Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪು ಹತ್ಯೆ ಖಂಡಿಸಿ ಪ್ರಧಾನಿಗೆ ಪತ್ರ...

ಗುಂಪು ಹತ್ಯೆ ಖಂಡಿಸಿ ಪ್ರಧಾನಿಗೆ ಪತ್ರ ಬರೆಯಲು ಮುಂದಾದ ಆರು ವಿದ್ಯಾರ್ಥಿಗಳ ಉಚ್ಛಾಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2019 10:39 PM IST
share
ಗುಂಪು ಹತ್ಯೆ ಖಂಡಿಸಿ ಪ್ರಧಾನಿಗೆ ಪತ್ರ ಬರೆಯಲು ಮುಂದಾದ ಆರು ವಿದ್ಯಾರ್ಥಿಗಳ ಉಚ್ಛಾಟನೆ

ಮುಂಬೈ, ಅ.11: ದೇಶದಲ್ಲಿ ನಡೆಯುತ್ತಿರುವ ಗುಂಪು ಥಳಿತ ಘಟನೆಯನ್ನು ಖಂಡಿಸಿ ಪ್ರಧಾನಿ ಮೋದಿಗೆ ಪತ್ರ ಬರೆಯಲು ಅನುಮತಿ ನಿರಾಕರಿಸಿರುವ ವಿವಿ ಆಡಳಿತದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ವಿವಿಯ ಆರು ವಿದ್ಯಾರ್ಥಿಗಳನ್ನು ಉಚ್ಛಾಟಿಸಲಾಗಿದೆ ಎಂದು ವರದಿಯಾಗಿದೆ.

ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿವಿಯಲ್ಲಿ ಬುಧವಾರ ಗುಂಪು ಹತ್ಯೆ ಖಂಡಿಸಿ ಪ್ರಧಾನಿಗೆ ಪತ್ರ ಬರೆಯುವ ಕಾರ್ಯಕ್ರಮವಿತ್ತು. ಇದರಲ್ಲಿ ಪಾಲ್ಗೊಳ್ಳಲು ಆರು ಮಂದಿ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಅನುಮತಿ ನಿರಾಕರಿಸಿತ್ತು. ಚಂದನ್ ಸರೋಜ್, ನೀರಜ್ ಕುಮಾರ್, ರಾಜೇಶ್ ಸಾರಥಿ, ರಜನೀಶ್ ಅಂಬೇಡ್ಕರ್, ಪಂಕಜ್ ವೇಲ ಮತ್ತು ವೈಭವ್ ಪಿಂಪ್ಲಾಕರ್ ಉಚ್ಛಾಟನೆಗೊಂಡಿದ್ದು ಇವರೆಲ್ಲಾ ದಲಿತ ಸಮುದಾಯ ಹಾಗೂ ಇತರ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ಎಂದು ವರದಿ ತಿಳಿಸಿದೆ. ಉಚ್ಛಾಟನೆಯ ಆದೇಶದಲ್ಲಿ ಈ ವಿದ್ಯಾರ್ಥಿಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗೆ ಅಡ್ಡಿ ಬರುವ ಉದ್ದೇಶದಿಂದ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿದ್ದರು ಎಂದು ತಿಳಿಸಲಾಗಿದೆ.

ವಿವಿ ಆವರಣದಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಆಸ್ಪದವಿಲ್ಲ ಎಂದು ಸೋಮವಾರ ವಿವಿಯ ಆಡಳಿತ ಸೂಚಿಸಿತ್ತು. ಬುಧವಾರ ವಿದ್ಯಾರ್ಥಿಗಳು ಪ್ರಧಾನಿಗೆ ಬರೆದ ಪತ್ರದಲ್ಲಿ - ಮೋದಿ ಆಡಳಿತದಲ್ಲಿ ‘ಕಾಶ್ಮೀರದಲ್ಲಿ ಸದ್ದಡಗಿಸಿರುವುದು, ಅತ್ಯಾಚಾರ ಆರೋಪಿ ಮುಖಂಡರನ್ನು ರಕ್ಷಿಸುವುದು, ಪ್ರಜಾಪ್ರಭುತ್ವದ ಕೊಲೆ’ ಮತ್ತಿತರ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಎಡಂಥೀಯ ವಿದ್ಯಾರ್ಥಿ ವೇದಿಕೆ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ ಈ ಕಾರ್ಯಕ್ರಮ ಆಯೋಜಿಸಿತ್ತು.

ಗುಂಪು ಹತ್ಯೆಯನ್ನು ಖಂಡಿಸಿ ಪ್ರಧಾನಿಗೆ ಬಹಿರಂಗ ಪತ್ರ ಬರೆದ 49 ಚಿಂತಕರ ವಿರುದ್ಧ ಬಿಹಾರದಲ್ಲಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ‘ಪ್ರಧಾನಿಗೆ ಪತ್ರ ಬರೆಯುವ’ ಪ್ರತಿಭಟನೆ ಆಯೋಜಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X