Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು ಸುನ್ನಿ ಯುವ ಜನ ಸಂಘ: ನೂತನ...

ಮುಡಿಪು ಸುನ್ನಿ ಯುವ ಜನ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ12 Oct 2019 10:34 PM IST
share
ಮುಡಿಪು ಸುನ್ನಿ ಯುವ ಜನ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ಮುಡಿಪು ಸೆಂಟರ್ ಎಸ್ ವೈ ಎಸ್ ಮಹಾ ಸಭೆ ಇತ್ತೀಚೆಗೆ ಸೆಂಟರ್ ಅಧ್ಯಕ್ಷ ಹಾಜಿ ಸಿ ಎಚ್ ಮುಹಮ್ಮದ್ ಅಧ್ಯಕ್ಷತೆಯಲ್ಲಿ ಅಬೂಬಕರ್ ಮದನಿ ಪರಪ್ಪು ರವರ ದುಆದೊಂಗೆ ನಡೆಯಿತು.

ನಿಕಟಪೂರ್ವ ಕಾರ್ಯದರ್ಶಿ ಬಾವ ಹಾಜಿ ನಡುಪದವು ಲೆಕ್ಕಪತ್ರ ಮಂಡಿಸಿದರು. 2019/21 ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಬ್ಬು (ಅಬೂಬಕ್ಕರ್) ಹಾಜಿ ಮಧ್ಯನಡ್ಕ, ಉಪಾಧ್ಯಕ್ಷರಾಗಿ ಎಂಬಿ ಅಬೂಬಕ್ಕರ್ ಸಖಾಫಿ ಬಾಳೆಪುಣಿ, ಪ್ರಧಾನ ಕಾರ್ಯದರ್ಶಿ ಬಶೀರ್ ಸಾಜಿಗಾರ್, ಕಾರ್ಯದರ್ಶಿ ಆರ್ ಕೆ ಮದನಿ ಅಮ್ಮೆಂಬಳ, ಎಂಎಂಕೆ ಮುಹಮ್ಮದ್ ಮುಸ್ಲಿಯಾರ್, ಮುಹಮ್ಮದ್ ಅಲಿ ಮುಸ್ಲಿಯಾರ್ ಸಂಪಿಲ, ಸಿಟಿ ಬಶೀರ್ ಹಾಜಿ ಮೂಳೂರು, ಕೋಶಾಧಿಕಾರಿ ಮುಹಮ್ಮದ್ ಶಾಲಿಮಾರ್ ಹಾಗೂ ಕೆ ಇ ರಝ್ವಿ ಸಾಲೆತ್ತೂರು, ಸಿದ್ದೀಖ್ ಸಖಾಫಿ ಮೂಳೂರು, ಎಸ್ಕೆ ಖಾದರ್ ಹಾಜಿ, ಸಿಎಚ್ ಮುಹಮ್ಮದ್ ಹಾಜಿ ಬಾಳೆಪುಣಿ, ಯೂಸುಫ್ ಪಾನೇಲ, ಬಶೀರ್ ಮಧ್ಯನಡ್ಕ, ಹಸನ್ ಹಾಜಿ ಸಾಂಬಾರತೋಟ, ಉಮರ್ ಮುರ್ಕುಂಜೆ, ಅಬ್ಬಾಸ್ ಕಾಯಾರ್, ಅಬ್ದುಲ್ ಖಾದರ್ ಮೂಳೂರು, ಲತೀಫ್ ಸಖಾಫಿ ಕುಕ್ಕೋಟು, ಅಬ್ದುಲ್ ಹಮೀದ್ ಕಿಲಾರಿ, ಬಿಎಸ್ ಮುಹಮ್ಮದ್ ಹಾಜಿ ಬಾಳೆಪುಣಿ, ಉಮರ್ ಶಾಫಿ ಇರಾಸೈಟ್, ಅಬ್ದುಲ್ ರಹ್ಮಾನ್ ಮುದುಂಗಾರ್, ಮೊಯಿದಿನ್ ಕುಂಞಿ ಎಚ್ಕಲ್,  ಎಸ್ಎ ಅಬ್ದುಲ್ಲಾ ಪರಪ್ಪು, ಕಾಸಿಮಾಕ ಕುರ್ನಾಡ್ ಅವರನ್ನು ಕಾರ್ಯಾಕಾರಿ ಸಮಿತಿ ಸದಸ್ಯರನ್ನಾಗಿ ಮತ್ತು ಜಿಲ್ಲಾ ಕೌಂಸಿಲರ್ ಗಳಾಗಿ ಮುಹ್ಯಿಯುದ್ದೀನ್ ಖಾಮಿಲ್ ಸಖಾಫಿ ತೋಕೆ, ಕೆ ರಝ್ವಿ ಸಾಲೆತ್ತೂರು, ಕೆಬಿ ಮದನಿ ಮಧ್ಯನಡ್ಕ, ಎಸ್ಕೆ ಖಾದರ್ ಹಾಜಿ, ಹಸನ್ ಹಾಜಿ ಸಾಂಬಾರುತೋಟ, ಯೂಸುಫ್ ಪಾನೇಲ, ಸಿಎಚ್ ಮುಹಮ್ಮದ್ ಹಾಜಿ, ಎಂಬಿ ಸಖಾಫಿ ಬಾಳೆಪುಣಿ, ಆರ್ ಕೆ ಮದನಿ ಅಮ್ಮೆಂಬಳ, ಉಮರ್, ಅಬ್ದುಲ್ ರಹ್ಮಾನ್, ಅಬ್ಬು ಹಾಜಿ, ಉಸ್ಮಾನ್ ಟಿ, ಅಬ್ದುಲ್ ಲತೀಫ್, ಮಜೀದ್, ಬದ್ರು ಪಾನೇಲ, ಮುಹಮ್ಮದ್ ರಫೀಕ್ ಅಮ್ಮೆಂಬಳ, ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ಬೋಳಿಯಾರ್, ಉಮರ್ ಮದನಿ ಬೋಳಿಯಾರ್, ಉಸ್ಮಾನ್ ಸಖಾಫಿ, ಎಂಎಂಕೆ ಮುಡಿಪು, ಮುಹಮ್ಮದ್ ಅಲಿ ಮುಸ್ಲಿಯಾರ್, ಶರೀಫ್ ಮದನಿ, ಬಶೀರ್ ಸಿಟಿ, ನಝೀರ್ ಅಹ್ಮದ್, ಅಬ್ಬಾಸ್, ಮಜೀದ್ ಕೆಎನ್,ಅಬ್ದುಲ್ ಖಾದರ್, ಅಬೂಬಕ್ಕರ್, ಮುಹಮ್ಮದ್ ಹಾಜಿ, ಉಮರ್ ಹಾಜಿ, ಮಹಮ್ಮದ್ ಯುಎಂ, ಅಬ್ದುಲ್ ಹಮೀದ್ ಟಿ, ಅಬ್ದುಲ್ ಅಝೀಝ್ ಎಚ್ಕಲ್, ಎಚ್ ಅಬ್ದುಲ್ಲಾ, ಉಮರ್ ಎಂಬಿ, ಅಬ್ದುಲ್ ಹಮೀದ್ ಎಂಎಸ್, ಅಬೂಬಾಕ ಮಧ್ಯನಡ್ಕ, ಎಸ್ಎಸ್ ಮೂಸಾ ಹಾಜಿ, ಅಹಮ್ಮದ್ ಬಶೀರ್ ಆಯ್ಕೆ ಮಾಡಲಾಯಿತು.

ಚುನಾವಣಾ ವೀಕ್ಷಕರಾಗಿ ಅಶ್ರಫ್ ಕಿನಾರ, ಎನ್ ಎಸ್ ಉಮರ್ ಮಾಸ್ಟರ್ ಮದ್ದಡ್ಕ ಆಗಮಿಸಿದ್ದರು. ಆರ್ ಕೆ ಮದನಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಬಶೀರ್ ಸಾಜಿಗಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X