X