Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮನುಸ್ಮತಿ: ಅಪರಾಧ ಮತ್ತು ಶಿಕ್ಷೆ

ಮನುಸ್ಮತಿ: ಅಪರಾಧ ಮತ್ತು ಶಿಕ್ಷೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ11 Oct 2019 12:00 AM IST
share
ಮನುಸ್ಮತಿ:  ಅಪರಾಧ ಮತ್ತು ಶಿಕ್ಷೆ

 ಪ್ರಾಚೀನ ಭಾರತದ ಶೇ. 70ರಷ್ಟು ಜನರನ್ನು ಗುಲಾಮರನ್ನಾಗಿ ಆಳಲು ಕಾರಣವಾದ ‘ಮನುಸ್ಮತಿ’ ಮತ್ತೆ ಚರ್ಚೆಗೆ ಬಂದಿದೆ. ಮನುವಾದಿ ಚಿಂತನೆಗಳು ವಿಜೃಂಭಿಸುತ್ತಿರುವ ಈ ದಿನಗಳಲ್ಲಿ ಮನುಸ್ಮತಿಯನ್ನು ಬೇರೆ ಬೇರೆ ರೂಪಗಳಲ್ಲಿ ಜನರ ನಡುವೆ ತರುವ ಪ್ರಯತ್ನ ನಡೆಯುತ್ತಿದೆ. ಆದುದರಿಂದ ಮನುಸ್ಮತಿ ಎಂದರೇನು, ಅದರ ನಿಜವಾದ ಉದ್ದೇಶವೇನು ಇತ್ಯಾದಿಗಳು ಜನರನ್ನುಅದರಲ್ಲೂ ಮುಖ್ಯವಾಗಿ ಹಿಂದುಳಿದವರ್ಗ, ದಲಿತರನ್ನು ತಲುಪುವ ಅಗತ್ಯ ಹಿಂದೆಂದಿಗಿಂತ ಹೆಚ್ಚಿದೆ. ಈ ನಿಟ್ಟಿನಲ್ಲಿ ತೆಲುಗಿನಲ್ಲಿ ಕೆ. ಬಾಲಗೋಪಾಲ್ ಬರೆದ ‘ಮನು ಸ್ಮತಿ-ಅಪರಾಧ ಮತ್ತು ಶಿಕ್ಷೆ’ ಮುಖ್ಯವಾದುದು. ಬಿ. ಸುಜ್ಞಾನ ಮೂರ್ತಿ ಕೃತಿಯನ್ನು ಅನುವಾದಿಸಿದ್ದಾರೆ.

ಮನುಸ್ಮತಿ ಪ್ರಾಚೀನ ಭಾರತೀಯ ಸಮಾಜದ ಸಾಮಾಜಿಕ ವಿಧಿ-ನಿಷೇಧಗಳನ್ನು, ನೀತಿ-ನಡವಳಿಯ ಕಟ್ಟುಪಾಡುಗಳನ್ನು ಹೇಳುವ ಕುತೂಹಲಕಾರಿ ಕೃತಿ. ಈ ಕೃತಿ ವರ್ಣಾಶ್ರಮ ಧರ್ಮವನ್ನು ಸಮಾಜದ ಎಲ್ಲ ವಲಯಗಳಲ್ಲಿ ಆಚರಿಸುವುದಕ್ಕೆ ಬಲವಂತಪಡಿಸುತ್ತದೆ. ಜಾತಿ ಮತ್ತು ಲಿಂಗಭೇದದ ತಾರತಮ್ಯದ ನೆಲೆಗಟ್ಟಿನಲ್ಲಿ ಭಾರತೀಯ ಸಂಸ್ಕೃತಿಯನ್ನು, ಸಮಾಜವನ್ನು ಕೆಟ್ಟದಾಗಿ, ಕೀಳಾಗಿ, ಅಸಹ್ಯವಾಗಿ ಚಿತ್ರಿಸಿದ ಜೀವ ವಿರೋಧಿ ಕೃತಿಯಾಗಿದೆ. ಪ್ರಾಚೀನ ಭಾರತದಲ್ಲಿ ವರ್ಣವ್ಯವಸ್ಥೆಯನ್ನು ಸ್ಥಾಪಿಸಿದ, ಶಾಶ್ವತಗೊಳಿಸಿದ, ಆ ಮೂಲಕ ವೈದಿಕ ಶಾಹಿಯ ಮೇಲ್ಮೆಯನ್ನು ವೆುರೆಸುವ ಮಾನವ ವಿರೋಧಿ ಕೃತಿಯೂ ಹೌದು ಎಂದು ಈ ಪುಸ್ತಕ ಅಭಿಪ್ರಾಯಪಡುತ್ತದೆ. ಸಾಮಾಜಿಕ ತರತಮವನ್ನು, ಸಂಘರ್ಷವನ್ನು ಸಮಾಜದ ಮನೋಭಿತ್ತಿಯಲ್ಲಿ ಮಾನಸಿಕ ಹಿಂಸೆಯ ಮೂಲಕ, ಭೌತಿಕ ಹಿಂಸೆಯ ಮೂಲಕ ಬಿಂಬಿಸುವ ಮನುಪ್ರಣೀತ ಮನಸ್ಸುಗಳು ಸಾವಿರಾರು ವರ್ಷಗಳಿಂದ ಅವಿರತ ಪ್ರಯತ್ನ ಮಾಡುತ್ತಲೇ ಇದೆ. ಆ ಪ್ರಯತ್ನಕೆ ಈ ಕೃತಿ ಸಣ್ಣದೊಂದು ಪ್ರತಿರೋಧವನ್ನು ವ್ಯಕ್ತಪಡಿಸಿದೆ.

ಕೃತಿಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲನೆಯ ಭಾಗದಲ್ಲಿ ಮನು ಅಪರಾಧ ಸಂಹಿತೆ-ನಾಗರಿಕರ ಹಕ್ಕುಗಳು, ಭೌತಿಕ ಹಿಂಸೆ-ದೂಷಣೆ, ಲೈಂಗಿಕ ಅಪರಾಧಗಳ ಕುರಿತಂತೆ ಮನುಸ್ಮತಿ ಏನು ಹೇಳುತ್ತದೆ ಎನ್ನುವುದನ್ನು ವಿವರಿಸಲಾಗಿದೆ. ಎರಡನೆಯ ಭಾಗದಲ್ಲಿ , ಬ್ರಾಹ್ಮಣ ಧರ್ಮಶಾಸ್ತ್ರಗಳಲ್ಲಿ ರಾಜ್ಯಾಂಗ ನಿಯಂತ್ರಣ, ರಾಜ್ಯ-ರಾಜ-ರಾಜತ್ವ, ಅಧಿಕಾರ ಯಂತ್ರಾಂಗ ಮತ್ತು ನ್ಯಾಯ ವ್ಯವಸ್ಥೆ, ಉತ್ಪಾದನಾ ವ್ಯವಸ್ಥೆ-ಆರ್ಥಿಕ ಜೀವನ, ಮಹಿಳೆಯರ ಸ್ಥಿತಿಗತಿಗಳ ವಿವರಗಳಿವೆ.

ಲಡಾಯಿ ಪ್ರಕಾಶನ ಗದಗ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 124. ಮುಖಬೆಲೆ 80 ರೂಪಾಯಿ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X