Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದರೋಡೆಗೆ ಸಂಚು ರೂಪಿಸಿದ ಪ್ರಕರಣ:...

ದರೋಡೆಗೆ ಸಂಚು ರೂಪಿಸಿದ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ18 Oct 2019 10:09 PM IST
share
ದರೋಡೆಗೆ ಸಂಚು ರೂಪಿಸಿದ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ

ಮಂಗಳೂರು, ಅ.18: ಕೇಂದ್ರ ಸರಕಾರದ ತನಿಖಾ ಸಂಸ್ಥೆ ಹೆಸರು ಬಳಸಿ ದರೋಡೆಗೆ ಸಂಚು ರೂಪಿಸಿದ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಮೂಲತಃ ಕೇರಳ ಕೋಯಿಲಾಡ್ ಕಾವನಡ, ಪ್ರಸ್ತುತ ಮಣಿಪಾಲ ನಿವಾಸಿ ಟಿ.ಸ್ಯಾಮ್ ಪೀಟರ್ (53), ಮೂಲತಃ ಮಡಿಕೇರಿ ಸಿದ್ಧಾಪುರ ಅರೇಕಳ, ಪ್ರಸ್ತುತ ಬೆಂಗಳೂರು ಯಲಹಂಕ ನೆಹರು ನಗರ ನಿವಾಸಿ ಟಿ.ಕೆ. ಬೋಪಣ್ಣ (33), ಬೆಂಗಳೂರು ದಕ್ಷಿಣ ನಾರ್ಥ್ ಸ್ಟ್ರೀಟ್ ನೀಲಸಂದ್ರ ನಿವಾಸಿ ಮದನ್ (41), ಮೂಲತಃ ವೀರಾಜಪೇಟೆ ಕಾಕೂಟುಪುರಂ ನಾಲ್ಕೇರಿ ನಿವಾಸಿ ಚಿನ್ನಪ್ಪ (38), ಬೆಂಗಳೂರು ಕನಕಪುರ ಪಿಳ್ಳಿಕಾಮ ನಿವಾಸಿ ಸುನೀಲ್‌ ರಾಜು (35), ಬೆಂಗಳೂರು ಗೌಡನಪಾಳ್ಯ ನಿವಾಸಿ ಕೋದಂಡರಾಮ (39), ಕುಳೂರು ನಿವಾಸಿ ಮೊಯಿದ್ದೀನ್ ಯಾನೆ ಚೆರಿಯನ್ (70), ಫಳ್ನೀರು ನಿವಾಸಿ ಎಸ್‌ಎಕೆ ಅಬ್ದುಲ್ ಲತೀಫ್ (59) ಸೇರಿದಂತೆ ಇನ್ನಿತರರನ್ನು ಬಂಧಿಸಲಾಗಿತ್ತು.

ಆರೋಪಿಗಳಿಂದ ಎರಡು ಕಾರು, ಒಂದು ಪಿಸ್ತೂಲು, ಎರಡು ರಿವಾಲ್ವರ್, ಎಂಟು ಜೀವಂತ ಗುಂಡುಗಳು, 10 ಮೊಬೈಲ್, ವೈಸ್ ರೆಕಾರ್ಡರ್, ಲ್ಯಾಪ್‌ಟಾಪ್ ಸಹಿತ 20ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಆರೋಪಿಗಳ ತಂಡ ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ವ್ಯಕ್ತಿಗಳ ಹತ್ಯೆಗೆ ಅಥವಾ ಅಪಹರಣಕ್ಕೆ ಸಂಚು ರೂಪಿಸಿದ್ದಾನೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಪೋಲಿಸರು ತನಿಖೆ ನಡೆಸಿ, ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಜಿಎಸ್‌ಬಿ ಸಮಾಜದ ಇಬ್ಬರು ಸ್ವಾಮೀಜಿಗಳ ನಡುವೆ ತಲೆದೋರಿರುವ ವಿವಾದವನ್ನು ಬಗೆಹರಿಸಿಕೊಡಲು ಆರೋಪಿ ಸ್ಯಾಮ್ ಪೀಟರ್ ಕ್ರಿಮಿನಲ್ ಸಂಚು ರೂಪಿಸಿದ್ದ ಎಂಬುದು ಪೊಲೀಸ್ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಉಡುಪಿಯ ರೆಸಿಡೆನ್ಸಿಯೊಂದರ ಮಾಲಕನ ಮೂಲಕ ಜಿಎಸ್‌ಬಿ ಪರಿತ್ಯಕ್ತ ಸ್ವಾಮೀಜಿಯೊಬ್ಬರನ್ನು ಸಂಪರ್ಕಿಸಿದ್ದ ಸ್ಯಾಮ್ ಪೀಟರ್ ಮಠದ ಆಸ್ತಿ ವಿವಾದವನ್ನು ಬಗೆಹರಿಸಿಕೊಡಲು 15 ಲಕ್ಷ ರೂ. ಮುಂಗಡ ಹಣ ಪಡೆದಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ತನಿಖೆಗೆ ನಡೆಸಿದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X