Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಈ ದಿನ: ಪ್ರಾದೇಶಿಕ ಸೈನ್ಯ ಪದ್ಧತಿ ಆರಂಭ

ಈ ದಿನ: ಪ್ರಾದೇಶಿಕ ಸೈನ್ಯ ಪದ್ಧತಿ ಆರಂಭ

ವಾರ್ತಾಭಾರತಿವಾರ್ತಾಭಾರತಿ9 Oct 2019 4:36 PM IST
share
ಈ ದಿನ: ಪ್ರಾದೇಶಿಕ ಸೈನ್ಯ ಪದ್ಧತಿ ಆರಂಭ

1799: ಬ್ರಿಟಿಷ್ ಯುದ್ಧನೌಕೆ ಎಚ್‌ಎಮ್‌ಎಸ್ ಲ್ಯೂಟಿನ್ ಡಚ್ ಕರಾವಳಿ ಪ್ರದೇಶದ ಸಮುದ್ರದಲ್ಲಿ ಮುಳುಗಿದ ಪರಿಣಾಮ 240 ಜನರು ಮೃತರಾದರು. 12 ಲಕ್ಷ ಡಾಲರ್ ವೌಲ್ಯದ ಸಾಮಗ್ರಿಗಳು ಜಲಸಮಾಧಿಯಾದವು.

1824: ಕೋಸ್ಟರಿಕಾ ದೇಶದಲ್ಲಿ ಗುಲಾಮಗಿರಿಯನ್ನು ನಿಷೇಧಿಸಲಾಯಿತು.

1949: ಭಾರತದ ಪ್ರಾದೇಶಿಕ ಸೈನ್ಯ ಪದ್ಧತಿ ಅಂದಿನ ಭಾರತದ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಅವರಿಂದ ಆರಂಭವಾಯಿತು. ಪ್ರಾದೇಶಿಕ ಸೈನ್ಯವು ಸ್ವಯಂಸೇವಕರನ್ನು ಒಳಗೊಂಡಿದ್ದು, ತುರ್ತು ಪರಿಸ್ಥಿತಿಯ ಸಂದರ್ಭಗಳಲ್ಲಿ ಮಾತ್ರ ಅವರ ಸೇವೆಯನ್ನು ರಾಷ್ಟ್ರದ ರಕ್ಷಣೆಗಾಗಿ ಉಪಯೊೀಗಿಸಲಾಗುತ್ತದೆ.

1962: ಬ್ರಿಟಿಷರ ವಶದಲ್ಲಿದ್ದ ಉಗಾಂಡಾ ಸ್ವತಂತ್ರವಾಯಿತು.

1963: ಉತ್ತರ ಇಟಲಿಯ ಪೈವೆ ಕಣಿವೆಯಲ್ಲಿ ವ್ಯಾಜೊಂಟ್ ಅಣೆಕಟ್ಟು ಒಡೆದ ನಂತರ ಉಂಟಾದ ಭೂಕುಸಿತದ ಪರಿಣಾಮ 2,000 ಜನರು ಮೃತಪಟ್ಟರು.

1997: ಇಟಲಿಯ ಖ್ಯಾತ ನಾಟಕಕಾರ ಡ್ಯಾರಿಯೊ ಫೋ ಅವರಿಗೆ ಸಾಹಿತ್ಯದ ನೊಬೆಲ್ ಪ್ರದಾನಿಸಲಾಯಿತು.

2012: ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ಝಾಯಿ ಅವರು ವಾಯವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯಲ್ಲಿ ತಾಲಿಬಾನಿ ಬಂದೂಕುಧಾರಿಯೊಬ್ಬನಿಂದ ಗುಂಡಿನ ದಾಳಿಗೆ ಒಳಗಾದರು.

1877: ಸಮಾಜ ಸುಧಾರಕ, ರಾಜಕಾರಣಿ, ಪತ್ರಕರ್ತ, ಕವಿ ಗೋಪಬಂಧು ದಾಸ್ ಜನ್ಮದಿನ.

1897: ಸ್ವಾತಂತ್ರ ಹೋರಾಟಗಾರ, ಮದ್ರಾಸ್ ರಾಜ್ಯದ 6ನೇ ಮುಖ್ಯಮಂತ್ರಿ ಎಂ.ಭಕ್ತವತ್ಸಲಂ ಜನ್ಮದಿನ.

1945: ಭಾರತದ ಶಾಸ್ತ್ರೀಯ ಸರೋದ್ ವಾದಕ ಅಮ್ಜದ್ ಅಲಿ ಖಾನ್ ಜನ್ಮದಿನ.

1969: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜನ್ಮದಿನ.

2006: ಬಹುಜನ ಸಮಾಜ ಪಕ್ಷ ಸ್ಥಾಪಕ, ದಲಿತ ನಾಯಕ ಕಾನ್ಶೀರಾಂ ನಿಧನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X