Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಮಿಳುನಾಡಿಗೆ ಸತತ ಏಳನೇ ಜಯ

ತಮಿಳುನಾಡಿಗೆ ಸತತ ಏಳನೇ ಜಯ

ವಿಜಯ ಹಝಾರೆ ಟ್ರೋಫಿ: ಅಪರಾಜಿತ್ ಆಲ್‌ರೌಂಡ್ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ9 Oct 2019 11:44 PM IST
share
ತಮಿಳುನಾಡಿಗೆ ಸತತ ಏಳನೇ ಜಯ

ಜೈಪುರ, ಅ.9: ಬಾಬಾ ಅಪರಾಜಿತ್ ಅವರ ಆಲ್‌ರೌಂಡ್ ಪ್ರದರ್ಶನದ(ಔಟಾಗದೆ 111 ರನ್, 30ಕ್ಕೆ 4 ವಿಕೆಟ್)ಸಹಾಯದಿಂದ ತಮಿಳುನಾಡು ತಂಡ ರೈಲ್ವೇಸ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ವಿಜಯ ಹಝಾರೆ ಟ್ರೋಫಿಯ ‘ಸಿ’ ಗುಂಪಿನ ಪಂದ್ಯದಲ್ಲಿ ಸತತ ಏಳನೇ ಜಯ ದಾಖಲಿಸಿತು.

 ತಮಿಳುನಾಡು ತಂಡ 7 ಪಂದ್ಯಗಳಲ್ಲಿ 28 ಅಂಕವನ್ನು ಗಳಿಸಿ ‘ಸಿ’ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಾಕೌಟ್ ಹಂತಕ್ಕೆ ಹೆಚ್ಚುಕಡಿಮೆ ತನ್ನ ಸ್ಥಾನವನ್ನು ದೃಢಪಡಿಸಿದೆ.ಗುಜರಾತ್ 6 ಪಂದ್ಯಗಳಲ್ಲಿ ಆರಂಕವನ್ನು ಗಳಿಸಿ ಎರಡನೇ ಸ್ಥಾನದಲ್ಲಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ರೈಲ್ವೇಸ್ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 200 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ತಮಿಳುನಾಡು 44.1 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಶತಕ (111, 124 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿದ ಅಪರಾಜಿತ್ ಆಲ್‌ರೌಂಡರ್ ವಿಜಯ ಶಂಕರ್(72, 113 ಎಸೆತ, 3 ಬೌಂಡರಿ, 1 ಸಿಕ್ಸರ್)ಅವರೊಂದಿಗೆ ಮೂರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 186 ರನ್ ಕಲೆ ಹಾಕಿದರು.

ಇದಕ್ಕೂ ಮೊದಲು ಮನೀಶ್ ರಾವ್(55, 85 ಎಸೆತ, 4 ಬೌಂಡರಿ) ಹಾಗೂ ಪ್ರಥಮ್ ಸಿಂಗ್(43, 56 ಎಸೆತ, 5 ಬೌಂಡರಿ,1 ಸಿಕ್ಸರ್)ಉತ್ತಮ ಬ್ಯಾಟಿಂಗ್ ನಡೆಸಿ ರೈಲ್ವೇಸ್ ತಂಡ ನಿಗದಿತ 50 ಓವರ್‌ಗಳಲ್ಲಿ ಬರೋಬ್ಬರಿ 200 ರನ್ ಗಳಿಸಲು ನೆರವಾದರು.

ಕೇವಲ 30 ರನ್ ನೀಡಿ ನಾಲ್ಕು ವಿಕೆಟ್‌ಗಳನ್ನು ಉರುಳಿಸಿದ ಅಪರಾಜಿತ್ ರೈಲ್ವೇಸ್ ಹಳಿ ತಪ್ಪಿಸಿದರು. ಒಂದು ಹಂತದಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿದ್ದ ರೈಲ್ವೇಸ್ 7 ಓವರ್‌ಗಳ ಅಂತರದಲ್ಲಿ 180 ರನ್‌ಗೆ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಚೇಸಿಂಗ್‌ನ ವೇಳೆ ತಮಿಳುನಾಡಿನ ಆರಂಭ ಉತ್ತಮವಾಗಿರಲಿಲ್ಲ. ಫಾರ್ಮ್ ನಲ್ಲಿದ್ದ ಬ್ಯಾಟ್ಸ್‌ಮನ್ ಅಭಿನವ್ ಮುಕುಂದ್ 11 ರನ್‌ಗೆ ವಿಕೆಟ್ ಒಪ್ಪಿಸಿದರು. ಮುಕುಂದ್, ಅನಂತ ಸಹಾಗೆ ರಿಟರ್ನ್ ಕ್ಯಾಚ್ ನೀಡಿದರೆ, ಇನ್ನೋರ್ವ ಆರಂಭಿಕ ಆಟಗಾರ ಮುರಳಿ ವಿಜಯ್ ಕೇವಲ 6 ರನ್ ಗಳಿಸಿ ರನೌಟಾದರು. ಆಗ ಜೊತೆಯಾದ ಅಪರಾಜಿತ್ ಹಾಗೂ ಶಂಕರ್ ಮರಳಿ ಹೋರಾಟ ನೀಡುವ ಮೂಲಕ ರೈಲ್ವೇಸ್ ಜಯದ ವಿಶ್ವಾಸಕ್ಕೆ ಧಕ್ಕೆ ತಂದರು.

 ಟೂರ್ನಿಯಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಅಪರಾಜಿತ್ ತನ್ನ ನಾಲ್ಕು ಅರ್ಧಶತಕಗಳಿಗೆ ಶತಕವನ್ನು ಸೇರಿಸಿದರು. ರೈಲ್ವೇಸ್ ನಾಯಕ ಅರಿಂದಮ್ ಸಿಂಗ್, ಅಪರಾಜಿತ್ ಹಾಗೂ ಶಂಕರ್ ಜೋಡಿಯನ್ನು ಬೇರ್ಪಡಿಸಲು 8 ಬೌಲರ್‌ಗಳನ್ನು ದಾಳಿಗಿಳಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ತಮಿಳುನಾಡು ತಂಡ 45ನೇ ಓವರ್‌ನಲ್ಲಿ ಗೆಲುವಿನ ದಡ ಸೇರಿತು. ಇನ್ನುಳಿದ ಪಂದ್ಯಗಳಲ್ಲಿ ರಾಜಸ್ಥಾನ ತಂಡ ಸರ್ವಿಸಸ್ ತಂಡವನ್ನು ಸೋಲಿಸಿತು. ಇದು ರಾಜಸ್ಥಾನದ ಮೊದಲ ಗೆಲುವಾಗಿದೆ. ಬಂಗಾಳ ತಂಡ ತ್ರಿಪುರಾವನ್ನು 5 ವಿಕೆಟ್‌ಗಳಿಂದ ಮಣಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X