Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತ:...

ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತ: ಹೈಕೋರ್ಟ್‌ನ ನಿವೃತ್ತ ನ್ಯಾ. ಅರಳಿ ನಾಗರಾಜ್ ವಿಷಾದ

ವಾರ್ತಾಭಾರತಿವಾರ್ತಾಭಾರತಿ17 Oct 2019 11:32 PM IST
share
ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತ: ಹೈಕೋರ್ಟ್‌ನ ನಿವೃತ್ತ ನ್ಯಾ. ಅರಳಿ ನಾಗರಾಜ್ ವಿಷಾದ

ಚಿಕ್ಕಮಗಳೂರು, ಅ.17: ದೇಶದಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದರೂ ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತವಾಗಿವೆ. ಇವುಗಳ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಡಬೇಕಿದೆ. ಸದೃಢ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಅಭಿಪ್ರಾಯಿಸಿದ್ದಾರೆ. ನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರು ಜಾತಿಯತೆ, ಕೋಮುಗಲಭೆ, ಭ್ರಷ್ಟಾಚಾರವು ತಾಂಡವವಾಡುತ್ತಿವೆ. ಇವುಗಳನ್ನು ಹೋಗಲಾಡಿಸುವಲ್ಲಿ ಯುವಕರು ಭವಿಷ್ಯದ ಆಡಳಿತ ಚುಕ್ಕಾಣಿಯನ್ನು ಹಿಡಿಯುವಂತಹ ಸಾಮರ್ಥ್ಯಗಳನ್ನು ಇಂದಿನಿಂದಲೇ ಬೆಳೆಸಿಕೊಂಡು, ಸದೃಢ ರಾಷ್ಟ್ರನಿರ್ಮಾಣ ಮಾಡಲು ಮುಂದಾಗಬೇಕು ಎಂದು ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಯುವಕರು ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಹ ಅವಕಾಶ ಸಿಕ್ಕಾಗ, ಪ್ರಾಮಾಣಿಕತೆ, ಪ್ರಬುದ್ಧತೆ, ನಾಗರಿಕತೆ, ಪ್ರಜ್ಞಾವಂತಿಕೆ ಹಾಗೂ ಪಾರದರ್ಶ ಕತೆಯನ್ನು ಮೈಗೂಡಿಸಿಕೊಂಡು ಅವುಗಳನ್ನು ಆಚರಣೆಗೆ ತರುವಂತಹ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಗುರಿಗಳೊಂದಿಗೆ ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಸಂಘದ ಕಾರ್ಯದರ್ಶಿ ಬಿ.ಆರ್‌ಜಗದೀಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಬಸವರಾಜ ಚೇಂಗಟಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಎಸ್.ಆರ್ ಬಡಿಗೇರ್ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X