Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಯಮ ಮುರಿದು ಕೆನಡ, ಬ್ರಿಟನ್...

ನಿಯಮ ಮುರಿದು ಕೆನಡ, ಬ್ರಿಟನ್ ಲೇಖಕಿಯರಿಗೆ ‘ಬೂಕರ್’ ಪ್ರಶಸ್ತಿ

ಈ ನಿರ್ಧಾರಕ್ಕೆ ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ15 Oct 2019 9:23 PM IST
share
ನಿಯಮ ಮುರಿದು ಕೆನಡ, ಬ್ರಿಟನ್ ಲೇಖಕಿಯರಿಗೆ ‘ಬೂಕರ್’ ಪ್ರಶಸ್ತಿ

ಲಂಡನ್, ಅ. 15: ಕೆನಡದ ಮಾರ್ಗರೆಟ್ ಆ್ಯಟ್ವುಡ್ ಮತ್ತು ಬ್ರಿಟನ್‌ನ ಬೆರ್ನಾರ್ಡೈನ್ ಎವರಿಸ್ಟೊ 2019ರ ಬೂಕರ್ ಪ್ರಶಸ್ತಿಯನ್ನು ಸೋಮವಾರ ಜಂಟಿಯಾಗಿ ಗೆದ್ದಿದ್ದಾರೆ. ಈ ಇಬ್ಬರು ಸರಿಸಮಾನರಾಗಿದ್ದಾರೆ ಎಂದು ನಿರ್ಧರಿಸುವ ಮೂಲಕ ತೀರ್ಪುಗಾರರು ಬೂಕರ್ ಪ್ರಶಸ್ತಿಯ ನಿಯಮವೊಂದನ್ನು ಉಲ್ಲಂಘಿಸಿದ್ದಾರೆ.

ಪ್ರಶಸ್ತಿಯನ್ನು ವಿಭಜಿಸಬಾರದು ಎಂದು ಬೂಕರ್ ನಿಯಮಗಳು ಹೇಳುತ್ತವೆ. ಆದರೆ, ಆ್ಯಟ್ವುಡ್‌ರ ‘ದ ಟೆಸ್ಟಾಮೆಂಟ್’ ಮತ್ತು ಎವರಿಸ್ಟೊರ ‘ಗರ್ಲ್, ವುಮನ್, ಅದರ್’ ಪುಸ್ತಕಗಳ ಪೈಕಿ ಒಂದನ್ನು ಆರಿಸಲು ತಮಗೆ ಸಾಧ್ಯವಾಗುವುದಿಲ್ಲ ಎಂದು ತೀರ್ಪುಗಾರರು ಹೇಳಿದರು.

1969ರಲ್ಲಿ ಸ್ಥಾಪನೆಯಾದ ಬಳಿಕ, ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಕರಿಯ ಮಹಿಳೆ ಎವರಿಸ್ಟೊ ಆಗಿದ್ದಾರೆ.

‘‘ನಾನು ಅತಿ ಹಿರಿಯಳಾಗಿದ್ದೇನೆ. ನನ್ನ ಮೇಲೆ ಇಷ್ಟೊಂದು ಗಮನ ನೀಡುವುದು ನನಗೆ ಬೇಕಾಗಿಲ್ಲ ಎನ್ನುವುದು ನನ್ನ ಅನಿಸಿಕೆ. ಹಾಗಾಗಿ, ಕಿರಿಯ ಮಹಿಳೆಯೊಬ್ಬರೊಂದಿಗೆ ಈ ಪ್ರಶಸ್ತಿಯನ್ನು ಹಂಚಿಕೊಂಡಿರುವುದಕ್ಕೆ ಸಂತೋಷವಾಗಿದೆ’’ ಎಂದು 79 ವರ್ಷದ ಕೆನಡ ಮಹಿಳೆ ಆ್ಯಟ್ವುಡ್ ಹೇಳಿದರು.

‘‘ನಮ್ಮ ಬಗ್ಗೆ ಸ್ವತಃ ನಾವು ಸಾಹಿತ್ಯ ಬರೆಯದಿದ್ದರೆ ಬೇರೆ ಯಾರೂ ಬರೆಯುವುದಿಲ್ಲ ಎನ್ನುವುದು ನಾವು ಕರಿಯ ಬ್ರಿಟಿಶ್ ಮಹಿಳೆಯರಿಗೆ ಗೊತ್ತು’’ ಎಂದು ಎವರಿಸ್ಟೊ ನುಡಿದರು.

ನಿರ್ಧಾರಕ್ಕೆ ಬರಲಾಗದ ತೀರ್ಪುಗಾರರು

1992ರಲ್ಲೂ ಬೂಕರ್ ಪ್ರಶಸ್ತಿಯನ್ನು ವಿಭಜಿಸಲಾಗಿತ್ತು. ಆದರೆ, ಆ ಬಳಿಕ ನಿಯಮವನ್ನು ಬದಲಾಯಿಸಿ, ಒಬ್ಬರಿಗೆ ಮಾತ್ರ ಪ್ರಶಸ್ತಿ ನೀಡುವುದಾಗಿ ನಿರ್ಧರಿಸಲಾಗಿತ್ತು.

ಇಬ್ಬರು ಪ್ರಶಸ್ತಿ ವಿಜೇತರನ್ನು ಆರಿಸಲು ಸಾಧ್ಯವಿಲ್ಲ ಎಂಬುದಾಗಿ ಪ್ರಶಸ್ತಿಯ ಸಂಘಟಕರು ಈ ಬಾರಿಯ ತೀರ್ಪುಗಾರರಿಗೆ ಸ್ಪಷ್ಟಪಡಿಸಿದರು. ಆದರೆ, ‘‘ನಿಯಮಗಳನ್ನು ಉಲ್ಲಂಘಿಸುವುದು ನಮ್ಮ ನಿರ್ಧಾರವಾಗಿದೆ’’ ಎಂದು ಐದು ಗಂಟೆಗಳ ಸಮಾಲೋಚನೆಯ ಬಳಿಕ ಐವರು ಸದಸ್ಯರ ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪೀಟರ್ ಫ್ಲಾರೆನ್ಸ್ ಹೇಳಿದರು.

ಇಬ್ಬರು ಲೇಖಕರು 50,000 ಪೌಂಡ್ (ಸುಮಾರು 45.60 ಲಕ್ಷ ರೂಪಾಯಿ) ನಗದು ಬಹುಮಾನವನ್ನು ಹಂಚಿಕೊಳ್ಳುವುದೇ ಸೂಕ್ತ ಎಂಬ ನಿರ್ಧಾರಕ್ಕೆ ನಾವು ಬಂದಿದ್ದೇವೆ ಎಂದು ತೀರ್ಪುಗಾರರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X