Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಮೇಯರ್ ದಿಢೀರ್ ಭೇಟಿ:...

ಬಿಬಿಎಂಪಿ ಮೇಯರ್ ದಿಢೀರ್ ಭೇಟಿ: ಹಾಜರಾತಿಗೆ ಸಹಿ ಹಾಕದ ಅಧಿಕಾರಿಗಳ ಸಂಬಳ ಕಡಿತಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Oct 2019 9:34 PM IST
share
ಬಿಬಿಎಂಪಿ ಮೇಯರ್ ದಿಢೀರ್ ಭೇಟಿ: ಹಾಜರಾತಿಗೆ ಸಹಿ ಹಾಕದ ಅಧಿಕಾರಿಗಳ ಸಂಬಳ ಕಡಿತಕ್ಕೆ ಸೂಚನೆ

ಬೆಂಗಳೂರು,ಅ.16: ಜಯನಗರದ ಬಿಬಿಎಂಪಿ ಬೃಹತ್ ನೀರುಗಾಲುವೆ ಕಚೇರಿಗೆ ಮೇಯರ್ ಗೌತಮ್ ಕುಮಾರ್ ಜೈನ್ ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ, ಎಸ್‌ಡಬ್ಲೂಡಿ ಚೀಫ್ ಇಂಜಿನಿಯರ್ ಪ್ರಹ್ಲಾದ್ ಅವರು ಅಕ್ಟೋಬರ್ ತಿಂಗಳಲ್ಲಿ ಒಂದು ದಿನವೂ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲವೆಂದು ತಿಳಿದು ಸಂಬಳ ಕಡಿತಕ್ಕೆ ಸೂಚಿಸಿದ್ದಾರೆ.

ಸಮಯ 11.45 ಆದರೂ ಕಚೇರಿಗೆ ಬಾರದ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ವಿರುದ್ಧ ಮೇಯರ್ ಕಿಡಿಕಾರಿದ್ದಾರೆ. ಜೊತೆಗೆ ಹಾಜರಾತಿಗೆ ಸಹಿ ಹಾಕದ ಸಿಇ ಪ್ರಹ್ಲಾದ್ ಹಾಗೂ ಮತ್ತಿತರಿಗೆ ಗೈರು ಹಾಕಿ ಸಂಬಳ ಕಡಿತಕ್ಕೆ ಮ್ಯಾನೇಜರ್ ದೀಪಶ್ರೀಗೆ ಸೂಚನೆ ನೀಡಿದರು. ಇಂಜಿನಿಯರ್‌ಗಳು ಕೆಲಸದ ಬಗ್ಗೆ ಫೀಲ್ಡ್ ರಿಪೋರ್ಟ್ ನಿರ್ವಹಿಸದ ಬಗ್ಗೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಮೂವ್‌ಮೆಂಟ್ ರಿಜಿಸ್ಟರ್‌ನಲ್ಲಿ ಸಹಿ ಹಾಕದ ಅಧಿಕಾರಿಗಳಿಗೆ ಒಂದು ವಾರ ಸಂಬಳ ಕಡಿತಕ್ಕೆ ಮೇಯರ್ ಗೌತಮ್ ಕುಮಾರ್ ಜೈನ್ ಸೂಚಿಸಿದ್ದು, ಇಂಜಿನಿಯರ್‌ಗಳು ಕೆಲಸದ ಮೇಲೆ ತೆರಳುವಾಗ ಮೂವ್‌ಮೆಂಟ್ ರಿಜಿಸ್ಟರ್‌ನಲ್ಲಿ ಮಾಹಿತಿ ದಾಖಲಿಸಿ ಸಹಿ ಹಾಕಿ ತೆರಳಬೇಕು ಎಂದು ಆದೇಶಿಸಿದರು. ಜೊತೆಗೆ ಕಚೇರಿ ಅವಧಿಯಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಕದ ಸಿಬ್ಬಂದಿಗೆ ಮೇಯರ್ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಮೇಯರ್ ಜಯನಗರ ಕಾಂಪ್ಲೆಕ್ಸ್‌ಗೂ ಭೇಟಿ ನೀಡಿದರು. ಜಯನಗರ ಕಾಂಪ್ಲೆಕ್ಸ್‌ನಲ್ಲಿ ಟಾಯ್ಲೆಟ್ ಸಮಸ್ಯೆ ಇದೆ. ಮೂರು ಲಿಫ್ಟ್ ಪೈಕಿ ಒಂದು ಲಿಫ್ಟ್ ಮಾತ್ರ ಚಾಲ್ತಿಯಲ್ಲಿದೆ ಎಂದು ಅಂಗಡಿ ಮಳಿಗೆಗಳ ಬಾಡಿಗೆದಾರರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಜೊತೆಗೆ ಕಾಂಪ್ಲೆಕ್ಸ್‌ನಲ್ಲಿ ಕುಡಿದ ಬಾಟಲಿ, ಸಿಗರೇಟ್ ಸೇವಿಸಿ ಎಲ್ಲೆಂದರಲ್ಲಿ ಬಿಸಾಡುತ್ತಾರೆ, ಸ್ವಚ್ಛವಾಗಿಡುವುದು ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಈ ನಡುವೆ ವ್ಯಾಪಾರ ಪರವಾನಿಗೆ ಇಲ್ಲದ ಅಂಗಡಿಗಳನ್ನು ಬಂದ್ ಮಾಡುವಂತೆ ಮೇಯರ್ ಆದೇಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X