Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಚುನಾವಣೆಯಲ್ಲಿ ಶೇ.86ರಷ್ಟು...

ಲೋಕಸಭಾ ಚುನಾವಣೆಯಲ್ಲಿ ಶೇ.86ರಷ್ಟು ಅಭ್ಯರ್ಥಿಗಳ ಠೇವಣಿ ನಷ್ಟ!

ಚುನಾವಣಾ ಆಯೋಗದ ಅಂಕಿಅಂಶಗಳಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ13 Oct 2019 8:34 PM IST
share
ಲೋಕಸಭಾ ಚುನಾವಣೆಯಲ್ಲಿ ಶೇ.86ರಷ್ಟು ಅಭ್ಯರ್ಥಿಗಳ ಠೇವಣಿ ನಷ್ಟ!

  ಹೊಸದಿಲ್ಲಿ,ಅ.14: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಶೇ.86ರಷ್ಟು ಅಭ್ಯರ್ಥಿಗಳು ತಮ್ಮ ಠೇವಣಿಗಳನ್ನು ಕಳೆದುಕೊಂಡಿದ್ದಾರೆ ಎಂದು ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗವು ಬಿಡುಗಡೆಗೊಳಿಸಿರುವ ಅಂಕಿಅಂಶಗಳ ಬಗ್ಗೆ ಆಂಗ್ಲದಿನ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯಲ್ಲಿ ಈ ಬಗ್ಗೆ ಗಮನಸೆಳೆಯಲಾಗಿದೆ.

 ಈ ಸಲದ ಲೋಕಸಭಾ ಚುನಾವಣೆಯಲ್ಲಿ ಶೇ.67.4ರಷ್ಟು ಮತದಾನವಾಗಿದ್ದು ಇದು ಹಿಂದಿನ ಎಲ್ಲಾ ಲೋಕಸಭಾ ಚುನಾವಣೆಗಿಂತ ಅತ್ಯಧಿಕವೆಂದು ವರದಿ ತಿಳಿಸಿದೆ.

 ಚುನಾವಣೆ ರದ್ದುಗೊಳಿಸಲ್ಪಟ್ಟ ವೆಲ್ಲೂರು ಕ್ಷೇತ್ರವನ್ನು ಹೊರತುಪಡಿಸಿದ ಉಳಿದ 542 ಲೋಕಸಭಾ ಕ್ಷೇತ್ರಗಳಲ್ಲಿ ಸೋತ ಅಭ್ಯರ್ಥಿಗಳ ಪೈಕಿ ಕೇವಲ 587 ಮಂದಿ ಮಾತ್ರವೇ ತಮ್ಮ ಠೇವಣಿಯನ್ನು ಉಳಿಸಿಕೊಳ್ಳಲು ಸಫಲರಾಗಿದ್ದಾರೆಂದು ವರದಿ ತಿಳಿಸಿದೆ.

 ತನ್ನ ದೀರ್ಘಕಾಲದ ಪ್ರತಿಸ್ಪರ್ಧಿಯಾದ ಸಮಾಜವಾದಿ ಪಕ್ಷದ ಜೊತೆ ಚುನಾವಣಾ ಮೈತ್ರಿಯೇರ್ಪಡಿಸಿಕೊಂಡಿದ್ದ ಬಿಎಸ್ಪಿಯು ತಾನು ಸ್ಪರ್ಧಿಸಿದ್ದ 383 ಕ್ಷೇತ್ರಗಳ ಪೈಕಿ 345ರಲ್ಲಿ ಠೇವಣಿಗಳನ್ನು ಕಳೆದುಕೊಂಡಿತು.

ಸ್ಥಾನಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿರುವ ಕಾಂಗ್ರೆಸ್, ತಾನು ಸ್ಪರ್ಧಿಸಿದ್ದ 421 ಲೋಕಸಭಾ ಸೀಟುಗಳ ಪೈಕಿ 148ರಲ್ಲಿ ಠೇವಣಿಗಳನ್ನು ಕಳೆದುಕೊಂಡಿದೆ.69 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಸಿಪಿಎಂ ಪಕ್ಷವು 51ರಲ್ಲಿ ಠೇವಣಿ ನಷ್ಟ ಅನುಭವಿಸಿದೆ. ಸಿಪಿಐ 49 ಸ್ಥಾನಗಳ ಪೈಕಿ 41ರಲ್ಲಿ ಠೇವಣಿಯನ್ನು ಕಳೆದುಕೊಂಡಿದೆ. ಎನ್‌ಸಿಪಿ ಪಕ್ಷವು ಸ್ಪರ್ಧಿಸಿದ್ದ 34 ಸ್ಥಾನಗಳ ಪೈಕಿ 14ರಲ್ಲಿ ಹಾಗೂ ತೃಣಮೂಲ ಕಾಂಗ್ರೆಗೆ 62 ಸ್ಥಾನಗಳ ಪೈಕಿ 20ರಲ್ಲಿ ಠೇವಣಿ ನಷ್ಟವಾಗಿದೆ. 303 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಗಳಿಸಿರುವ ಬಿಜೆಪಿ ಕೂಡಾ 51 ಕ್ಷೇತ್ರಗಳಲ್ಲಿ ಠೇವಣಿಯನ್ನು ಕಳೆದುಕೊಂಡಿದೆ.

 ಈ ಸಲದ ಲೋಕಭಾ ಚುನಾವಣೆಯಲ್ಲಿ ಆಯೋಗವು ಪ್ರಕಟಿಸಿರುವ ಅಂಕಿಅಂಶಗಳು ಅದರಲ್ಲೂ ವಿಶೇಷವಾಗಿ ಚತ್ತೀಸ್‌ಗಢದಲ್ಲಿ ಹಲವಾರು ಗೊಂದಲಕ್ಕೆ ಎಡೆಮಾಡಿಕೊಟ್ಟಿರುವುದಾಗಿ ವರದಿಯು ಹೇಳಿದೆ. ಚತ್ತೀಸ್‌ಗಢದ ಕೆಲವು ಕ್ಷೇತ್ರಗಳಲ್ಲಿ ಆಯೋಗವು ಪ್ರಕಟಿಸಿದ ಮತದಾನದ ಶೇಕಡವಾರು ಪ್ರಮಾಣಕ್ಕಿಂತಲೂ ಅಭ್ಯರ್ಥಿಗಳ ವಿಜಯದ ಅಂತರವು ಅಧಿಕವಾಗಿರುವುದಕ್ಕೆ ಸೂಕ್ತ ವಿವರಣೆ ಲಭಿಸಿಲ್ಲವೆಂದು ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X