Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಶ್ರೀರಾಮಸೇನೆ, ಎಬಿವಿಪಿ...

ಕಲಬುರಗಿ: ಶ್ರೀರಾಮಸೇನೆ, ಎಬಿವಿಪಿ ವಿರೋಧದ ನಡುವೆಯೂ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ14 Oct 2019 7:48 PM IST
share
ಕಲಬುರಗಿ: ಶ್ರೀರಾಮಸೇನೆ, ಎಬಿವಿಪಿ ವಿರೋಧದ ನಡುವೆಯೂ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ

ಕಲಬುರಗಿ, ಅ.14: ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ ನಾಳೆ(ಅ.15) ನಡೆಯಲಿರುವ ಸಮಾರಂಭದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ಹಯ್ಯ ಕುಮಾರ್‌ಗೆ ಉಪನ್ಯಾಸ ನೀಡಲು ಸಿಂಡಿಕೇಟ್ ಅನುಮತಿ ನೀಡಿದೆ.

ವಿಶ್ವವಿದ್ಯಾಲಯದಲ್ಲಿ ಕನ್ಹಯ್ಯ ಕುಮಾರ್‌ಗೆ ಭಾಷಣ ಮಾಡಲು ಅನುಮತಿ ನೀಡಬಾರದು ಎಂದು ಸ್ಥಳೀಯ ಪ್ರಭಾವಿ ಸಂಸದರೊಬ್ಬರು ಹಾಗೂ ಶ್ರೀರಾಮಸೇನೆ, ಎಬಿವಿಪಿ ಸೇರಿದಂತೆ ಮತ್ತಿತರೆ ಸಂಘಟನೆಗಳು ಒತ್ತಡ ಹೇರಿದ್ದರು. ಅಲ್ಲದೆ, ಕನ್ಹಯ್ಯಗೆ ಆಹ್ವಾನ ನೀಡಿದ್ದನ್ನು ಹಿಂಪಡೆಯಬೇಕು ಎಂದೂ ಒತ್ತಾಯಿಸಿದ್ದರು.

ಈ ಸಂಬಂಧ ಸೋಮವಾರ ವಿವಿಯಲ್ಲಿ ನಡೆಯ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿದ್ದು, ಕನ್ಹಯ್ಯ ಕುಮಾರ್‌ಗೆ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ವಿಭಾಗವೇ ಆಹ್ವಾನಿಸಿದೆ. ಈ ಸಂಬಂಧ ಆಹ್ವಾನ ಪುಸ್ತಕ ಮುದ್ರಣವಾಗಿದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಹಂತದಲ್ಲಿ ಪ್ರಭಾವಿ ಮುಖಂಡರ ಮಾತು ಕೇಳಿ ಕಾರ್ಯಕ್ರಮಕ್ಕೆ ಅಡ್ಡಿ ಮಾಡುತ್ತಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.

ಇದರ ನಡುವೆ ಕನ್ಹಯ್ಯ ಕುಮಾರ್‌ಗೆ ಅನುಮತಿ ನಿರಾಕರಣೆ ಮಾಡಬಾರದು ಎಂದು ವಿದ್ಯಾರ್ಥಿಗಳು ವಿವಿಯಲ್ಲಿ ಪ್ರತಿಭಟನೆ ನಡೆಸಿದರು. ಸಭೆ ಬಳಿಕ ಪ್ರತಿಭಟನಾಕಾರರ ಬಳಿಗೆ ಆಗಮಿಸಿದ ಹಂಗಾಮಿ ಕುಲಪತಿ ಪ್ರೊ,ಪರಿಮಳಾ ಅಂಬೇಕರ್ ಅನುಮತಿ ನೀಡಲಾಗಿದೆ ಎಂದು ಪ್ರಕಟಿಸಿದರು.

ವಿವಿಯ ವಿದ್ಯಾರ್ಥಿಗಳು ಕಾರ್ಯಕ್ರಮ ಸಂಘಟಿಸಿದ ಮೇಲೆ ಅದನ್ನು ನಡೆಸಲೇಬೇಕು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಇದೀಗ ಸಿಂಡಿಕೇಟ್ ಸಭೆಯ ತೀರ್ಮಾನದಂತೆ ಕನ್ಹಯ್ಯ ಕುಮಾರ್ ವಿವಿಯಲ್ಲಿ ಉಪನ್ಯಾಸ ನೀಡುವುದು ಖಚಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X