Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಫ್‌ಎಟಿಎಫ್‌ನ ‘ಕಡು ಬೂದು’ ಪಟ್ಟಿಯಲ್ಲಿ...

ಎಫ್‌ಎಟಿಎಫ್‌ನ ‘ಕಡು ಬೂದು’ ಪಟ್ಟಿಯಲ್ಲಿ ಪಾಕ್‌ಗೆ ಸ್ಥಾನ?

ಸುಧಾರಿಸಲು ಕೊನೆಯ ಅವಕಾಶ

ವಾರ್ತಾಭಾರತಿವಾರ್ತಾಭಾರತಿ15 Oct 2019 10:49 PM IST
share
ಎಫ್‌ಎಟಿಎಫ್‌ನ ‘ಕಡು ಬೂದು’ ಪಟ್ಟಿಯಲ್ಲಿ ಪಾಕ್‌ಗೆ ಸ್ಥಾನ?

 ಪ್ಯಾರಿಸ್, ಅ. 15: ಭಯೋತ್ಪಾದನೆಗೆ ಹಣಕಾಸು ಪೂರೈಸುವವರ ಮೇಲೆ ಕಣ್ಣಿಡುವ ಅಂತರ್‌ರಾಷ್ಟ್ರೀಯ ನಿಗಾ ಸಂಸ್ಥೆ ‘ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್)’ನ ತೀವ್ರ ಕ್ರಮಗಳಿಗೆ ಪಾಕಿಸ್ತಾನ ಗುರಿಯಾಗುವ ಸಾಧ್ಯತೆ ಅಧಿಕವಾಗಿದೆ. ಅದು ಪಾಕಿಸ್ತಾನವನ್ನು ‘ಕಡು ಬೂದಿ’ ಪಟ್ಟಿಯಲ್ಲಿ ಇಡುವ ಸಂಭವವಿದೆ. ಅಂದರೆ, ಸುಧಾರಿಸಲು ಇದು ಪಾಕಿಸ್ತಾನಕ್ಕೆ ಕೊನೆಯ ಅವಕಾಶ.

ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಎಫ್‌ಎಟಿಎಫ್‌ನ ಪೂರ್ಣಾಧಿವೇಶನ ನಡೆಯುತ್ತಿದೆ. ಭಯೋತ್ಪಾದನೆಗೆ ಹಣಕಾಸು ಪೂರೈಕೆಯಾಗುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿರುವುದಕ್ಕಾಗಿ ಪಾಕಿಸ್ತಾನವು ಎಫ್‌ಎಟಿಎಫ್‌ನ ಎಲ್ಲ ಸದಸ್ಯ ದೇಶಗಳಿಂದ ಪ್ರತ್ಯೇಕಗೊಳ್ಳಲಿದೆ ಎಂದು ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಪ್ರತಿನಿಧಿಗಳು ಹೇಳಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ಪೂರೈಕೆಗೆ ಸಂಬಂಧಿಸಿದ 27 ವಿಷಯಗಳ ಪೈಕಿ ಪಾಕಿಸ್ತಾನ 6ರಲ್ಲಿ ಮಾತ್ರ ತೇರ್ಗಡೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಎಫ್‌ಎಟಿಎಫ್ ಪಾಕಿಸ್ತಾನ ಕುರಿತ ತನ್ನ ನಿರ್ಧಾರವನ್ನು ಅಕ್ಟೋಬರ್ 18ರಂದು ಅಂತಿಮಗೊಳಿಸಲಿದೆ.

ಅಂತರ್‌ರಾಷ್ಟ್ರೀಯ ಆರ್ಥಿಕ ವ್ಯವಸ್ಥೆಗೆ ಬೆದರಿಕೆಯಾಗಿರುವ ಕಪ್ಪು ಹಣ ಬಿಳುಪು, ಭಯೋತ್ಪಾದನೆಗೆ ಹಣಕಾಸು ಪೂರೈಕೆ ಹಾಗೂ ಇತರ ಕೃತ್ಯಗಳ ವಿರುದ್ಧ ಹೊರಾಡಲು ಎಫ್‌ಎಟಿಎಫ್ ಎಂಬ ಅಂತರ್‌ಸರಕಾರೀಯ ಸಂಸ್ಥೆಯೊಂದನ್ನು 1989ರಲ್ಲಿ ಸ್ಥಾಪಿಸಲಾಯಿತು.

‘ಬೂದು’ ಮತ್ತು ‘ಕಪ್ಪು’ ನಡುವಿನ ಹಂತ

ಎಫ್‌ಎಟಿಎಫ್ ನಿಯಮಗಳ ಪ್ರಕಾರ, ‘ಬೂದು’ ಮತ್ತು ‘ಕಪ್ಪು’ ಪಟ್ಟಿಗಳ ನಡುವೆ ಪ್ರಮುಖ ಹಂತವೊಂದಿದ್ದು, ಅದನ್ನು ‘ಕಡು ಬೂದು’ ಎಂದು ಕರೆಯಲಾಗುತ್ತದೆ.

ದೇಶವೊಂದನ್ನು ‘ಕಡು ಬೂದು’ ಪಟ್ಟಿಯಲ್ಲಿಡುವುದು ಎಂದರೆ ಅದಕ್ಕೆ ಪ್ರಬಲ ಎಚ್ಚರಿಕೆಯೊಂದನ್ನು ನೀಡುವುದು. ಈ ಮೂಲಕ, ಸಂಬಂಧಪಟ್ಟ ದೇಶಕ್ಕೆ ಸುಧಾರಿಸಲು ಕೊನೆಯ ಅವಕಾಶವೊಂದನ್ನು ನೀಡುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X