Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚುನಾವಣಾ ಭರವಸೆ ಈಡೇರಿಸದ ಆರೋಪ:...

ಚುನಾವಣಾ ಭರವಸೆ ಈಡೇರಿಸದ ಆರೋಪ: ಮೇಯರನ್ನು ಟ್ರಕ್ ಗೆ ಕಟ್ಟಿ ಎಳೆದೊಯ್ದ ಸ್ಥಳೀಯರು

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ9 Oct 2019 7:22 PM IST
share
ಚುನಾವಣಾ ಭರವಸೆ ಈಡೇರಿಸದ ಆರೋಪ: ಮೇಯರನ್ನು ಟ್ರಕ್ ಗೆ ಕಟ್ಟಿ ಎಳೆದೊಯ್ದ ಸ್ಥಳೀಯರು

ಮೆಕ್ಸಿಕೋ, ಅ.9: ಚುನಾವಣೆ ಸಂದರ್ಭ ನೀಡಿದ್ದ ಭರವಸೆಯನ್ನು ಈಡೇರಿಸದ್ದಕ್ಕಾಗಿ ಮೇಯರ್ ಒಬ್ಬರನ್ನು ಸ್ಥಳೀಯ ರೈತರು ಕಚೇರಿಯಿಂದ ಹೊರಗೆಳೆದು, ಥಳಿಸಿ, ಟ್ರಕ್ ಗೆ ಕಟ್ಟಿ ಹಾಕಿ ಬೀದಿಯಲ್ಲಿ ಎಳೆದೊಯ್ದ ಘಟನೆ ಮೆಕ್ಸಿಕೋದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿ 11 ಮಂದಿಯನ್ನು ಬಂಧಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಮೇಯರ್ ಜಾರ್ಜ್ ಲೂಯಿಸ್ ಎಸ್ಕ್ಯಾಂಡೋನ್ ರನ್ನು ರಕ್ಷಿಸಿದರೂ ಅವರಿಗೆ ಗಂಭೀರ ಗಾಯಗಳಾಗಿವೆ. ಚುನಾವಣೆ ಸಂದರ್ಭ ನೀಡಿದ್ದ ಸ್ಥಳೀಯ ರಸ್ತೆಯ ದುರಸ್ತಿಯ ಭರವಸೆಯನ್ನು ಈಡೇರಿಸಿಲ್ಲ ಎಂದು ಮೇಯರ್ ಮೇಲೆ ನಡೆಯುತ್ತಿರುವ ಎರಡನೆ ದಾಳಿ ಇದಾಗಿದೆ.

ಕ್ರಿಮಿನಲ್ ಕೃತ್ಯಗಳಲ್ಲಿ ಸಹಕರಿಸದಿದ್ದರೆ ಮೆಕ್ಸಿಕೋದ ಮೇಯರ್ ಗಳು ಮತ್ತು ಸ್ಥಳೀಯ ರಾಜಕಾರಣಿಗಳ ಮೇಲೆ ಡ್ರಗ್ ಗ್ಯಾಂಗ್ ಗಳು ದಾಳಿ ನಡೆಸುವುದು ಸಾಮಾನ್ಯವಾಗಿದ್ದರೂ, ಚುನಾವಣಾ ಭರವಸೆ ಈಡೇರಿಸದ್ದಕ್ಕಾಗಿ ದಾಳಿ ನಡೆಯುತ್ತಿರುವುದು ಬಹಳ ವಿರಳ ಎನ್ನಲಾಗಿದೆ.

ಸ್ಥಳೀಯರು ಈ ಘಟನೆಯ ವಿಡಿಯೋ ಮಾಡಿದ್ದು, ಗುಂಪೊಂದು ಮೇಯರ್ ರನ್ನು ಕಚೇರಿಯಿಂದ ಹೊರಗೆಳೆದು ಟ್ರಕ್ ಹಿಂಭಾಗಕ್ಕೆ ಕಟ್ಟುವುದು ವಿಡಿಯೋದಲ್ಲಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

UNA SU ARRASTRADA. Alcalde de #LasMargaritas, Jorge Luis Escandón Hernández, es sujetado a una camioneta que lo arrastra en pleno parque central, luego de haber sido secuestrado de la propia alcaldía #Chiapas #VideoViral pic.twitter.com/ptdP7g2w92

— Tinta Fresca Chiapas (@tinta_fresca) October 8, 2019

#Enterate Circula en redes video en el que pobladores del ejido Santa Rita en el municipio de #LasMargaritas, #Chiapas, suben en una camioneta al alcalde Jorge Luis Escandón Hernández. Los motivos es porque no ha cumplido lo prometido en campaña. pic.twitter.com/Yywx2exGAC

— Tabasco Al Minuto (@Tabalminutomx) October 8, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X