Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಳನೆ ತರಗತಿಗೆ ಪಬ್ಲಿಕ್ ಪರೀಕ್ಷೆ...

ಏಳನೆ ತರಗತಿಗೆ ಪಬ್ಲಿಕ್ ಪರೀಕ್ಷೆ ತೀರ್ಮಾನ ಸಂವಿಧಾನದ ಆಶಯಕ್ಕೆ ವಿರುದ್ಧ - ಶಿಕ್ಷಣ ತಜ್ಞ ನಿರಂಜನಾರಾಧ್ಯ

ವಾರ್ತಾಭಾರತಿವಾರ್ತಾಭಾರತಿ7 Oct 2019 4:02 PM IST
share
ಏಳನೆ ತರಗತಿಗೆ ಪಬ್ಲಿಕ್ ಪರೀಕ್ಷೆ ತೀರ್ಮಾನ ಸಂವಿಧಾನದ ಆಶಯಕ್ಕೆ ವಿರುದ್ಧ - ಶಿಕ್ಷಣ ತಜ್ಞ ನಿರಂಜನಾರಾಧ್ಯ

ಬೆಂಗಳೂರು, ಅ. 7: ‘ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಸರಕಾರದ ತೀರ್ಮಾನ ವಿಶ್ವಸಂಸ್ಥೆಯ ಮಕ್ಕಳ ಒಡಂಬಡಿಕೆ ಹಾಗು ಭಾರತದ ಸಂವಿಧಾನದ 39(ಎಫ್)ಅನ್ವಯ ಮಕ್ಕಳ ಉತ್ತಮ ಹಿತಾಶಕ್ತಿ ಹಾಗೂ ಆರೋಗ್ಯಕರ ರೀತಿಯಲ್ಲಿ ಮಕ್ಕಳ ಬೆಳವಣಿಗೆಯ ಮೂಲತತ್ವಗಳನ್ನು ಉಲ್ಲಂಘಿಸುತ್ತವೆ’ ಎಂದು ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾವು ಕಲಿಕೆಗಿಂತ ಹೆಚ್ಚು ಪರೀಕ್ಷೆಗೆ ಒತ್ತು ನೀಡುತ್ತಿದ್ದೇವೆ. ಆದರೆ ನಿಜವಾಗಲೂ ಆಗಬೇಕಾಗಿರುವುದು ಪರೀಕ್ಷೆಯಲ್ಲ. ಉತ್ತಮ ಕಲಿಕೆಗೆ ಎಲ್ಲ ರೀತಿಯ ಉತ್ತಮ ವಾತಾವರಣ. ಸರಿಯಾದ ಮೂಲಭೂತ ಸೌಕರ್ಯ ತರಗತಿವಾರು ವಿಷಯವಾರು ಶಿಕ್ಷಕರಿದ್ದು ಪ್ರತಿದಿನ ಕನಿಷ್ಠ 5-6 ಗಂಟೆ ಉತ್ತಮ ಕಲಿಕಾ ಚಟುವಟಿಕೆಗಳ ಮೂಲಕ ಪಾಠ ಮಾಡುವಂತಾದರೆ ಮಕ್ಕಳು ಏಕೆ ಕಲಿಯುವುದಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಕಲಿಸದೇ ಫೇಲ್(ಅನುತ್ತೀರ್ಣ) ಮಾಡುವುದು ಸುಲಭ. ಆದರೆ, ಫೇಲ್ ಆಗದಂತೆ ಕಲಿಸುವುದು ಕಷ್ಟ. ನಮ್ಮ ಆಯ್ಕೆ ಎರಡನೆಯದಾಗಿರುವುದು ದುರಾದೃಷ್ಟ. ಇಲ್ಲಿ ನಿಜವಾಗಲೂ ಫೇಲ್ ಆಗುವುದು ಮಕ್ಕಳಲ್ಲ. ಶಿಕ್ಷಕರು ಮತ್ತು ಈ ವ್ಯವಸ್ಥೆ. ವ್ಯವಸ್ಥೆಯ ದೋಷಕ್ಕೆ ಮಕ್ಕಳನ್ನು ಬಲಿಪಶು ಮಾಡುತ್ತಿದ್ದೇವೆ ಎಂದು ಅವರು ಎಚ್ಚರಿಸಿದ್ದಾರೆ.

ಫೇಲ್ ಮಾಡುವ ಪರಿಣಾಮ ಮಕ್ಕಳು ‘ಫೇಲ್’ ಎಂಬ ಹಣೆಪಟ್ಟಿ ಹಚ್ಚಿಕೊಂಡು ಶಾಲೆ ಬಿಡುತ್ತವೆ. ಮಕ್ಕಳ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಅದೇ ತರಗತಿಯಲ್ಲಿ ಸಹಪಾಠಿಗಳ ಅಪಹಾಸ್ಯಕ್ಕೆ ಗುರಿಯಾಗಿ ಕಲಿಕೆಯಲ್ಲಿ ಆಸಕ್ತಿ ಕಳೆದುಕೊಳ್ಳುತ್ತವೆ. ನಮ್ಮ ದುರಾದೃಷ್ಟ ನಾವು ಹಳೆ ಸಂಪ್ರದಾಯ ವಾದಿ ರೀತಿಯಲ್ಲೇ ಯೋಚಿಸುತ್ತಿದ್ದೇವೆ.

ಮಕ್ಕಳ ಹಿತಾಶಕ್ತಿ ಮತ್ತು ಗೌರವಾನ್ವಿತ ಬದುಕಿನ ಹೊಸ ಅಯ್ಯಮಗಳ ಮೂಲಕ ಆಲೋಚನೆ ಮಾಡುವ ಶಕ್ತಿ ಇಲ್ಲದೆ. ನಿಂತ ನೀರಾಗಿ ಮುಂದೆ ಹೋಗಲಾಗುತ್ತಿಲ್ಲ. ಈ ಪರೀಕ್ಷೆ ಮಾಡುವ ತೀರ್ಮಾನವನ್ನು ಕೈಬಿಟ್ಟು ನಿರಂತರ ಮೌಲ್ಯಮಾಪನದ ಮೂಲಕ ಪ್ರತಿಯೊಂದು ಮಗು ನಿಗದಿತ ಕಲಿಕಾಮಟ್ಟ ತಲುಪಲು ಅಗತ್ಯವಾಗಿ ಆಗಲೇಬೇಕಾದ ಕಲಿಕಾ ಪ್ರಕ್ರಿಯೆ ನಡೆಯುವಂತೆ ಸರಕಾರ ಕಾರ್ಯಕ್ರಮ ರೂಪಿಸಬೇಕೆಂದು ನಿರಂಜನಾರಾಧ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X