Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಧಾನಕ್ಕೆ ಬರುವಂತೆ ಇರಾಕ್ ಅಧ್ಯಕ್ಷರಿಂದ...

ಸಂಧಾನಕ್ಕೆ ಬರುವಂತೆ ಇರಾಕ್ ಅಧ್ಯಕ್ಷರಿಂದ ಪ್ರತಿಭಟನಕಾರರಿಗೆ ಕರೆ

ವಾರ್ತಾಭಾರತಿವಾರ್ತಾಭಾರತಿ8 Oct 2019 11:58 PM IST
share
ಸಂಧಾನಕ್ಕೆ ಬರುವಂತೆ ಇರಾಕ್ ಅಧ್ಯಕ್ಷರಿಂದ ಪ್ರತಿಭಟನಕಾರರಿಗೆ ಕರೆ

ಬಗ್ದಾದ್, ಅ. 8: ಹಿಂಸಾತ್ಮಕ ಪ್ರತಿಭಟನೆಯನ್ನು ನಿಲ್ಲಿಸುವಂತೆ ಇರಾಕ್ ಅಧ್ಯಕ್ಷ ಬರ್ಹಾಮ್ ಸಾಲಿಹ್ ಸೋಮವಾರ ಪ್ರತಿಭಟನಕಾರರಿಗೆ ಕರೆ ನೀಡಿದ್ದಾರೆ ಹಾಗೂ ರಾಷ್ಟ್ರೀಯ ಸಂಧಾನ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ.

 ಒಂದು ವಾರದ ಹಿಂದೆ ಆರಂಭಗೊಂಡಿರುವ ಸರಕಾರ ವಿರೋಧಿ ಪ್ರತಿಭಟನೆಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವಂತೆಯೇ ದೇಶದ ಅಧ್ಯಕ್ಷರು ಸಂಧಾನದ ಕೊಡುಗೆಯನ್ನು ನೀಡಿದ್ದಾರೆ. ಈವರೆಗೆ ಪ್ರತಿಭಟನೆಗಳಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ದೇಶದ ಜನರನ್ನು ಉದ್ದೇಶಿಸಿ ಟೆಲಿವಿಶನ್ ಭಾಷಣ ಮಾಡಿದ ಸಾಲಿಹ್, ಬೃಹತ್ ಸಭೆಗಳ ಸಂದರ್ಭದಲ್ಲಿ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದವರು ‘ಜನರ ಶತ್ರುಗಳು’ ಎಂದು ಬಣ್ಣಿಸಿದರು.

ಪೂರ್ವ ಬಗ್ದಾದ್‌ನಲ್ಲಿ ರವಿವಾರ ಸಂಜೆ ನಡೆದ ಪ್ರತಿಭಟನೆಗಳ ವೇಳೆ, ಪ್ರತಿಭಟನಕಾರರನ್ನು ಮಣಿಸಲು ‘ಅಧಿಕ ಬಲಪ್ರಯೋಗ’ ಮಾಡಿರುವುದನ್ನು ಸೇನೆ ಒಪ್ಪಿಕೊಂಡ ಗಂಟೆಗಳ ಬಳಿಕ ಅವರು ಈ ಭಾಷಣ ಮಾಡಿದ್ದಾರೆ.

‘‘ನಿಯಮಾವಳಿಗಳನ್ನು ಉಲ್ಲಂಘಿಸಿ ಅಧಿಕ ಬಲಪ್ರಯೋಗ ಮಾಡಲಾಗಿದೆ. ತಪ್ಪು ಮಾಡಿದ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿ ಮಾಡುವ ಪ್ರಕ್ರಿಯೆಯನ್ನು ನಾವು ಕೈಗೆತ್ತಿಕೊಂಡಿದ್ದೇವೆ’’ ಎಂದು ಸೇನೆ ಹೇಳಿದೆ.

ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಇರಾಕ್ ಜನರು ಭಾರೀ ಪ್ರಮಾಣದಲ್ಲಿ ಬೀದಿಗೆ ಇಳಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X