Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ನಿತೀಶ್...

ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ನಿತೀಶ್ ನೇತೃತ್ವ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ17 Oct 2019 11:19 PM IST
share
ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ನಿತೀಶ್ ನೇತೃತ್ವ: ಅಮಿತ್ ಶಾ

ಪಾಟ್ನಾ, ಅ.17: ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ನಿತೀಶ್ ಕುಮಾರ್ ನೇತೃತ್ವವಿರುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ. ಈ ಮೂಲಕ ಎನ್‌ಡಿಎ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ.

 ನಮ್ಮ ಮೈತ್ರಿ ಸ್ಥಿರವಾಗಿದ್ದು ಎನ್‌ಡಿಎ ಬಿಹಾರದಲ್ಲಿ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ನೇತೃತ್ವದಲ್ಲಿ ಸ್ಪರ್ಧಿಸಲಿದೆ. ರಾಷ್ಟ್ರಮಟ್ಟದಲ್ಲಿ ಎನ್‌ಡಿಎಯನ್ನು ನರೇಂದ್ರ ಮೋದಿ ಮುನ್ನಡೆಸಲಿದ್ದಾರೆ ಎಂದು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

 ಸಣ್ಣ ಪುಟ್ಟ ಜಗಳವಾಗುವುದು ಆರೋಗ್ಯಯುತ ಮೈತ್ರಿಯ ಸಂಕೇತವಾಗಿದೆ. ಆದರೆ ಭಿನ್ನಾಭಿಪ್ರಾಯವಿದ್ದಾಗ ಮಾನಸಿಕವಾಗಿ ಬಿರುಕು ಮೂಡುತ್ತದೆ ಎಂದು ಹೇಳಲಾಗದು ಎಂದು ಶಾ ಹೇಳಿದ್ದಾರೆ. ಶಾ ಹೇಳಿಕೆಯನ್ನು ಸ್ವಾಗತಿಸಿರುವ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಚಿವ ಶ್ಯಾಂ ರಜಕ್, ಈ ಪ್ರಮುಖ ನಿರ್ಧಾರ ಕೈಗೊಂಡು ಎರಡೂ ಪಕ್ಷಗಳ ಕಾರ್ಯಕರ್ತರ ಮನದಲ್ಲಿದ್ದ ಗೊಂದಲಕ್ಕೆ ತೆರೆ ಎಳೆದಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ನಿತೀಶ್ ಕುಮಾರ್ ನೇತೃತ್ವವನ್ನು ಬೆಂಬಲಿಸುವ ಮೂಲಕ ಉಭಯ ಪಕ್ಷಗಳ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿಪಕ್ಷಗಳ ಮುಖಕ್ಕೆ ಹೊಡೆದಂತಾಗಿದೆ ಎಂದವರು ಹೇಳಿದ್ದಾರೆ. ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡಿರುವ ಜೆಡಿಯು ಮುಖಂಡ ಅಜಯ್ ಅಲೋಕ್ ಅವರೂ ಈ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಕೇವಲ ನಿತೀಶ್ ಕುಮಾರ್ ಮಾತ್ರ ಬಿಹಾರದಲ್ಲಿ ಎನ್‌ಡಿಎನ್ನು ಇನ್ನಷ್ಟು ಬಲಿಷ್ಟಗೊಳಿಸಬಲ್ಲರು. ಅಮಿತ್ ಶಾ ಹೇಳಿಕೆ ಎನ್‌ಡಿಎಯನ್ನು ಇನ್ನಷ್ಟು ಬಲಿಷ್ಟಗೊಳಿಸುತ್ತದೆ ಎಂದವರು ಹೇಳಿದ್ದಾರೆ.

ಶಾ ಹೇಳಿಕೆಯನ್ನು ಹಿರಿಯ ಕೇಂದ್ರ ಸಚಿವ, ಎಲ್‌ಜೆಪಿ ಅಧ್ಯಕ್ಷ ರಾಮ್‌ವಿಲಾಸ್ ಪಾಸ್ವಾನ್ ಕೂಡಾ ಸ್ವಾಗತಿಸಿದ್ದಾರೆ. ಎಲ್‌ಜೆಪಿಯು ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಸದಸ್ಯನಾಗಿದೆ. ಬಿಹಾರದಲ್ಲಿ ಎನ್‌ಡಿಎ ನಾಯಕತ್ವದ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ನಾವು ಹೇಳುತ್ತಲೇ ಇದ್ದೇವೆ ಎಂದು ಪಾಸ್ವಾನ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X