Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರ ಉಳಿಸಿಕೊಳ್ಳಲು ಬಿಎಸ್‌ವೈ ಸರ್ಕಸ್:...

ಸರಕಾರ ಉಳಿಸಿಕೊಳ್ಳಲು ಬಿಎಸ್‌ವೈ ಸರ್ಕಸ್: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 Oct 2019 6:07 PM IST
share
ಸರಕಾರ ಉಳಿಸಿಕೊಳ್ಳಲು ಬಿಎಸ್‌ವೈ ಸರ್ಕಸ್: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ, ಅ.9: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೇಂದ್ರದಿಂದ ಸೂಕ್ತವಾದ ಸ್ಪಂದನೆ ಸಿಗುತ್ತಿಲ್ಲ. ಸರಕಾರ ಉಳಿಸಿಕೊಳ್ಳುವುದಕ್ಕಾಗಿ ಸರ್ಕಸ್ ಮಾಡುತ್ತಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೇಂದ್ರದಿಂದ ಸೂಕ್ತವಾದ ಸ್ಪಂದನೆ ಸಿಗುತ್ತಿಲ್ಲ. ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ರಾಜ್ಯ ಹಾಗೂ ಕೇಂದ್ರದ ವಿರುದ್ಧ ಧ್ವನಿ ಎತ್ತಲು ಯಾರೂ ಇಲ್ಲದಂತಾಗಿದೆ. ಕೇಂದ್ರಕ್ಕೆ ಪ್ರಶ್ನೆ ಮಾಡುವ ಧೈರ್ಯ ಯಾರಿಗೂ ಇಲ್ಲವಾಗಿದೆ ಎಂದು ಅವರು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತಾನಾಡಿದರೆ ಪ್ರಕರಣ ದಾಖಲಿಸುತ್ತಾರೆ. ಮೋದಿ ಮೇಲೆ ನಂಬಿಕೆ ಇಟ್ಟವರು ದೇಶಭಕ್ತರು, ಉಳಿದವರು ದೇಶದ್ರೋಹಿಗಳಾ ಎಂದು ಪ್ರಶ್ನಿಸಿದ ಅವರು, ಸರಕಾರ ಉಳಿಸಿಕೊಳ್ಳುವುದಕ್ಕಾಗಿ ಬಿಎಸ್‌ವೈ ಸರ್ಕಸ್ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಕೇಂದ್ರದ ವಿರುದ್ಧ ಮಾತಾಡಿದಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ನೋಟಿಸ್ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದ ಖರ್ಗೆ, ಪ್ರತಿಯೊಂದಕ್ಕೂ ನೋಟಿಸ್ ನೀಡಲು ಮುಂದಾದರೆ, ಅನ್ಯಾಯದ ವಿರುದ್ಧ ವಿಧಾನಸಭೆ ಹಾಗೂ ಸಂಸತ್‌ನಲ್ಲಿ ಯಾರು ಮಾತನಾಡುತ್ತಾರೆ. ಇದು ಅವರವರ ಪಕ್ಷದ ವಿಚಾರ ಇರಬಹುದು, ಆದರೆ ಧ್ವನಿ ಹತ್ತಿಕ್ಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಅವರು ಹೇಳಿದರು.

ರಾಜ್ಯ ಸರಕಾರಗಳು ಕೇಳಿದಷ್ಟು ಹಣವನ್ನು ಕೇಂದ್ರದಿಂದ ನೀಡಲು ಸಾಧ್ಯವಿಲ್ಲ. ಆದರೆ, ರಾಜ್ಯ ಕೇಳಿದ್ದು 38 ಸಾವಿರ ಕೋಟಿ. ಕೊಟ್ಟಿದ್ದು ಕೇವಲ 1200 ಕೋಟಿ ರೂ. ಇಷ್ಟೊಂದು ಕನಿಷ್ಠ ಪರಿಹಾರ ಕೊಟ್ಟಿದ್ದು ಬೇಸರವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ. ಅಭಿಪ್ರಾಯ ಭೇದಗಳು ಇರುತ್ತವೆ. ಇಲ್ಲಿ ಮೂಲ ಕಾಂಗ್ರೆಸ್ಸಿಗರು, ವಲಸಿಗರು ಅನ್ನುವ ಮಾತೇ ಇಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ನಡೆಯುವ ಸಂದರ್ಭದಲ್ಲಿ ಇಲ್ಲವೇ ಯಾವುದೇ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಮುನಿಸು ಇಲ್ಲವೇ ಭಿನ್ನಾಭಿಪ್ರಾಯಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಿಕೊಳ್ಳಬೇಕೇ ಹೊರತು ಬೀದಿಗೆ ತರಬಾರದು.
-ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X