Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅ.15ರ ವರೆಗೆ ಮತದಾರರ ಪಟ್ಟಿ ಪರಿಶೀಲನೆ

ಅ.15ರ ವರೆಗೆ ಮತದಾರರ ಪಟ್ಟಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ6 Oct 2019 9:53 PM IST
share
ಅ.15ರ ವರೆಗೆ ಮತದಾರರ ಪಟ್ಟಿ ಪರಿಶೀಲನೆ

ಬೆಳಗಾವಿ, ಅ.5: ಚುನಾವಣಾ ಆಯೋಗ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಮತದಾರ ಪಟ್ಟಿ ಪರಿಶೀಲನಾ ಕಾರ್ಯಕ್ರಮವನ್ನು ಸೆ.1ರಂದು ಪ್ರಾರಂಭಿಸಲಾಗಿದ್ದು, ಅ.15ರ ವರೆಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಜಿಲ್ಲೆಯ ಎಲ್ಲ ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಇರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ಹಾಗೂ ಯಾವುದಾದರೂ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ ವೆಬ್‌ಸೈಟ್ ceokarnataka.kar.nic.in ಹಾಗೂ NVSP Portal ನಲ್ಲಿ ಲಭ್ಯವಿರುತ್ತದೆ.

ಮತದಾರರು ತಮ್ಮ ಮೊಬೈಲ್‌ದಲ್ಲಿ https://apps.mgov.gov.in/descp.do?appid=1466 ಈ ಲಿಂಕ್‌ನ್ನು ಕ್ಲಿಕ್ ಮಾಡಿ ತಮ್ಮ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕರೆ ನಿಯಂತ್ರಣ ಕೊಠಡಿಗೆ ಟೋಲ್ ಪ್ರೀ ನಂ 1950ಕ್ಕೆ ಕಲಚೇತನ ಮತದಾರರು ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಇರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ.

ಬೆಳಗಾವಿ ಒನ್ ಹಾಗೂ ಜಿಲ್ಲೆಯ ಅರ್ಹ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿಯೂ ಕೂಡ ತಮ್ಮ ಹೆಸರುಗಳನ್ನು ಪಾಸ್ ಪೋರ್ಟ್, ವಾಹನ ಚಾಲನಾ ಪತ್ರ, ಆಧಾರ ಕಾರ್ಡ, ರೇಷನ್ ಕಾರ್ಡ, ಸರ್ಕಾರಿ ಕಚೇರಿ ಭಾವಚಿತ್ರವುಳ್ಳ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್, ರೈತ ಗುರುತಿನ ಚೀಟಿ, ಇತರೆ ಮೂಲ ದಾಖಲಾತಿಗಳನ್ನು ನೀಡಿ ಪರಿಶೀಲಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X