Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ದಿಢೀರ್ ಹೃದಯ ಸ್ತಂಭನ ರೋಗಿಗಳಲ್ಲಿ ಸಾವಿನ...

ದಿಢೀರ್ ಹೃದಯ ಸ್ತಂಭನ ರೋಗಿಗಳಲ್ಲಿ ಸಾವಿನ ಪ್ರಮಾಣ ತಗ್ಗಿಸುವ ಐಸಿಡಿ ಚಿಕಿತ್ಸೆ ಬಗ್ಗೆ ನಿಮಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ18 Oct 2019 8:09 PM IST
share
ದಿಢೀರ್ ಹೃದಯ ಸ್ತಂಭನ ರೋಗಿಗಳಲ್ಲಿ ಸಾವಿನ ಪ್ರಮಾಣ ತಗ್ಗಿಸುವ ಐಸಿಡಿ ಚಿಕಿತ್ಸೆ ಬಗ್ಗೆ ನಿಮಗೆ ಗೊತ್ತೇ?

  ಇಂಪ್ಲಾಂಟೇಬಲ್ ಕಾರ್ಡಿಯೊವರ್ಟರ್ ಡಿಫಿಬ್ರಿಲೇಟರ್ (ಐಸಿಡಿ)ಗಳ ಬಳಕೆಯು ಐಸಿಡಿಯನ್ನು ಅಳವಡಿಸಿಕೊಂಡಿರದವರಿಗೆ ಹೋಲಿಸಿದರೆ ಸಾವಿನ ಅಪಾಯವನ್ನು ಶೇ.49ರಷ್ಟು ಕಡಿಮೆ ಮಾಡುತ್ತದೆ ಎನ್ನುವುದನ್ನು ದಿಢೀರ್ ಹೃದಯ ಸ್ತಂಭನದ ಹೆಚ್ಚಿನ ಸಾಧ್ಯತೆಯುಳ್ಳ ರೋಗಿಗಳ ಮೇಲೆ ನಡೆಸಲಾದ ಇತ್ತೀಚಿನ ಅಧ್ಯಯನವೊಂದು ಬೆಳಕಿಗೆ ತಂದಿದೆ.

ದಿಢೀರ್ ಹೃದಯ ಸ್ತಂಭನವನ್ನು ತಡೆಯಲು ಐಸಿಡಿ ಚಿಕಿತ್ಸೆಯು ಭಾರತದಲ್ಲಿ ಇನ್ನೂ ಸಾಕಷ್ಟು ಬಳಕೆಯಾಗಿಲ್ಲ. ಜೀವಗಳನ್ನು ಉಳಿಸುವಲ್ಲಿ ಈ ಚಿಕಿತ್ಸೆಯ ಪರಿಣಾಮಕಾರಿತ್ವ ಮತ್ತು ದಿಢೀರ್ ಹೃದಯ ಸ್ತಂಭನವನ್ನುಂಟು ಪ್ರಮುಖ ಅಪಾಯದ ಅಂಶವಾಗಿರುವ ವೆಂಟ್ರಿಕ್ಯುಲರ್ ಎರಿಥ್ಮಿಯಾ ಅಥವಾ ಹೃತ್ಕುಕ್ಷಿಯ ಅನಿಯಮಿತ ಬಡಿತಗಳಿಗೆ ಚಿಕಿತ್ಸೆ ನೀಡುವಲ್ಲಿ ಇದು ಶೇ.99ರಷ್ಟು ಪರಿಣಾಮಕಾರಿ ಎಂದು ಈಗಾಗಲೇ ಸಾಬೀತಾಗಿರುವ ಅಂಶದ ಬಗ್ಗೆ ಜನರಲ್ಲಿ ಅರಿವು ಹೆಚ್ಚಿಸಲು ಇದು ಸಕಾಲವಾಗಿದೆ.

ವೆಂಟ್ರಿಕ್ಯುಲರ್ ಟ್ಯಾಕಿಕಾರ್ಡಿಯಾ (ಹೃತ್ಕುಕ್ಷಿಯ ಹೃದಯಸ್ಪಂದನಾಧಿಕ್ಯ) ಅಥವಾ ವೆಂಟ್ರಿಕ್ಯುಲರ್ ಫಿಬ್ರಿಲೇಷನ್ (ಹೃತ್ಕುಕ್ಷಿಯ ಅನಿಯಂತ್ರಿತ ಕಂಪನ)ದಿಂದಾಗಿ ಹೃದಯದ ಕಾರ್ಯನಿರ್ವಹಣೆ ಸ್ಥಗಿತಗೊಂಡಾಗ ದಿಢೀರ್ ಹೃದಯ ಸ್ತಂಭನ ಸಂಭವಿಸುತ್ತದೆ. ಹೃದ್ರೋಗದ ಕೌಟುಂಬಿಕ ಇತಿಹಾಸ ಅಥವಾ ಈಗಾಗಲೇ ಹೃದ್ರೋಗದಿಂದ ಬಳಲುತ್ತಿರುವವರು ದಿಢೀರ್ ಹೃದಯ ಸ್ತಂಭನದ ಹೆಚ್ಚಿನ ಅಪಾಯವನ್ನು ಎದುರಿಸುತ್ತಿರುತ್ತಾರೆ.

 ವೆಂಟ್ರಿಕ್ಯುಲರ್ ಟ್ಯಾಕಿಕಾರ್ಡಿಯಾ ಅಥವಾ ವೆಂಟ್ರಿಕ್ಯುಲರ್ ಫಿಬ್ರಿಲೇಷನ್ ರೂಪದಲ್ಲಿ ಅನಿಯಂತ್ರಿತ ಹೃದಯ ಬಡಿತಗಳನ್ನುಂಟು ಮಾಡುವ ಅಸಮರ್ಪಕ ವಿದ್ಯುತ್ ಕ್ರಿಯೆಯಿಂದಾಗಿ ದಿಢೀರ್ ಹೃದಯ ಸ್ತಂಭನವುಂಟಾಗುತ್ತದೆ. ಡಿಫಿಬ್ರಿಲೇಷನ್ ದಿಢೀರ್ ಹೃದಯ ಸ್ತಂಭನದ ಚಿಕಿತ್ಸೆಗೆ ಒಂದು ಮಾರ್ಗವಾಗಿದೆ,ಈ ತಂತ್ರಜ್ಞಾನದಲ್ಲಿ ಹೃದಯಕ್ಕೆ ವಿದ್ಯುತ್ ಆಘಾತವನ್ನು ನೀಡಲಾಗುತ್ತದೆ. ಡಿಫಿಬ್ರಿಲೇಷನ್ ಅಥವಾ ಹೃದಯದ ಸ್ನಾಯುಗಳ ಅನಿಯಂತ್ರಿತ ಕಂಪನವನ್ನು ತಡೆಯಲು ಮತ್ತು ಹೃದಯ ಬಡಿತ ದರವನ್ನು ಸಹಜ ಸ್ಥಿತಿಗೆ ಮರಳಿಸಲು ಹೆಚ್ಚಾಗಿ ಐಸಿಡಿಗಳನ್ನು ಬಳಸಲಾಗುತ್ತದೆ. ರೋಗನಿರ್ಧಾರದಲ್ಲಿ ಬಳಸಬಹುದಾದ ಅಗತ್ಯ ಮಾಹಿತಿಯನ್ನೂ ಈ ಸಾಧನಗಳು ಸಂಗ್ರಹಿಸುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಐಸಿಡಿಯು ಪೇಸ್‌ಮೇಕರ್‌ನಂತಹ ಪುಟ್ಟ ಸಾಧನವಾಗಿದ್ದು ಇದನ್ನು ಚರ್ಮದ ಅಡಿಯಲ್ಲಿ ಅಳವಡಿಸಲಾಗುತ್ತದೆ ಮತ್ತು ಇದು ಹೃದಯ ಬಡಿತ ದರವನ್ನು ಮರುಸ್ಥಾಪಿಸುತ್ತದೆ ಅಥವಾ ಸಹಜ ಸ್ಥಿತಿಗೆ ತರುತ್ತದೆ. ಅದು ದಿನದ 24 ಗಂಟೆಯೂ ಹೃದಯದ ಮೇಲೆ ನಿಗಾ ಇರಿಸುತ್ತದೆ ಮತ್ತು ಹೃದಯ ಬಡಿತದ ಸಮಸ್ಯೆಗಳು ಕಂಡು ಬಂದರೆ ಅದನ್ನು ಬಗೆಹರಿಸಲು ವಿದ್ಯುತ್ ಸಂಕೇತಗಳನ್ನು ರವಾನಿಸುತ್ತದೆ.

ದಿಢೀರ್ ಹೃದಯ ಸ್ತಂಭನವುಂಟಾದಾಗ ಬದುಕುವ ಅವಕಾಶಗಳನ್ನು ಹೆಚ್ಚಿಸಲು ಸಕಾಲಿಕ ಹಸ್ತಕ್ಷೇಪ ಮತ್ತು ಡಿಫಿಬ್ರಿಲಿಷನ್ ನಿರ್ಣಾಯಕವಾಗುತ್ತವೆ. ದಿಢೀರ್ ಹೃದಯ ಸ್ತಂಭನದಿಂದಾಗಿ ವ್ಯಕ್ತಿಯು ಕುಸಿದು ಬಿದ್ದ 3ರಿಂದ 5 ನಿಮಿಷಗಳಲ್ಲಿ ಡಿಫಿಬ್ರಿಲೇಷನ್ ಮಾಡಿದರೆ ಬದುಕುಳಿಯುವ ಸಾಧ್ಯತೆಯು ಶೇ.50ರಿಂದ ಶೇ.70ರಷ್ಟಿರುತ್ತದೆ. ವ್ಯಕ್ತಿಯು ಪುನರುಜ್ಜೀವನಗೊಂಡು ಆಸ್ಪತ್ರೆಗೆ ದಾಖಲಿಸಿದ ಬಳಿಕ ಮುಂದಿನ ಚಿಕಿತ್ಸೆಯನ್ನು ಆರಂಭಿಸಬಹುದಾಗಿದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X