Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ...

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಉತ್ಪನ್ನಗಳ ಬೇಡಿಕೆ ತೀವ್ರ ಕುಸಿತ

7 ವರ್ಷಗಳಲ್ಲೇ ಅತ್ಯಧಿಕ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ18 Oct 2019 10:36 PM IST
share
ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಉತ್ಪನ್ನಗಳ ಬೇಡಿಕೆ ತೀವ್ರ ಕುಸಿತ

ಹೊಸದಿಲ್ಲಿ,ನ.19: ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಖರೀದಿ ದರವು ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಕನಿಷ್ಠವೆಂದು ಮಾರುಕಟ್ಟೆ ಸಂಶೋಧನಾ ಸಂಸ್ಥೆ ನಿಲ್ಸೆನ್ ವರದಿಯು ಬಹಿರಂಗಪಡಿಸಿರುವುದಾಗಿ ‘ದಿ ಮಿಂಟ್’ ಸುದ್ದಿ ಜಾಲತಾಣ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಕೊನೆಗೊಂಡ ತ್ರೈಮಾಸಿಕದಲ್ಲಿ ತ್ವರಿತವಾಗಿ ಮಾರಾಟವಾಗುವ ಗ್ರಾಹಕ ಸಾಮಗ್ರಿಗಳು(ಎಫ್‌ಎಂಸಿಜಿ) ಶೇ 3.9ರಷ್ಟು ಏರಿಕೆಯಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 13.9ರಷ್ಟು ಏರಿಕೆಯಾಗಿತ್ತು. ಗ್ರಾಮೀಣ ಭಾರತದಲ್ಲಿ ಮೌಲ್ಯಯುತ ಬೆಳವಣಿಗೆಯ ಶೇ.5ರಷ್ಟು ಕುಸಿದಿದೆ.

 ಗ್ರಾಮೀಣ ಪ್ರದೇಶಗಳಲ್ಲಿ ಖರೀದಿ ದರವು ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿನ ಖರೀದಿ ದರಕ್ಕಿಂತ ಹೆಚ್ಚು ವೇಗವಾಗಿ ಬೆಳೆಯುತ್ತದೆ. ಆದರೆ ಪ್ರಸಕ್ತ ತ್ರೈಮಾಸಿಕದಲ್ಲಿ ಈ ಪ್ರವೃತ್ತಿಯು ತಿರುವುಮುರುವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ತ್ವರಿತ ಮಾರಾಟದ ಗ್ರಾಹಕ ಸಾಮಾಗ್ರಿಗಳ ಮೌಲ್ಯಯುತ ಬೆಳವಣಿಗೆಯು ಶೇ.14ರಿಂದ ಶೇ.8ಕ್ಕೆ ಕುಸಿದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಖರೀದಿ ಬೆಳವಣಿಗೆಯು ಕಳೆದ ಏಳು ವರ್ಷಗಳಲ್ಲಿಯೇ ಅತ್ಯಂತ ಕೆಳಕ್ಕೆ ಕುಸಿದಿರುವುದಾಗಿ ನಿಲ್ಸೆನ್ ಸಂಸ್ಥೆಯ ದಕ್ಷಿಣ ಏಶ್ಯಕ್ಕಾಗಿನ ರಿಟೇಲ್ ಮಾಪನ ಸೇವೆಗಳ ವರಿಷ್ಠ ಸುನೀಲ್ ಖಿಯಾನಿ ತಿಳಿಸಿದ್ದಾರೆ.

‘‘ಕಳೆದ 6-7 ವರ್ಷಗಳಿಂದ ಗ್ರಾಮೀಣ ಎಫ್‌ಎಂಸಿಜಿ ವಲಯವು ಎರಡು ಅಂಕಿಗಳ ಬೆಳವಣಿಗೆಯನ್ನೇ ಕಾಣುತ್ತಾ ಬಂದಿತ್ತು. ಆದರೆ ಈ ಬಾರಿ ಇಷ್ಟೊಂದು ಹಿಂಜರಿತ ಉಂಟಾಗಿರುವುದು,ಜನರಲ್ಲಿ ಬಹಳಷ್ಟು ಆಘಾತವುಂಟು ಮಾಡಿದೆ ’’ ಎಂದು ಕ್ಯಾಂಟರ್‌ ವರ್ಲ್ಡ್ ಪ್ಯಾನೆಲ್ ಸಂಸ್ಥೆಯ ದಕ್ಷಿಣ ಏಶ್ಯ ವಿಭಾಗದ ಆಡಳಿತ ನಿರ್ದೇಶಕ ಕೆ. ರಾಮಕೃಷ್ಣನ್ ತಿಳಿಸಿದ್ದಾರೆ.

   ಈ ಹಿಂಜರಿತವು ದಕ್ಷಿಣ ಭಾರತಕ್ಕಿಂತಲೂ ಉತ್ತರ ಭಾರತದಲ್ಲಿ ಅತ್ಯಂತ ತೀವ್ರವಾಗಿದೆ. ಉತ್ತರ ಭಾರತದಲ್ಲಿ ಎಫ್‌ಎಂಸಿಜಿಯ ಮೌಲ್ಯಯುತ ಬೆಳವಣಿಗೆಯು ಶೇ.20ರಿಂದ ಶೇ.6ಕ್ಕೆ ಕುಸಿದಿದ್ದರೆ, ದಕ್ಷಿಣ ಭಾರತದಲ್ಲಿ ಅದು ಶೇ. 12ರಲ್ಲಿ ಉಳಿದುಕೊಂಡಿದೆಯೆಂದು ನೆಲ್ಸನ್ ಸಮೀಕ್ಷೆ ತಿಳಿಸಿದೆ.

 ಕಳವಳಕರವೆಂಬಂತೆ, ಆಹಾರ ಉತ್ಪನ್ನಗಳ ಬೇಡಿಕೆಯ ದರವು ಶೇ. 21ರಿಂದ ಶೇ.7ಕ್ಕೆ ಕುಸಿದಿದೆ. ನಗದು ಹರವಿನ ಕೊರತೆಯು ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಕುಂಠತಗೊಳ್ಳುವಂತೆ ಮಾಡಿದೆ ಎಂದು ಭಾರತದ ಅತಿ ದೊಡ್ಡ ಗ್ರಾಹಕ ಸಾಮಾಗ್ರಿಗಳ ಉತ್ಪಾದಕ ಸಂಸ್ಥೆಯಾದ ಹಿಂದೂಸ್ತಾನ್ ಲಿವರ್ ತಿಳಿಸಿರುವುದಾಗಿ ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X