Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಕ್ಟೋಬರ್ 10ರಂದು 2,000 ರೂ. ನೋಟು...

ಅಕ್ಟೋಬರ್ 10ರಂದು 2,000 ರೂ. ನೋಟು ರದ್ದಾಗಲಿದೆಯೇ?

ಆತಂಕ ಸೃಷ್ಟಿಸಿದ ವೈರಲ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ9 Oct 2019 1:33 PM IST
share
ಅಕ್ಟೋಬರ್ 10ರಂದು 2,000 ರೂ. ನೋಟು ರದ್ದಾಗಲಿದೆಯೇ?

ಹೊಸದಿಲ್ಲಿ, ಅ.9: ಅಕ್ಟೋಬರ್ 10ರಿಂದ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು  ರದ್ದುಗೊಳಿಸಲಾಗುವುದೆಂಬ ಸಂದೇಶವೊಂದು ವಾಟ್ಸ್ಯಾಪ್ ಗಳಲ್ಲಿ ಹರಿದಾಡುತ್ತಿದೆ. ಹಲವರು ಈ ಸಂದೇಶವನ್ನು ನಂಬಿ ಚಿಂತಾಕ್ರಾಂತರಾಗಿದ್ದಾರೆ. ಈ ಸಂದೇಶದ ಸತ್ಯಾಂಶ ಈ ಕೆಳಗಿದೆ.

‘ಗ್ರಾಹಕರು ವಿದ್ ಡ್ರಾ ಮಾಡಬಹುದಾದ ನಗದಿನ ಮೇಲಿನ ಮಿತಿಯನ್ನು ಹತ್ತು ದಿನಗಳಲ್ಲಿ50,000 ರೂ.ಗೆ ನಿಗದಿಪಡಿಸಲಾಗುವುದು  ಹಾಗೂ ಜನರು ತಮ್ಮ 2000 ರೂ. ಮುಖಬೆಲೆಯ ನೋಟುಗಳನ್ನು ಆದಷ್ಟು ಬೇಗ ಬದಲಾಯಿಸಬೇಕೆಂದೂ’ ಈ ಸಂದೇಶದಲ್ಲಿ ಹೇಳಲಾಗಿದೆ. ಹೊಸ ಒಂದು ಸಾವಿರ ಮುಖಬೆಲೆಯ ನೋಟುಗಳನ್ನು ಹೊರತರಲಾಗುವುದರಿಂದ ಈ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ರದ್ದುಪಡಿಸಲಾಗುವುದು ಎಂದೂ ಸಂದೇಶದಲ್ಲಿ ಹೇಳಲಾಗಿದೆ. ಆದರೆ ಈ ಸಂದೇಶ ಸುಳ್ಳು ಎಂದು www.boomlive.in  ವರದಿ ಮಾಡಿದೆ.

ಹಲವಾರು ಮಂದಿ ಈ ಸುಳ್ಳು ಸಂದೇಶವನ್ನು ನಿಜವೆಂದೇ ನಂಬಿ ಬಿಟ್ಟಿದ್ದಾರೆ. ಆದರೆ ಈ ಕುರಿತು www.boomlive.in ಆರ್‍ ಬಿಐ ವಕ್ತಾರರನ್ನು ಸಂಪರ್ಕಿಸಿದಾಗ ರಿಸರ್ವ್ ಬ್ಯಾಂಕ್ ಇಂತಹ ಆದೇಶ ನೀಡಿಲ್ಲ, ಇದು ತಪ್ಪು ಎಂದಿದ್ದಾರೆ.

ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ನವೆಂಬರ್ 8, 2016ರಂದು ಜಾರಿಗೊಳಿಸಲಾದ ನೋಟು ಅಮಾನ್ಯೀಕರಣದ ನಂತರ ಚಲಾವಣೆಗೆ ತರಲಾಗಿತ್ತು.

ರಿಸರ್ವ್ ಬ್ಯಾಂಕಿನ 2019 ವಾರ್ಷಿಕ ವರದಿಯ ಪ್ರಕಾರ ದೇಶದಲ್ಲಿ ಒಟ್ಟು ಚಲಾವಣೆಯಲ್ಲಿರುವ ನೋಟುಗಳ  ಪೈಕಿ  2000 ರೂ. ನೋಟುಗಳ ಪ್ರಮಾಣ ಶೇ.3ರಷ್ಟಿದ್ದರೆ, ಒಟ್ಟು ನೋಟುಗಳ ಮೌಲ್ಯದ ಪೈಕಿ ಚಲಾವಣೆಯಲ್ಲಿರುವ 2,000 ನೋಟುಗಳ ಒಟ್ಟು ಮೌಲ್ಯ ಶೇ 31.2ರಷ್ಟಿದೆ. ಆದರೆ 2017ರಲ್ಲಿ ಈ ಪ್ರಮಾಣ ಶೇ.3 ಹಾಗೂ ಶೇ. 50.2ರಷ್ಟಿತ್ತು.

ಮಹಾರಾಷ್ಟ್ರದ ಪಿಎಂಸಿ ಬ್ಯಾಂಕ್ ಹಗರಣದ ನಂತರ ಬ್ಯಾಂಕುಗಳ ಕುರಿತಂತೆ ಹಲವು ನಕಲಿ ಸಂದೇಶಗಳು ಹರಿದಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X