Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ದಲಿತ-ಮುಸ್ಲಿಮರು ಒಂದಾಗೋಣ’ ಆಂದೋಲನ...

‘ದಲಿತ-ಮುಸ್ಲಿಮರು ಒಂದಾಗೋಣ’ ಆಂದೋಲನ ಆರಂಭಿಸಿದ ಪಿಎಫ್‌ಐ

ವಾರ್ತಾಭಾರತಿವಾರ್ತಾಭಾರತಿ12 Oct 2019 10:25 PM IST
share
‘ದಲಿತ-ಮುಸ್ಲಿಮರು ಒಂದಾಗೋಣ’ ಆಂದೋಲನ ಆರಂಭಿಸಿದ ಪಿಎಫ್‌ಐ

ಬೆಂಗಳೂರು, ಅ.12- ಸಾಮಾಜಿಕ ಪರಿಸ್ಥಿತಿಗಳನ್ನು ಸುಧಾರಿಸುವ ನಿಟ್ಟಿನಲ್ಲಿ ದಲಿತ-ಮುಸ್ಲಿಂ ಸಮುದಾಯವನ್ನು ಒಗ್ಗೂಡಿಸುವ ಆಂದೋಲನವನ್ನು ಆರಂಭಿಸಲಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ತಿಳಿಸಿದೆ.

ಶನಿವಾರ ನಗರದ ಬೆನ್ಸನ್ ಟೌನ್‌ನ ಇಂಡಿಯನ್ ಸೋಶಿಯಲ್ ಇನ್ಸ್‌ಟಿಟ್ಯೂಟ್ ಸಭಾಂಗಣದಲ್ಲಿ ಪಿಎಫ್‌ಐ ಹಮ್ಮಿಕೊಂಡಿದ್ದ, ‘ದಲಿತ ಮತ್ತು ಮುಸ್ಲಿಂ ಸಮುದಾಯ ಒಗ್ಗೂಡಿ’ ಸಭೆಯ ಬಳಿಕ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಅನಿಸ್ ಅಹ್ಮದ್, ದಲಿತ ಮತ್ತು ಮುಸ್ಲಿಂ ಸಮುದಾಯಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ, ಒಂದಾಗಬೇಕಿದೆ ಎಂದರು.

ಸ್ಥಳೀಯ ಮಟ್ಟದಿಂದ ದಲಿತ ಮತ್ತು ಮುಸ್ಲಿಮರನ್ನು ಒಗ್ಗೂಡಿಸಲು, ದಲಿತ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿದ್ದು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಮೂಲಕ ಶೋಷಿತ ಸಮುದಾಯದ ಅಭಿವೃದ್ಧಿಯ ಜೊತೆಗೆ, ನಮ್ಮ ಹಕ್ಕುಗಳು ದಮನ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಮುಸ್ಲಿಮ್, ಕ್ರೈಸ್ತರು ಹಾಗೂ ದಲಿತರು ಒಂದಾಗಿ ಒಗ್ಗಟ್ಟು ಪ್ರದರ್ಶಿಸಿದರೆ ಸಾಕು. ಆರೆಸ್ಸೆಸ್ ಮುಖಂಡರಿಗೆ ಹೃದಯಾಘಾತವಾಗಲಿದೆ ಎಂದ ಅವರು, ಮುಸ್ಲಿಂ, ದಲಿತರು ಒಗ್ಗೂಡಿದರೆ ಆಡಳಿತದ ಚುಕ್ಕಾಣಿ ಹಿಡಿಯಬಹುದು. ಅಷ್ಟೇ ಅಲ್ಲದೆ, ಒಂದಾಗಿ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬಹುದು ಎಂದು ಪ್ರತಿಪಾದಿಸಿದರು.

ಎಸ್‌ಡಿಪಿಎಫ್‌ನ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ದಲಿತರ ಬಳಿ ಎಲ್ಲರೂ ಒಂದು ಎಂಬಂತೆ ನಟನೆ ಮಾಡುವ ಮೂಲಕ, ಅವರ ಮತಗಳನ್ನು ಪಡೆಯಲಾಗುತ್ತದೆ. ಬಳಿಕ ಅವರನ್ನೇ ಗುರಿಯಾಗಿಸಿಕೊಂಡು ದೌರ್ಜನ್ಯ, ಹಿಂಸೆ ನೀಡುವ ಹಲವು ಉದಾಹರಣೆಗಳಿವೆ. ಹಾಗಾಗಿ, ಇದಕ್ಕೆ ಕಡಿವಾಣ ಹಾಕಲು ಮೂಲ ನಿವಾಸಿಗಳು ಒಂದಾಗಬೇಕು ಎಂದು ನುಡಿದರು.

ಆಳುವ ಪಕ್ಷಕ್ಕೆ ಬಡವರ ಬಗ್ಗೆ ಕನಿಕರ, ಕಾಳಜಿ ಇಲ್ಲ. ಅಸಮಾನತೆ ಹೆಚ್ಚಾಗಿದೆ. ಅಸಮಾನತೆಯಿಂದ ದ್ವೇಷ, ಜಿದ್ದು ಬೆಳೆಯುತ್ತಿದೆ ಎಂದು ವಿಷಾದಿಸಿದ ಅವರು, ದಲಿತ ಮತ್ತು ಮುಸ್ಲಿಂ ಒಂದಾಗಿ ಆಂದೋಲನದಿಂದ ಸಾಮಾಜಿಕ ಬದಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ತಸ್ಲೀಮ್ ಅಹ್ಮದ್ ರೆಹ್ಮಾನಿ, ದಲಿತ ಮುಖಂಡ ವಿ.ಟಿ.ರಾಜಶೇಖರ್, ಪಿಎಫ್‌ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ಜಿನ್ನಾ, ಎನ್‌ಇಸಿ ಸದಸ್ಯ ಇ.ಎಂ.ಅಬ್ದುಲ್ ರೆಹಮಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X