Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಎಇ ಪ್ರತಿಭೋತ್ಸವಕ್ಕೆ ಕೂರತ್ ತಂಙಳ್...

ಯುಎಇ ಪ್ರತಿಭೋತ್ಸವಕ್ಕೆ ಕೂರತ್ ತಂಙಳ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Oct 2019 9:33 PM IST
share
ಯುಎಇ  ಪ್ರತಿಭೋತ್ಸವಕ್ಕೆ ಕೂರತ್ ತಂಙಳ್ ಚಾಲನೆ

ಮಂಗಳೂರು: ಕರ್ನಾಟಕ್ ಕಲ್ಚರಲ್ ಫೌಂಡೇಶನ್ ಯು ಎ ಇ  ರಾಷ್ಟ್ರೀಯ ಸಮಿತಿ ಪ್ರತೀ ವರ್ಷ ನಡೆಸುತ್ತಿರುವ ಪ್ರತಿಭೆಗಳ ಸಾಂಸ್ಕೃತಿಕ  ಹಬ್ಬ

'ಪ್ರತಿಭೋತ್ಸವ 2020'ಗೆ ಚಾಲನೆ ನೀಡಲಾಯಿತು.

"ಅರಿವಿನ ಕ್ರಾಂತಿಗೆ ಪ್ರತಿಭೆಗಳ ನಡಿಗೆ"  ಪ್ರತಿಭೋತ್ಸವದ ಲಾಂಛನವನ್ನು ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್  ಬಿಡುಗಡೆ ಮಾಡಿದರು.  ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಸ್ಪರ್ಧೆಯ ವಿಜೇತ ಸ್ಪರ್ಧಾರ್ಥಿಗಳ ಗ್ರಾಂಡ್ ಫೈನಲ್ ಕಾರ್ಯಕ್ರಮ  2020ರ ಜ. 3ರಂದು ಅಬುಧಾಬಿಯ ಸುಸಜ್ಜಿತ  ಸಭಾಂಗಣಧಲ್ಲಿ ನಡೆಯಲಿದೆ. 50ಕ್ಕೂ ಹೆಚ್ಚು ಸ್ಪರ್ಧಾ ವಿಷಯಗಳಲ್ಲಿ 1000ಕ್ಕೂ ಮಿಕ್ಕ ಪ್ರತಿಭೆಗಳು ಸ್ಪರ್ಧಿಸಲಿದ್ಧಾರೆ. ಪ್ರತಿ ಎಮಿರೇಟ್ಸ್ ನಲ್ಲಿ
 ಕೆಸಿಎಫ್  ಝೋನಲ್ ಮಟ್ಟದ ಸ್ಪರ್ದೆಗೆ ಈಗಾಗಲೇ ನೋಂದಾವಣಿ ಆರಂಭವಾಗಿದೆ. ಸಬ್ ಜೂನಿಯರ್, ಜೂನಿಯರ್ , ಸೀನಿಯರ್ ಬಾಯ್ಸ್, ಸೀನಿಯರ್ ಗರ್ಲ್ಸ್, ಜನರಲ್ ಮೇಲ್, ಜನರಲ್ ಫೀಮೇಲ್  ವಿಭಾಗಗಳಲ್ಲಿ ಕಿರಾತ್ , ಹಾಡು ,ಭಾಷಣ ,ರಸ ಪ್ರಶ್ನೆ ಮೆಮೊರಿ ಟೆಸ್ಟ್ , ಕಸದಿಂದ ರಸ , ಚರಿತ್ರೆ ಬರಹ , ಅರೇಬಿಕ್ ಕ್ಯಾಲಿಗ್ರಫಿ ,ಬುರ್ದಾ ,ದಫ್ಫ್ ,ಪ್ರಬಂಧ ,ಇತ್ಯಾಧಿ ಸ್ಪರ್ಧೆಗಳು ನಡೆಯಲಿದ್ದು ಯುಎಇ ಯಾದ್ಯಂತ ನೆಲೆಸಿರುವ ಕನ್ನಡಿಗರಲ್ಲಿ ನೋಂದಾಯಿಸಲು ಸಂಘಟಕರು ತಿಳಿಸಿದ್ದಾರೆ.

ಪ್ರತಿಭೋತ್ಸವ ಸಮಿತಿ ಸಂಚಾಲಕರಾದ ಬ್ರೈಟ್ ಮಾರ್ಬಲ್ ಇಬ್ರಾಹಿಂ ,ಕನ್ವಿನರ್ ಇಕ್ಬಾಲ್ ಕಾಜೂರ್ , ಡಾ. ಶೇಕ್ ಬಾವ , ಪಿ ಎಂ ಎಚ್ ಹಮೀದ್, ಹಮೀದ್ ಸಅದಿ, ಹಸೈನಾರ್ ಅಮಾನಿ , ಹಕೀಮ್ ತುರ್ಕಳಿಕೆ ಉಪಸ್ಥಿತರಿದ್ದರು . ಹೆಚ್ಚಿನ ಮಾಹಿತಿಗಾಗಿ  +971 55 768 7004 ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X