Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡ್ಲುಪೇಟೆ : ನರಭಕ್ಷಕ ಹುಲಿ ಹಿಡಿಯಲು...

ಗುಂಡ್ಲುಪೇಟೆ : ನರಭಕ್ಷಕ ಹುಲಿ ಹಿಡಿಯಲು ಬಂಡೀಪುರ ಅರಣ್ಯ ಇಲಾಖೆಯ ಕಾರ್ಯತಂತ್ರ

ವಾರ್ತಾಭಾರತಿವಾರ್ತಾಭಾರತಿ9 Oct 2019 1:55 PM IST
share
ಗುಂಡ್ಲುಪೇಟೆ : ನರಭಕ್ಷಕ ಹುಲಿ ಹಿಡಿಯಲು ಬಂಡೀಪುರ ಅರಣ್ಯ ಇಲಾಖೆಯ ಕಾರ್ಯತಂತ್ರ

ಗುಂಡ್ಲುಪೇಟೆ : ಹುಂಡೀಪುರ, ಚೌಡಹಳ್ಳಿ ಹಾಗೂ ಗೋಪಾಲ ಸ್ವಾಮಿ ಬೆಟ್ಟ ವಲಯ  ವ್ಯಾಪ್ತಿಯಲ್ಲಿ ನರಭಕ್ಷಕ ಹುಲಿ ರೈತರ ಮೇಲೆ ದಾಳಿ ಮಾಡಿ ಅವರ ಪ್ರಾಣಕ್ಕೆ ಕುತ್ತು ತಂದಿದ್ದರ ಹಿನ್ನೆಲೆ ಆನೆಗಳು ಮತ್ತು ಶಾರ್ಟ್ ಡಾಟರ್ಗಳ ಪಡೆಗಳನ್ನು ಸಿದ್ದತೆ ಮಾಡಿಕೊಂಡಿದೆ. ಕೆಬ್ಬೇಪುರ, ಮಕ್ಕಳ ಮಲ್ಲಪ್ಪ ದೇವಸ್ಥಾನ ಹಾಗೂ ಹುಂಡೀಪುರಗಳಲ್ಲಿ ಕೂಂಬಿಂಗ್ ನಡೆಸಲಾಗುತ್ತದೆ.

ಹುಂಡೀಪುರ ಅರಣ್ಯ ವಲಯದಲ್ಲಿ ಬಿಢಾರಗಳನ್ನು ಹೂಡಿಕೊಂಡಿದ್ದು ವೈಲ್ಡ್ ಲೈಫ್ ನ ಡಾ. ಪ್ರಯಾಗ್, ಡಾ. ವಸೀಂ, ಡಾ. ಅಝ್ಗರ್, ಡಾ. ಮುಜೀಬ್, ಡಾ‌. ಶಫಾತ್ ಅಲೀಖಾನ್, ಡಾ.ವಿನಯ್ ಸೇರಿದಂತೆ ಎಸಿಎಫ್ ರವಿಕುಮಾರ್, ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಇದ್ದಾರೆ.

ನಮ್ಮ ಮುಖ್ಯ ಉದ್ದೇಶ ಹುಲಿಯನ್ನು ಸೆರೆ ಹಿಡಿಯುವುದು ಇದಕ್ಕೆ ಸಂಬಂಧಿಸಿದಂತೆ ಐದು ಗುಂಪುಗಳನ್ನು ಮಾಡಿದ್ದು ಪ್ರತೀ ಗುಂಪಲ್ಲಿ ನಾಲ್ಕು ಜನ ಸಿಬ್ಬಂದಿಗಳಿರುತ್ತಾರೆ. ಹುಲಿ ಕಂಡರೆ ಅದಕ್ಕೆ ಮತ್ತು‌ ಬರುವ ಔಷಧವನ್ನು ನೀಡಲಾಗುವುದು ಅಕಸ್ಮಾತ್ ನಮ್ಮ‌ ಸಿಬ್ಬಂದಿಗಳ‌ ಮೇಲೆ ಧಾಳಿ ಮಾಡಿದ್ದೇ ಆದಲ್ಲಿ ಅದನ್ನು ಶೂಟ್ ಮಾಡಲಾಗುವುದೆಂದು ಸಿಎಫ್ ಬಾಲಚಂದರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ನಿನ್ನೆ ನರಭಕ್ಷಕ ಹುಲಿ ಬಾಯಿಗೆ ಸಿಲುಕಿ ಮೃತಪಟ್ಟ ಶಿವಲಿಂಗಪ್ಪನ ಮನೆಗೆ ಸಿಎಫ್ ಬಾಲಚಂದರ್ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಮತ್ತು ಅವರ ಮನೆಯವರು ಬಾಲಚಂದರ್ ರಿಗೆ ಘೇರಾವ್ ಹಾಕಿದ್ದರು. ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಹೇಳಿ ಮನೆಗೆ ಆಧಾರಸ್ತಂಭವಾಗಿದ್ದ ಶಿವಲಿಂಗಪ್ಪನವರ ಮನೆಯವರಿಗೆ ಸರ್ಕಾರಿ ಕೆಲಸ ಕೊಡಿಸುವುದರೊಂದಿಗೆ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X