Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾಕ್‌ನಿಂದ ಸರಣಿ ಸುಧಾರಣಾ ಕ್ರಮಗಳ...

ಇರಾಕ್‌ನಿಂದ ಸರಣಿ ಸುಧಾರಣಾ ಕ್ರಮಗಳ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ6 Oct 2019 11:00 PM IST
share
ಇರಾಕ್‌ನಿಂದ ಸರಣಿ ಸುಧಾರಣಾ ಕ್ರಮಗಳ ಘೋಷಣೆ

ಬಾಗ್ದಾದ್, ಅ.6: ನಿರುದ್ಯೋಗ ಹಾಗೂ ಭ್ರಷ್ಟಾಚಾರದ ವಿರುದ್ಧ ಶನಿವಾರ ನಡೆದ ಸರಕಾರಿ ವಿರೋಧಿ ರ್ಯಾಲಿಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಮಂದಿ ಮೃತಟ್ಟ ಬಳಿಕ ಎಚ್ಚೆತ್ತು ಕೊಂಡಿರುವ ಇರಾಕ್ ಪ್ರಧಾನಿ ಅದೆಲ್ ಅಬ್ದೆಲ್ ನೇತೃತ್ವದ ಸಂಪುಟವು ತುರ್ತು ಅಧಿವೇಶನವನ್ನು ನಡೆಸಿದ ಬಳಿಕ ರವಿವಾರ ಸರಣಿ ಸುಧಾರಣಾ ಕ್ರಮಗಳನ್ನು ಪ್ರಕಟಿಸಿತು.

ಮಂಗಳವಾರದಿಂದೀಚೆಗೆ ಸಾವಿರಾರು ಇರಾಕಿ ನಾಗರಿಕರು ಬಾಗ್ದಾದ್ ಹಾಗೂ ದಕ್ಷಿಣ ಇರಾಕ್‌ನ ಹಲವೆಡೆ ಸಭೆ ಸೇರಿ, ಭ್ರಷ್ಟಾಚಾರ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿಭಾಯಿಸಲು ವ್ಯಾಪಕವಾದ ಸರಕಾರಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಪ್ರತಿಭಟನಕಾರರು ಭದ್ರತಾಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಅಬ್ದುಲ್ ಮಾಹ್ದಿ ಅವರು ಕೇವಲ ಒಂದು ವರ್ಷದ ಹಿಂದೆ ಇರಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ, ಭ್ರಷ್ಟಾಚಾರ ಹಾಗೂ ನಿರುದ್ಯೋಗವನ್ನು ನಿಯಂತ್ರಿಸುವುದಾಗಿ ಭರವಸೆ ನೀಡಿದ್ದರು.

ಶನಿವಾರ ರಾತ್ರಿಯಿಡೀ ತುರ್ತು ಅಧಿವೇಶನ ನಡೆಸಿದ ಅಬ್ದೆಲ್ ನೇತೃತ್ವದ ಸಂಪುಟವು, ರವಿವಾರ ಮುಂಜಾನೆ ಭೂಹಕ್ಕು ವಿತರಣೆ, ಸೇನಾ ನೇಮಕಾತಿ ಹಾಗೂ ಅರ್ಹ ಫಲಾನುಭವಿಗಳಿಗಾಗಿ ಕಲ್ಯಾಣ ಸ್ಟೈಪೆಂಡ್ ಹೆಚ್ಚಳ ಸೇರಿದಂತೆ 12ಕ್ಕೂ ಅಧಿಕ ಯೋಜಿತ ಸುಧಾರಣಾ ಯೋಜನೆಗಳನ್ನು ಜಾರಿಗೊಳಿಸಿತು.

ವಿಶ್ವಬ್ಯಾಂಕ್ ಬಿಡುಗಡೆಗೊಳಿಸಿದ ಅಂಕಿಅಂಶಗಳ ಪ್ರಕಾರ ಇರಾಕ್‌ನಲ್ಲಿ ಯುವಜನತೆಯ ನಿರುದ್ಯೋಗ ಪ್ರಮಾಣದಲ್ಲಿ ಶೇ.25ರಷ್ಟು ಏರಿಕೆಯಾಗಿದೆ. ಯುವಜನರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ತಾನು ಬೃಹತ್ ಮಾರುಕಟ್ಟೆ ಸಂಕೀರ್ಣಗಳನ್ನು ನಿರ್ಮಿಸುವುದಾಗಿ ಸರಕಾರವು ತಿಳಿಸಿದೆ.

ಇರಾಕ್‌ನ ದಕ್ಷಿಣದ ನಗರವಾದ ಕುಟ್‌ನಲ್ಲಿ ಕಳೆದ ತಿಂಗಳು, ಪೌರಾಡಳಿತದ ಅಧಿಕಾರಿಗಳು ತನ್ನ ಸಂಚಾರಿ ಅಂಗಡಿಯೊಂದನ್ನು ವಶಪಡಿಸಿಕೊಂಡಿದ್ದರಿಂದ ಹತಾಶಗೊಂಡ ಯುವಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. 4 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಇರಾಕ್‌ನಲ್ಲಿ ಸಾರ್ವಜನಿಕರಂಗವು ಈಗಲೂ ದೇಶದ ಅತಿ ದೊಡ್ಡ ಉದ್ಯೋಗದಾತ ವಲಯವಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಗಳಿಂದ ಪದವಿ ಪಡೆದು ಹೊರಬರುತ್ತಿರುವ ಯುವಜನರಿಗೆ ಉದ್ಯೋಗವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X