Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಉಪ ಮೇಯರ್ ಗೆ ದುಬಾರಿ ಕಾರು...

ಬಿಬಿಎಂಪಿ ಉಪ ಮೇಯರ್ ಗೆ ದುಬಾರಿ ಕಾರು ಖರೀದಿ

ವಾರ್ತಾಭಾರತಿವಾರ್ತಾಭಾರತಿ8 Oct 2019 11:17 PM IST
share

ಬೆಂಗಳೂರು, ಅ.8: ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಆಯ್ಕೆಯಾದ ಕೂಡಲೇ ರಾಮಮೋಹನ್ ರಾಜುಗೆ ಸರಿಸುಮಾರು 26 ಲಕ್ಷ ರೂ. ಮೌಲ್ಯದ ದುಬಾರಿ ಇನ್ನೋವಾ ಕಾರು ಖರೀದಿಸಿ ನೀಡಲಾಗಿದೆ.

ಬಿಬಿಎಂಪಿ ಈಗಲೇ ಆರ್ಥಿಕ ಸಂಕಷ್ಟದಲ್ಲಿದೆ. ಇಂತಹ ವೇಳೆಯಲ್ಲಿ ಉಪಮೇಯರ್‌ಗೆ ದುಬಾರಿ ಕಾರು ಖರೀದಿ ಮಾಡುವ ಅಗತ್ಯವಿದೆಯಾ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬಂದಿದ್ದು, ಅಧಿಕಾರ ವಹಿಸಿಕೊಂಡ ಬಳಿಕ ಪೂಜೆ, ಹೋಮ ಹವನ ನಡೆಸಿದ ನಂತರ ದುಬಾರಿ ಕಾರಿನಲ್ಲಿ ಪ್ರಯಾಣಿಸಿರುವುದು ಟೀಕೆಗೆ ಗುರಿಯಾಗಿದೆ.

ಈ ಹಿಂದೆ 2012 ರಲ್ಲಿ ಆಯುಕ್ತರು ಹಾಗೂ ಉಪಮೇಯರ್‌ಗಾಗಿ ಕಾರುಗಳನ್ನು ಖರೀದಿಸಲಾಗಿತ್ತು. ಇವು ಹಳೆಯದಾಗಿದ್ದರಿಂದ ಹೊಸ ಎರಡು ಕಾರುಗಳನ್ನು ಖರೀದಿಸಲು 2018-19 ನೇ ಸಾಲಿನ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿತ್ತು. ಚುನಾವಣೆ ಮುಗಿದು ಆಯ್ಕೆಯಾದ ಕೂಡಲೇ ಮೀಸಲಿಟ್ಟ ಹಣವನ್ನು ಬಳಸಿಕೊಂಡು ಹೊಸ ಕಾರುಗಳನ್ನು ಖರೀದಿ ಮಾಡಲಾಗಿದೆ.

ಮೂರು ವರ್ಷದ ಹಿಂದೆ ಪದ್ಮಾವತಿ ಮೇಯರ್ ಆಗಿದ್ದಾಗ ಹೊಸ ಇನೋವಾ ಖರೀದಿಸಲಾಗಿತ್ತು. ಈಗ ನೂತನ ಮೇಯರ್ ಗೌತಮ್ ಕುಮಾರ್ ಅದೇಕಾರು ಬಳಕೆ ಮಾಡುತ್ತಿದ್ದಾರೆ.

ಬಿಬಿಎಂಪಿಯಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಕುರಿತು ಚರ್ಚೆಗಳು ನಡೆಯುತ್ತಲೇ ಇವೆ. ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗಲೇ ಆರ್ಥಿಕ ಮುಗ್ಗಟ್ಟಿನಿಂದ ಆಸ್ತಿಗಳನ್ನು ಅಡಮಾನ ಇಡಲಾಗಿತ್ತು. ಇತ್ತಿಚೆಗೆ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸಿ ಆರ್ಥಿಕ ಶಿಸ್ತು ತರುವ ಪ್ರಯತ್ನ ನಡೆದಿದೆ. ಜತೆಗೆ ಅಡಮಾನ ಇಟ್ಟಿದ್ದ ಆಸ್ತಿಗಳನ್ನು ಬಿಡಿಸಿಕೊಳ್ಳಲಾಗಿದೆ. ಇಂತಹ ಆರ್ಥಿಕ ಚೇತರಿಕೆ ಸಮಯದಲ್ಲಿ ದುಬಾರಿ ಕಾರು ಖರೀದಿಸುವ ಮೂಲಕ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಹಾಳುಗೆಡವಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X