Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಪರಿಹಾರದ ಬಗ್ಗೆ ಸರಕಾರದ ಕ್ರಮಕ್ಕೆ...

ನೆರೆ ಪರಿಹಾರದ ಬಗ್ಗೆ ಸರಕಾರದ ಕ್ರಮಕ್ಕೆ ಆಕ್ರೋಶ: ಸಂಸದ ಅಣ್ಣ ಸಾಹೇಬ್ ಗೆ ಘೇರಾವ್ ಹಾಕಿದ ಸಂತ್ರಸ್ತರು

ವಾರ್ತಾಭಾರತಿವಾರ್ತಾಭಾರತಿ12 Oct 2019 8:07 PM IST
share
ನೆರೆ ಪರಿಹಾರದ ಬಗ್ಗೆ ಸರಕಾರದ ಕ್ರಮಕ್ಕೆ ಆಕ್ರೋಶ: ಸಂಸದ ಅಣ್ಣ ಸಾಹೇಬ್ ಗೆ ಘೇರಾವ್ ಹಾಕಿದ ಸಂತ್ರಸ್ತರು

ಬೆಳಗಾವಿ, ಅ 12: ಉತ್ತರ ಕರ್ನಾಟಕದಲ್ಲಿ ನೆರೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, ಜನ ರೋಸಿ ಹೋಗಿದ್ದಾರೆ. ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಸರಕಾರ ಗಮನ ಹರಿಸುತ್ತಿಲ್ಲ ಎಂದು ನೆರೆ ಸಂತ್ರಸ್ತರು ಸಂಸದ ಅಣ್ಣಾಸಾಹೇಬ್ ಜೊಲ್ಲೆಗೆ ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 

ತಾಲೂಕಿನ ಹುದಲಿ ಗ್ರಾಮದಲ್ಲಿ ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆಯ ಸಂದರ್ಭದಲ್ಲಿ ಸಂಸದ ಜೊಲ್ಲೆಗೆ ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಸಂತ್ರಸ್ತರು, ರಾಜ್ಯದಲ್ಲಿ ನೆರೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಅಪಾರ ಸಾವು ನೋವುಗಳು ಆಗಿವೆ. ಜನ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರೂ ಈ ಬಗ್ಗೆ ಸರಕಾರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಸಂತ್ರಸ್ತರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ನೆರೆ ಬಂದು ಎರಡು ತಿಂಗಳು ಕಳೆದಿವೆ. ಜನಪ್ರತಿನಿಧಿಗಳು ಕೇವಲ ಸ್ವಾರ್ಥಕ್ಕಾಗಿ ತಮ್ಮ ತಮ್ಮಲ್ಲಿಯೇ ಪ್ರತ್ಯಾರೋಪಗಳನ್ನು ಮಾಡುತ್ತ ಕಾಲಹರಣ ಮಾಡುತ್ತಿದ್ದಾರೆ. ಆದರೆ ಸಂತ್ರಸ್ತರ ಬಗ್ಗೆ ಅವರಿಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರ ಕೇವಲ ನಾಮಕಾವಸ್ತೆಗೆ ಅಲ್ಪಸ್ವಲ್ಪಪರಿಹಾರವನ್ನು ಬಿಡುಗಡೆ ಮಾಡುತ್ತಿದ್ದು, ಅದು ನಮಗೆ ಸರಿಯಾಗಿ ತಲುಪುತ್ತಿಲ್ಲ. ಅಲ್ಲದೆ ಕೆಲವರಿಗೆ ತಲುಪಿದರೂ ಸರಿಯಾಗಿ ತಲುಪುತ್ತಿಲ್ಲ. ಸರಕಾರದಿಂದ ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ದೂರಿದರು.

ಸ್ಥಳೀಯ ಶಾಸಕ ಸತೀಶ್ ಜಾರಕಿಹೊಳಿ ನಮಗೆ ಎಲ್ಲ ರೀತಿಯ ಸಹಾಯ ಮಾಡಿದ್ದಾರೆ. ಆದರೆ ಇಷ್ಟು ದಿನ ನೀವೇನು ಮಾಡಿದಿರಿ? ನಿಮಗೆ ರಾಜ್ಯ ಸರಕಾರದಿಂದಲೂ ಪರಿಹಾರ ಕೊಡಲು ಆಗುತ್ತಿಲ್ಲ. ಪ್ರಧಾನಿ ಮೋದಿ ಬಳಿಯೂ ಪರಿಹಾರ ಕೇಳಲು ನಿಮಗೆ ಧೈರ್ಯವಿಲ್ಲ. ರಾಜ್ಯದ ಸಂಸದರು ಸೇರಿ ಏನು ಮಾಡುತ್ತಿದ್ದೀರಿ. ನೀವೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಕ್ರೋಶ ಹೊರಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X