Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಸಿರಿಯದಲ್ಲಿ ಟರ್ಕಿಯಿಂದ ದಾಳಿ:...

ಉತ್ತರ ಸಿರಿಯದಲ್ಲಿ ಟರ್ಕಿಯಿಂದ ದಾಳಿ: ಕನಿಷ್ಠ 70 ನಾಗರಿಕರು ಮೃತ

3 ಲಕ್ಷ ಜನರ ವಲಸೆ

ವಾರ್ತಾಭಾರತಿವಾರ್ತಾಭಾರತಿ16 Oct 2019 11:27 PM IST
share
ಉತ್ತರ ಸಿರಿಯದಲ್ಲಿ ಟರ್ಕಿಯಿಂದ ದಾಳಿ: ಕನಿಷ್ಠ 70 ನಾಗರಿಕರು ಮೃತ

ದುಬೈ, ಅ. 16: ಸಿರಿಯದ ಅಲ್-ಹಸ್ಕ ಪ್ರಾಂತದ ಕೆಲವು ಪ್ರದೇಶಗಳಲ್ಲಿ ಟರ್ಕಿ ಮತ್ತು ಅದರ ಮಿತ್ರ ಬಣಗಳು ಮಂಗಳವಾರ ರಾತ್ರಿ ನಡೆಸಿದ ಕ್ಷಿಪಣಿ ದಾಳಿಯೊಂದರಲ್ಲಿ ಕನಿಷ್ಠ 70 ನಾಗರಿಕರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ಸಿರಿಯ ಮಾನವಹಕ್ಕುಗಳ ವೀಕ್ಷಣಾಲಯ ಬುಧವಾರ ತಿಳಿಸಿದೆ.

ಸಿರಿಯನ್ ಕುರ್ದ್‌ಗಳ ವಿರುದ್ಧ ಟರ್ಕಿ ಪಡೆಗಳು ನಡೆಸುತ್ತಿರುವ ಸೇನಾ ಕಾರ್ಯಾಚರಣೆಯಿಂದಾಗಿ ಸುಮಾರು 3 ಲಕ್ಷ ನಾಗರಿಕರು ಅಲ್-ಹಸ್ಕ ಪ್ರಾಂತವನ್ನು ತೊರೆದಿದ್ದಾರೆ ಎಂದು ಅದು ಹೇಳಿದೆ.

ವಿದ್ಯುತ್ ಪೂರೈಕೆ ನಿಲುಗಡೆಯಾಗಿದೆ ಹಾಗೂ ಹಲವಾರು ಪಟ್ಟಣಗಳು ಮತ್ತು ಗ್ರಾಮಗಳು ಜನರಿಲ್ಲದೆ ಭಣಗುಡುತ್ತಿವೆ ಎಂದು ವೀಕ್ಷಣಾಲಯ ತಿಳಿಸಿದೆ.

ಉತ್ತರ ಸಿರಿಯದಲ್ಲಿರುವ ಕುರ್ದ್ ಬಂಡುಕೋರರನ್ನು ಗುರಿಯಾಗಿಸಿ ಟರ್ಕಿ ಸೇನೆ ಅಕ್ಟೋಬರ್ 9ರಂದು ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ.

ಹಲವಾರು ದೇಶಗಳು ಟರ್ಕಿಯ ಸೇನಾ ಕಾರ್ಯಾಚರಣೆಯನ್ನು ಖಂಡಿಸಿವೆ ಹಾಗೂ ಟರ್ಕಿಗೆ ಮಾಡಲು ಉದ್ದೇಶಿಸಿರುವ ಶಸ್ತ್ರಾಸ್ತ್ರ ರಫ್ತುಗಳನ್ನು ನಿಲ್ಲಿಸಿವೆ.

ರಶ್ಯಕ್ಕೆ ಭೇಟಿ ನೀಡಲು ಎರ್ದೊಗಾನ್‌ಗೆ ಪುಟಿನ್ ಆಮಂತ್ರಣ

ಉತ್ತರ ಸಿರಿಯದಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷದ ಬಗ್ಗೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಜೊತೆ ಮಂಗಳವಾರ ಫೋನ್‌ನಲ್ಲಿ ಮಾತನಾಡಿದ್ದಾರೆ ಹಾಗೂ ಶೀಘ್ರವೇ ರಶ್ಯಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದ್ದಾರೆ ಎಂದು ರಶ್ಯ ಸರಕಾರ ತಿಳಿಸಿದೆ.

‘‘ಮುಂಬರುವ ದಿನಗಳಲ್ಲಿ ಕೆಲಸದ ಮೇಲೆ ರಶ್ಯಕ್ಕೆ ಬರುವಂತೆ ಪುಟಿನ್, ಎರ್ದೊಗಾನ್‌ರನ್ನು ಆಮಂತ್ರಿಸಿದ್ದಾರೆ ಹಾಗೂ ಆಮಂತ್ರಣವನ್ನು ಸ್ವೀಕರಿಸಲಾಗಿದೆ’’ ಎಂದು ಪುಟಿನ್ ಕಚೇರಿ ಮಂಗಳವಾರ ರಾತ್ರಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X